AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Milk Price: ಜನರಿಗೆ ಕೆಎಂಎಫ್ ಬಿಗ್ ಶಾಕ್, ಜಂಬೋ ಹಾಲಿನ ಪ್ಯಾಕೆಟ್ ದರ ಏರಿಕೆ

ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಜನರಿಗೆ ಬಿಗ್ ಶಾಕ್ ಕೊಟ್ಟಿದೆ. ಜಂಬೋ ಪ್ಯಾಕೆಟ್ ಹಾಲಿನ ದರ 3 ರೂ. ಹೆಚ್ಚಿಸಿದೆ.

Milk Price: ಜನರಿಗೆ ಕೆಎಂಎಫ್ ಬಿಗ್ ಶಾಕ್, ಜಂಬೋ ಹಾಲಿನ ಪ್ಯಾಕೆಟ್ ದರ ಏರಿಕೆ
ನಂದಿನಿ ಹಾಲು
TV9 Web
| Edited By: |

Updated on:Feb 10, 2023 | 4:49 PM

Share

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಜಂಬೋ ಪ್ಯಾಕೆಟ್ ಹಾಲಿನ(jumbo packet milk price) ದರ 3 ರೂ. ಹೆಚ್ಚಿಸಿದೆ. ಇದರೊಂದಿಗೆ 6‌ ಲೀಟರ್ ಹಾಲಿನ ಸಾಮರ್ಥ್ಯದ ಜಂಬೋ ಪ್ಯಾಕೆಟ್ ದರ 231 ರೂ.ಯಿಂದ 234‌ ರೂ.ಗೆ ಹೆಚ್ಚಳವಾಗಲಿದೆ. ನಾಳೆಯಿಂದಲೇ(ಫೆಬ್ರವರಿ 11) ಪರಿಷ್ಕೃತ ಜಂಬೋ ಪ್ಯಾಕೆಟ್ ಹಾಲಿನ ದರ ಜಾರಿಗೆ ಬರಲಿದೆ.

ಬಮೂಲ್ ಕೆಎಂಎಫ್​​​ ಅಂಗ ಸಂಸ್ಥೆಯಿಂದ‌ ಪ್ರಕಟಣೆ ಹೊರಬಿದ್ದಿದ್ದು, ನಾಳೆಯಿಂದ ಮಾರುಕಟ್ಟೆಗೆ ಹೊಸ ಮುದ್ರಿತ ಪ್ಯಾಕೆಟ್ ಮಾರಾಟವಾಗಲಿದೆ. ಈಗಾಗಲೇ ಬೆಲೆ ಮುದ್ರಿತ ಪ್ಯಾಕೆಟ್​ಗಳು​ ಹಳೇ ಬೆಲೆಯಲ್ಲಿಯೇ ಮಾರಾಟ ಮಾಡಬೇಕು ಎಂದು ರಿಟೇಲ್, ಫ್ರಾಂಚೈಸಿ, ಔಟ್​ಲೆಟ್​ದಾರರಿಗೆ ಬಮೂಲ್ ಪ್ರಕಟಣೆ ಮೂಲಕ ತಿಳಿಸಿದೆ.

ಕಳೆದ ವರ್ಷ ನವೆಂಬರ್​ನಲ್ಲಿಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಪ್ರತಿ ಲೀಟರ್‍‌ ಹಾಲು ಮತ್ತು ಮೊಸರು ದರವನ್ನು 2 ರೂ. ಹೆಚ್ಚಳ ಮಾಡಿತ್ತು. ಇದೀಗ ಕೆಎಂಎಫ್ 6‌ ಲೀಟರ್ ಹಾಲಿನ ಸಾಮರ್ಥ್ಯದ ಜಂಬೋ ಪ್ಯಾಕೆಟ್ ದರವನ್ನು ಹೆಚ್ಚಳ ಮಾಡಿದೆ.

Published On - 4:36 pm, Fri, 10 February 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ