AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Milk Price: ಜನರಿಗೆ ಕೆಎಂಎಫ್ ಬಿಗ್ ಶಾಕ್, ಜಂಬೋ ಹಾಲಿನ ಪ್ಯಾಕೆಟ್ ದರ ಏರಿಕೆ

ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಜನರಿಗೆ ಬಿಗ್ ಶಾಕ್ ಕೊಟ್ಟಿದೆ. ಜಂಬೋ ಪ್ಯಾಕೆಟ್ ಹಾಲಿನ ದರ 3 ರೂ. ಹೆಚ್ಚಿಸಿದೆ.

Milk Price: ಜನರಿಗೆ ಕೆಎಂಎಫ್ ಬಿಗ್ ಶಾಕ್, ಜಂಬೋ ಹಾಲಿನ ಪ್ಯಾಕೆಟ್ ದರ ಏರಿಕೆ
ನಂದಿನಿ ಹಾಲು
TV9 Web
| Edited By: |

Updated on:Feb 10, 2023 | 4:49 PM

Share

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಜಂಬೋ ಪ್ಯಾಕೆಟ್ ಹಾಲಿನ(jumbo packet milk price) ದರ 3 ರೂ. ಹೆಚ್ಚಿಸಿದೆ. ಇದರೊಂದಿಗೆ 6‌ ಲೀಟರ್ ಹಾಲಿನ ಸಾಮರ್ಥ್ಯದ ಜಂಬೋ ಪ್ಯಾಕೆಟ್ ದರ 231 ರೂ.ಯಿಂದ 234‌ ರೂ.ಗೆ ಹೆಚ್ಚಳವಾಗಲಿದೆ. ನಾಳೆಯಿಂದಲೇ(ಫೆಬ್ರವರಿ 11) ಪರಿಷ್ಕೃತ ಜಂಬೋ ಪ್ಯಾಕೆಟ್ ಹಾಲಿನ ದರ ಜಾರಿಗೆ ಬರಲಿದೆ.

ಬಮೂಲ್ ಕೆಎಂಎಫ್​​​ ಅಂಗ ಸಂಸ್ಥೆಯಿಂದ‌ ಪ್ರಕಟಣೆ ಹೊರಬಿದ್ದಿದ್ದು, ನಾಳೆಯಿಂದ ಮಾರುಕಟ್ಟೆಗೆ ಹೊಸ ಮುದ್ರಿತ ಪ್ಯಾಕೆಟ್ ಮಾರಾಟವಾಗಲಿದೆ. ಈಗಾಗಲೇ ಬೆಲೆ ಮುದ್ರಿತ ಪ್ಯಾಕೆಟ್​ಗಳು​ ಹಳೇ ಬೆಲೆಯಲ್ಲಿಯೇ ಮಾರಾಟ ಮಾಡಬೇಕು ಎಂದು ರಿಟೇಲ್, ಫ್ರಾಂಚೈಸಿ, ಔಟ್​ಲೆಟ್​ದಾರರಿಗೆ ಬಮೂಲ್ ಪ್ರಕಟಣೆ ಮೂಲಕ ತಿಳಿಸಿದೆ.

ಕಳೆದ ವರ್ಷ ನವೆಂಬರ್​ನಲ್ಲಿಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಪ್ರತಿ ಲೀಟರ್‍‌ ಹಾಲು ಮತ್ತು ಮೊಸರು ದರವನ್ನು 2 ರೂ. ಹೆಚ್ಚಳ ಮಾಡಿತ್ತು. ಇದೀಗ ಕೆಎಂಎಫ್ 6‌ ಲೀಟರ್ ಹಾಲಿನ ಸಾಮರ್ಥ್ಯದ ಜಂಬೋ ಪ್ಯಾಕೆಟ್ ದರವನ್ನು ಹೆಚ್ಚಳ ಮಾಡಿದೆ.

Published On - 4:36 pm, Fri, 10 February 23

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ