AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಪರಿಷತ್​ನಲ್ಲಿ ನಡೆದ ಗಲಾಟೆ ನನ್ನ ಕೈ ಮೀರಿದ ಘಟನೆಗಳಾಗಿವೆ -ಸಭಾಪತಿ ನೋಟಿಸ್​ಗೆ ಪರಿಷತ್ ಕಾರ್ಯದರ್ಶಿ ಉತ್ತರ

ಪರಿಷತ್​ನಲ್ಲಿ ನಡೆದ ಗಲಾಟೆ ನನ್ನ ಕೈ ಮೀರಿದ ಘಟನೆಗಳಾಗಿವೆ. ಆದ್ದರಿಂದ ಸದನ ಮುಂದುವರಿಸುವ ಬಗ್ಗೆ ಯಾವುದೇ ದಾಖಲೆಗಳನ್ನ ಒದಗಿಸಿಲ್ಲ. ಪೀಠದಲ್ಲಿ ಉಪಸಭಾಪತಿ ಕೂರಿಸಲು ನನ್ನ ಚಿತವಾಣೆ ಇಲ್ಲ ಎಂದು ಸ್ಪಷ್ಟಪಡಿಸ್ತೇನೆ. ನನ್ನ ಮೇಲಿರುವ ಆರೋಪವನ್ನ ನಾನು ನಿರಾಕರಿಸುತ್ತೇನೆ ಎಂದು ಪರಿಷತ್ ಕಾರ್ಯದರ್ಶಿ ಸಭಾಪತಿಗೆ ಉತ್ತರ ನೀಡಿದ್ದಾರೆ.

ವಿಧಾನ ಪರಿಷತ್​ನಲ್ಲಿ ನಡೆದ ಗಲಾಟೆ ನನ್ನ ಕೈ ಮೀರಿದ ಘಟನೆಗಳಾಗಿವೆ -ಸಭಾಪತಿ ನೋಟಿಸ್​ಗೆ ಪರಿಷತ್ ಕಾರ್ಯದರ್ಶಿ ಉತ್ತರ
ಅಕ್ಷರಶಃ ರಣಾಂಗಣವಾದ ಮೇಲ್ಮನೆ
KUSHAL V
|

Updated on: Dec 25, 2020 | 1:06 PM

Share

ಬೆಂಗಳೂರು: ವಿಧಾನಪರಿಷತ್​ನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಷತ್ ಕಾರ್ಯದರ್ಶಿಗೆ ಸಭಾಪತಿ ಶೋಕಾಸ್ ನೋಟಿಸ್ ನೀಡಿದ್ದರು. ಇದೀಗ, ಪರಿಷತ್ ಸಭಾಪತಿ ನೀಡದ್ದ ನೋಟಿಸ್​ಗೆ ಕಾರ್ಯದರ್ಶಿ ಉತ್ತರ ಕೊಟ್ಟಿದ್ದಾರೆ.

ಪರಿಷತ್​ನಲ್ಲಿ ನಡೆದ ಗಲಾಟೆ ನನ್ನ ಕೈ ಮೀರಿದ ಘಟನೆಗಳಾಗಿವೆ. ಆದ್ದರಿಂದ ಸದನ ಮುಂದುವರಿಸುವ ಬಗ್ಗೆ ಯಾವುದೇ ದಾಖಲೆಗಳನ್ನ ಒದಗಿಸಿಲ್ಲ. ಪೀಠದಲ್ಲಿ ಉಪಸಭಾಪತಿ ಕೂರಿಸಲು ನನ್ನ ಚಿತವಾಣೆ ಇಲ್ಲ ಎಂದು ಸ್ಪಷ್ಟಪಡಿಸ್ತೇನೆ. ನನ್ನ ಮೇಲಿರುವ ಆರೋಪವನ್ನ ನಾನು ನಿರಾಕರಿಸುತ್ತೇನೆ ಎಂದು ಪರಿಷತ್ ಕಾರ್ಯದರ್ಶಿ ಸಭಾಪತಿಗೆ ಉತ್ತರ ನೀಡಿದ್ದಾರೆ.

ಪರಿಷತ್ ಕಾರ್ಯವಿಧಾನ, ನಡುವಳಿಕೆ ಬಗ್ಗೆ ಹೇಳಿದೆ. ನನ್ನ ಸ್ಥಾನಕ್ಕೆ ಬಂದು ಕೂರಬೇಕೆನ್ನುವಷ್ಟರಲ್ಲಿ ಸಭಾಪತಿ ಸ್ಥಾನಕ್ಕೆ ಉಪ ಸಭಾಪತಿ ಕೂತರು. ನಿಯಮ ಪ್ರತಿಯನ್ನ ಉಪ ಸಭಾಪತಿಗೆ ನೀಡಲು ಹೊರಟೆ. ಅವರು ಆಪ್ತ ಕಾರ್ಯದರ್ಶಿ ಜೊತೆ ನಿರತರಾಗಿದ್ರು. ನಿಯಮ ಪ್ರತಿಯನ್ನ ಪೀಠದ ಮೇಲಿಟ್ಟು ಬಂದೆ. ಆಗ ನಾರಾಯಣಸ್ವಾಮಿ ಸಭಾಪತಿ ಮೇಲೆ ಅವಿಶ್ವಾಸವಿದೆ ಎಂದರು. ಈ ವೇಳೆ, ಸಭೆಯಲ್ಲಿ ಗಲಾಟೆ ಶುರುವಾಯಿತು. ರವಿಕುಮಾರ್ ಅವರು ಸಭಾಪತಿ ಅವರು ಮಾತನಾಡಲಿ, ಅವರಿಗೆ ಅವಕಾಶ ನೀಡಬೇಕು. ಅವರ ಮೇಲೆ ಅವಿಶ್ವಾಸವಿದೆ ಎಂದು ರವಿಕುಮಾರ ಹೇಳಿದರು ಎಂದು ತಮ್ಮ ಉತ್ತರದಲ್ಲಿ ಪರಿಷತ್ ಕಾರ್ಯದರ್ಶಿ ತಿಳಿಸಿದ್ದಾರೆ.

ಮೇಲ್ಮನೆಯಲ್ಲಿ ‘ಕೆಳ’ ವರ್ತನೆ: ಕಾರಣ ಕೇಳಿ ಪರಿಷತ್​ ಕಾರ್ಯದರ್ಶಿಗೆ ಪತ್ರ ಬರೆದ ಸಭಾಪತಿ

ಸಭಾಪತಿ ಕುರ್ಚಿಗಾಗಿ ಫುಲ್​ ಫೈಟ್​: ಅಕ್ಷರಶಃ ರಣಾಂಗಣವಾದ ಮೇಲ್ಮನೆ

Follow Us
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು