AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಪರಿಷತ್​ನಲ್ಲಿ ನಡೆದ ಗಲಾಟೆ ನನ್ನ ಕೈ ಮೀರಿದ ಘಟನೆಗಳಾಗಿವೆ -ಸಭಾಪತಿ ನೋಟಿಸ್​ಗೆ ಪರಿಷತ್ ಕಾರ್ಯದರ್ಶಿ ಉತ್ತರ

ಪರಿಷತ್​ನಲ್ಲಿ ನಡೆದ ಗಲಾಟೆ ನನ್ನ ಕೈ ಮೀರಿದ ಘಟನೆಗಳಾಗಿವೆ. ಆದ್ದರಿಂದ ಸದನ ಮುಂದುವರಿಸುವ ಬಗ್ಗೆ ಯಾವುದೇ ದಾಖಲೆಗಳನ್ನ ಒದಗಿಸಿಲ್ಲ. ಪೀಠದಲ್ಲಿ ಉಪಸಭಾಪತಿ ಕೂರಿಸಲು ನನ್ನ ಚಿತವಾಣೆ ಇಲ್ಲ ಎಂದು ಸ್ಪಷ್ಟಪಡಿಸ್ತೇನೆ. ನನ್ನ ಮೇಲಿರುವ ಆರೋಪವನ್ನ ನಾನು ನಿರಾಕರಿಸುತ್ತೇನೆ ಎಂದು ಪರಿಷತ್ ಕಾರ್ಯದರ್ಶಿ ಸಭಾಪತಿಗೆ ಉತ್ತರ ನೀಡಿದ್ದಾರೆ.

ವಿಧಾನ ಪರಿಷತ್​ನಲ್ಲಿ ನಡೆದ ಗಲಾಟೆ ನನ್ನ ಕೈ ಮೀರಿದ ಘಟನೆಗಳಾಗಿವೆ -ಸಭಾಪತಿ ನೋಟಿಸ್​ಗೆ ಪರಿಷತ್ ಕಾರ್ಯದರ್ಶಿ ಉತ್ತರ
ಅಕ್ಷರಶಃ ರಣಾಂಗಣವಾದ ಮೇಲ್ಮನೆ
KUSHAL V
|

Updated on: Dec 25, 2020 | 1:06 PM

Share

ಬೆಂಗಳೂರು: ವಿಧಾನಪರಿಷತ್​ನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಷತ್ ಕಾರ್ಯದರ್ಶಿಗೆ ಸಭಾಪತಿ ಶೋಕಾಸ್ ನೋಟಿಸ್ ನೀಡಿದ್ದರು. ಇದೀಗ, ಪರಿಷತ್ ಸಭಾಪತಿ ನೀಡದ್ದ ನೋಟಿಸ್​ಗೆ ಕಾರ್ಯದರ್ಶಿ ಉತ್ತರ ಕೊಟ್ಟಿದ್ದಾರೆ.

ಪರಿಷತ್​ನಲ್ಲಿ ನಡೆದ ಗಲಾಟೆ ನನ್ನ ಕೈ ಮೀರಿದ ಘಟನೆಗಳಾಗಿವೆ. ಆದ್ದರಿಂದ ಸದನ ಮುಂದುವರಿಸುವ ಬಗ್ಗೆ ಯಾವುದೇ ದಾಖಲೆಗಳನ್ನ ಒದಗಿಸಿಲ್ಲ. ಪೀಠದಲ್ಲಿ ಉಪಸಭಾಪತಿ ಕೂರಿಸಲು ನನ್ನ ಚಿತವಾಣೆ ಇಲ್ಲ ಎಂದು ಸ್ಪಷ್ಟಪಡಿಸ್ತೇನೆ. ನನ್ನ ಮೇಲಿರುವ ಆರೋಪವನ್ನ ನಾನು ನಿರಾಕರಿಸುತ್ತೇನೆ ಎಂದು ಪರಿಷತ್ ಕಾರ್ಯದರ್ಶಿ ಸಭಾಪತಿಗೆ ಉತ್ತರ ನೀಡಿದ್ದಾರೆ.

ಪರಿಷತ್ ಕಾರ್ಯವಿಧಾನ, ನಡುವಳಿಕೆ ಬಗ್ಗೆ ಹೇಳಿದೆ. ನನ್ನ ಸ್ಥಾನಕ್ಕೆ ಬಂದು ಕೂರಬೇಕೆನ್ನುವಷ್ಟರಲ್ಲಿ ಸಭಾಪತಿ ಸ್ಥಾನಕ್ಕೆ ಉಪ ಸಭಾಪತಿ ಕೂತರು. ನಿಯಮ ಪ್ರತಿಯನ್ನ ಉಪ ಸಭಾಪತಿಗೆ ನೀಡಲು ಹೊರಟೆ. ಅವರು ಆಪ್ತ ಕಾರ್ಯದರ್ಶಿ ಜೊತೆ ನಿರತರಾಗಿದ್ರು. ನಿಯಮ ಪ್ರತಿಯನ್ನ ಪೀಠದ ಮೇಲಿಟ್ಟು ಬಂದೆ. ಆಗ ನಾರಾಯಣಸ್ವಾಮಿ ಸಭಾಪತಿ ಮೇಲೆ ಅವಿಶ್ವಾಸವಿದೆ ಎಂದರು. ಈ ವೇಳೆ, ಸಭೆಯಲ್ಲಿ ಗಲಾಟೆ ಶುರುವಾಯಿತು. ರವಿಕುಮಾರ್ ಅವರು ಸಭಾಪತಿ ಅವರು ಮಾತನಾಡಲಿ, ಅವರಿಗೆ ಅವಕಾಶ ನೀಡಬೇಕು. ಅವರ ಮೇಲೆ ಅವಿಶ್ವಾಸವಿದೆ ಎಂದು ರವಿಕುಮಾರ ಹೇಳಿದರು ಎಂದು ತಮ್ಮ ಉತ್ತರದಲ್ಲಿ ಪರಿಷತ್ ಕಾರ್ಯದರ್ಶಿ ತಿಳಿಸಿದ್ದಾರೆ.

ಮೇಲ್ಮನೆಯಲ್ಲಿ ‘ಕೆಳ’ ವರ್ತನೆ: ಕಾರಣ ಕೇಳಿ ಪರಿಷತ್​ ಕಾರ್ಯದರ್ಶಿಗೆ ಪತ್ರ ಬರೆದ ಸಭಾಪತಿ

ಸಭಾಪತಿ ಕುರ್ಚಿಗಾಗಿ ಫುಲ್​ ಫೈಟ್​: ಅಕ್ಷರಶಃ ರಣಾಂಗಣವಾದ ಮೇಲ್ಮನೆ

Follow Us
KUSHAL V
KUSHAL V
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?