AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Milk Price: ಜನರಿಗೆ ಕೆಎಂಎಫ್ ಬಿಗ್ ಶಾಕ್, ಜಂಬೋ ಹಾಲಿನ ಪ್ಯಾಕೆಟ್ ದರ ಏರಿಕೆ

ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಜನರಿಗೆ ಬಿಗ್ ಶಾಕ್ ಕೊಟ್ಟಿದೆ. ಜಂಬೋ ಪ್ಯಾಕೆಟ್ ಹಾಲಿನ ದರ 3 ರೂ. ಹೆಚ್ಚಿಸಿದೆ.

Milk Price: ಜನರಿಗೆ ಕೆಎಂಎಫ್ ಬಿಗ್ ಶಾಕ್, ಜಂಬೋ ಹಾಲಿನ ಪ್ಯಾಕೆಟ್ ದರ ಏರಿಕೆ
ನಂದಿನಿ ಹಾಲು
TV9 Web
| Edited By: |

Updated on:Feb 10, 2023 | 4:49 PM

Share

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಜಂಬೋ ಪ್ಯಾಕೆಟ್ ಹಾಲಿನ(jumbo packet milk price) ದರ 3 ರೂ. ಹೆಚ್ಚಿಸಿದೆ. ಇದರೊಂದಿಗೆ 6‌ ಲೀಟರ್ ಹಾಲಿನ ಸಾಮರ್ಥ್ಯದ ಜಂಬೋ ಪ್ಯಾಕೆಟ್ ದರ 231 ರೂ.ಯಿಂದ 234‌ ರೂ.ಗೆ ಹೆಚ್ಚಳವಾಗಲಿದೆ. ನಾಳೆಯಿಂದಲೇ(ಫೆಬ್ರವರಿ 11) ಪರಿಷ್ಕೃತ ಜಂಬೋ ಪ್ಯಾಕೆಟ್ ಹಾಲಿನ ದರ ಜಾರಿಗೆ ಬರಲಿದೆ.

ಬಮೂಲ್ ಕೆಎಂಎಫ್​​​ ಅಂಗ ಸಂಸ್ಥೆಯಿಂದ‌ ಪ್ರಕಟಣೆ ಹೊರಬಿದ್ದಿದ್ದು, ನಾಳೆಯಿಂದ ಮಾರುಕಟ್ಟೆಗೆ ಹೊಸ ಮುದ್ರಿತ ಪ್ಯಾಕೆಟ್ ಮಾರಾಟವಾಗಲಿದೆ. ಈಗಾಗಲೇ ಬೆಲೆ ಮುದ್ರಿತ ಪ್ಯಾಕೆಟ್​ಗಳು​ ಹಳೇ ಬೆಲೆಯಲ್ಲಿಯೇ ಮಾರಾಟ ಮಾಡಬೇಕು ಎಂದು ರಿಟೇಲ್, ಫ್ರಾಂಚೈಸಿ, ಔಟ್​ಲೆಟ್​ದಾರರಿಗೆ ಬಮೂಲ್ ಪ್ರಕಟಣೆ ಮೂಲಕ ತಿಳಿಸಿದೆ.

ಕಳೆದ ವರ್ಷ ನವೆಂಬರ್​ನಲ್ಲಿಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಪ್ರತಿ ಲೀಟರ್‍‌ ಹಾಲು ಮತ್ತು ಮೊಸರು ದರವನ್ನು 2 ರೂ. ಹೆಚ್ಚಳ ಮಾಡಿತ್ತು. ಇದೀಗ ಕೆಎಂಎಫ್ 6‌ ಲೀಟರ್ ಹಾಲಿನ ಸಾಮರ್ಥ್ಯದ ಜಂಬೋ ಪ್ಯಾಕೆಟ್ ದರವನ್ನು ಹೆಚ್ಚಳ ಮಾಡಿದೆ.

Published On - 4:36 pm, Fri, 10 February 23

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ