Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ವಜಾರೋಹಣ ನಡೆಸಿದ ಬಳಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದೆ: ಸಚಿವ ಜೆ.ಸಿ. ಮಾಧುಸ್ವಾಮಿ

ಜನರ ಕೆಲಸಗಳನ್ನು ಮಾಡುವುದು ನನ್ನ ಕನಸು. ಈ ಕನಸಿಗೆ ಅಡ್ಡಿಯಾಗಿದ್ದಾಗ ಸಹಜವಾಗಿ ನೋವಾಗಿತ್ತು. ಆದರೆ. ಈ ನೀಡಿರುವ ಖಾತೆ ಸಮಾಧಾನ ತಂದಿದೆ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಧ್ವಜಾರೋಹಣ ನಡೆಸಿದ ಬಳಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದೆ: ಸಚಿವ ಜೆ.ಸಿ. ಮಾಧುಸ್ವಾಮಿ
ಸಚಿವ ಜೆ.ಸಿ.ಮಾಧುಸ್ವಾಮಿ
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 26, 2021 | 11:19 AM

ತುಮಕೂರು: ಪದೇಪದೆ ಖಾತೆ ಬದಲಾವಣೆಯಿಂದ ಮನಸ್ಸಿಗೆ ಬೇಜಾರಾಗಿತ್ತು. ಇಂದು ಧ್ವಜಾರೋಹಣ ನಡೆಸಿದ ಬಳಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದೆ ಎಂದು ತುಮಕೂರಿನಲ್ಲಿ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.

ಸದ್ಯ ನಿನ್ನೆ ಹಿರಿಯರ ಮಧ್ಯಪ್ರವೇಶದಿಂದ ಖಾತೆ ಮರಳಿ ದೊರೆತಿದೆ. ನೀರಾವರಿಯಲ್ಲಿ ಸಾಕಷ್ಟು ಕೆಲಸ ಮಾಡಲು ನಿರ್ಧರಿಸಿ ಕೇಳಿದ್ದೆ. ಆದರೆ, ಜನರ ಕೆಲಸಗಳನ್ನು ಮಾಡುವ ಖಾತೆಗಳನ್ನು ಕೊಡುವಂತೆ ಕೇಳಿಕೊಂಡಿದ್ದೆ. ಜನರ ಕೆಲಸಗಳನ್ನು ಮಾಡುವುದು ನನ್ನ ಕನಸು. ಈ ಕನಸಿಗೆ ಅಡ್ಡಿಯಾಗಿದ್ದಾಗ ಸಹಜವಾಗಿ ನೋವಾಗಿತ್ತು. ಆದರೆ. ಈ ನೀಡಿರುವ ಖಾತೆ ಸಮಾಧಾನ ತಂದಿದೆ ಎಂದು ಅವರು ತಿಳಿಸಿದರು.

ಬೆಂಗಳೂರಿನಲ್ಲಿ ರೈತರ ಟ್ರಾಕ್ಟರ್ ಪರೇಡ್​ಗೆ ಪೊಲೀಸರ ಅನುಮತಿ ನಿರಾಕರಣೆ ಹಿನ್ನೆಲೆಯ ಕುರಿತು ಪ್ರತಿಕ್ರಿಯಿಸಿದ ಅವರು, ಕಾನೂನು ಸುವ್ಯವಸ್ಥೆಯ ಪಾಲನೆಯಲ್ಲಿ ಇಂತಹ ನಿರ್ಧಾರಗಳು ಸಹಜ. ಲಕ್ಷಾಂತರ ಸೇರಿದರೇ ಕಷ್ಟವಾಗುತ್ತದೆ ಎಂದು ಸಾಂಕೇತಿಕವಾಗಿ ಪೊಲೀಸರು ಹೇಳಿದ್ದಾರಷ್ಟೇ ಎಂದು ಹೇಳಿದರು.

ಸಂಪುಟ ಸಂಕಟ: ಥರಗುಟ್ಟುವ ಚಳಿಯಲ್ಲಿ ದೆಹಲಿಯತ್ತ ಪ್ರಯಾಣ ಬೆಳೆಸಿದ ರೇಣುಕಾಚಾರ್ಯ

ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ