AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ವಜಾರೋಹಣ ನಡೆಸಿದ ಬಳಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದೆ: ಸಚಿವ ಜೆ.ಸಿ. ಮಾಧುಸ್ವಾಮಿ

ಜನರ ಕೆಲಸಗಳನ್ನು ಮಾಡುವುದು ನನ್ನ ಕನಸು. ಈ ಕನಸಿಗೆ ಅಡ್ಡಿಯಾಗಿದ್ದಾಗ ಸಹಜವಾಗಿ ನೋವಾಗಿತ್ತು. ಆದರೆ. ಈ ನೀಡಿರುವ ಖಾತೆ ಸಮಾಧಾನ ತಂದಿದೆ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಧ್ವಜಾರೋಹಣ ನಡೆಸಿದ ಬಳಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದೆ: ಸಚಿವ ಜೆ.ಸಿ. ಮಾಧುಸ್ವಾಮಿ
ಸಚಿವ ಜೆ.ಸಿ.ಮಾಧುಸ್ವಾಮಿ
guruganesh bhat
| Edited By: |

Updated on: Jan 26, 2021 | 11:19 AM

Share

ತುಮಕೂರು: ಪದೇಪದೆ ಖಾತೆ ಬದಲಾವಣೆಯಿಂದ ಮನಸ್ಸಿಗೆ ಬೇಜಾರಾಗಿತ್ತು. ಇಂದು ಧ್ವಜಾರೋಹಣ ನಡೆಸಿದ ಬಳಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದೆ ಎಂದು ತುಮಕೂರಿನಲ್ಲಿ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.

ಸದ್ಯ ನಿನ್ನೆ ಹಿರಿಯರ ಮಧ್ಯಪ್ರವೇಶದಿಂದ ಖಾತೆ ಮರಳಿ ದೊರೆತಿದೆ. ನೀರಾವರಿಯಲ್ಲಿ ಸಾಕಷ್ಟು ಕೆಲಸ ಮಾಡಲು ನಿರ್ಧರಿಸಿ ಕೇಳಿದ್ದೆ. ಆದರೆ, ಜನರ ಕೆಲಸಗಳನ್ನು ಮಾಡುವ ಖಾತೆಗಳನ್ನು ಕೊಡುವಂತೆ ಕೇಳಿಕೊಂಡಿದ್ದೆ. ಜನರ ಕೆಲಸಗಳನ್ನು ಮಾಡುವುದು ನನ್ನ ಕನಸು. ಈ ಕನಸಿಗೆ ಅಡ್ಡಿಯಾಗಿದ್ದಾಗ ಸಹಜವಾಗಿ ನೋವಾಗಿತ್ತು. ಆದರೆ. ಈ ನೀಡಿರುವ ಖಾತೆ ಸಮಾಧಾನ ತಂದಿದೆ ಎಂದು ಅವರು ತಿಳಿಸಿದರು.

ಬೆಂಗಳೂರಿನಲ್ಲಿ ರೈತರ ಟ್ರಾಕ್ಟರ್ ಪರೇಡ್​ಗೆ ಪೊಲೀಸರ ಅನುಮತಿ ನಿರಾಕರಣೆ ಹಿನ್ನೆಲೆಯ ಕುರಿತು ಪ್ರತಿಕ್ರಿಯಿಸಿದ ಅವರು, ಕಾನೂನು ಸುವ್ಯವಸ್ಥೆಯ ಪಾಲನೆಯಲ್ಲಿ ಇಂತಹ ನಿರ್ಧಾರಗಳು ಸಹಜ. ಲಕ್ಷಾಂತರ ಸೇರಿದರೇ ಕಷ್ಟವಾಗುತ್ತದೆ ಎಂದು ಸಾಂಕೇತಿಕವಾಗಿ ಪೊಲೀಸರು ಹೇಳಿದ್ದಾರಷ್ಟೇ ಎಂದು ಹೇಳಿದರು.

ಸಂಪುಟ ಸಂಕಟ: ಥರಗುಟ್ಟುವ ಚಳಿಯಲ್ಲಿ ದೆಹಲಿಯತ್ತ ಪ್ರಯಾಣ ಬೆಳೆಸಿದ ರೇಣುಕಾಚಾರ್ಯ

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!