AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ವಜಾರೋಹಣ ನಡೆಸಿದ ಬಳಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದೆ: ಸಚಿವ ಜೆ.ಸಿ. ಮಾಧುಸ್ವಾಮಿ

ಜನರ ಕೆಲಸಗಳನ್ನು ಮಾಡುವುದು ನನ್ನ ಕನಸು. ಈ ಕನಸಿಗೆ ಅಡ್ಡಿಯಾಗಿದ್ದಾಗ ಸಹಜವಾಗಿ ನೋವಾಗಿತ್ತು. ಆದರೆ. ಈ ನೀಡಿರುವ ಖಾತೆ ಸಮಾಧಾನ ತಂದಿದೆ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಧ್ವಜಾರೋಹಣ ನಡೆಸಿದ ಬಳಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದೆ: ಸಚಿವ ಜೆ.ಸಿ. ಮಾಧುಸ್ವಾಮಿ
ಸಚಿವ ಜೆ.ಸಿ.ಮಾಧುಸ್ವಾಮಿ
guruganesh bhat
| Edited By: |

Updated on: Jan 26, 2021 | 11:19 AM

Share

ತುಮಕೂರು: ಪದೇಪದೆ ಖಾತೆ ಬದಲಾವಣೆಯಿಂದ ಮನಸ್ಸಿಗೆ ಬೇಜಾರಾಗಿತ್ತು. ಇಂದು ಧ್ವಜಾರೋಹಣ ನಡೆಸಿದ ಬಳಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದೆ ಎಂದು ತುಮಕೂರಿನಲ್ಲಿ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.

ಸದ್ಯ ನಿನ್ನೆ ಹಿರಿಯರ ಮಧ್ಯಪ್ರವೇಶದಿಂದ ಖಾತೆ ಮರಳಿ ದೊರೆತಿದೆ. ನೀರಾವರಿಯಲ್ಲಿ ಸಾಕಷ್ಟು ಕೆಲಸ ಮಾಡಲು ನಿರ್ಧರಿಸಿ ಕೇಳಿದ್ದೆ. ಆದರೆ, ಜನರ ಕೆಲಸಗಳನ್ನು ಮಾಡುವ ಖಾತೆಗಳನ್ನು ಕೊಡುವಂತೆ ಕೇಳಿಕೊಂಡಿದ್ದೆ. ಜನರ ಕೆಲಸಗಳನ್ನು ಮಾಡುವುದು ನನ್ನ ಕನಸು. ಈ ಕನಸಿಗೆ ಅಡ್ಡಿಯಾಗಿದ್ದಾಗ ಸಹಜವಾಗಿ ನೋವಾಗಿತ್ತು. ಆದರೆ. ಈ ನೀಡಿರುವ ಖಾತೆ ಸಮಾಧಾನ ತಂದಿದೆ ಎಂದು ಅವರು ತಿಳಿಸಿದರು.

ಬೆಂಗಳೂರಿನಲ್ಲಿ ರೈತರ ಟ್ರಾಕ್ಟರ್ ಪರೇಡ್​ಗೆ ಪೊಲೀಸರ ಅನುಮತಿ ನಿರಾಕರಣೆ ಹಿನ್ನೆಲೆಯ ಕುರಿತು ಪ್ರತಿಕ್ರಿಯಿಸಿದ ಅವರು, ಕಾನೂನು ಸುವ್ಯವಸ್ಥೆಯ ಪಾಲನೆಯಲ್ಲಿ ಇಂತಹ ನಿರ್ಧಾರಗಳು ಸಹಜ. ಲಕ್ಷಾಂತರ ಸೇರಿದರೇ ಕಷ್ಟವಾಗುತ್ತದೆ ಎಂದು ಸಾಂಕೇತಿಕವಾಗಿ ಪೊಲೀಸರು ಹೇಳಿದ್ದಾರಷ್ಟೇ ಎಂದು ಹೇಳಿದರು.

ಸಂಪುಟ ಸಂಕಟ: ಥರಗುಟ್ಟುವ ಚಳಿಯಲ್ಲಿ ದೆಹಲಿಯತ್ತ ಪ್ರಯಾಣ ಬೆಳೆಸಿದ ರೇಣುಕಾಚಾರ್ಯ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!