AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರು, ಶಾಸಕರ ಸಂಬಳಕ್ಕೆ ಕೊರೊನಾ ಕಲ್ಲು ಹಾಕ್ತು, ಶೇ.30 ರಷ್ಟು ಕಟ್!

ಬೆಂಗಳೂರು: ಗಲ್ಲಿ ಗಲ್ಲಿಗೂ ನುಗ್ಗಿ ಮಹಾಮಾರಿ ಕೊರೊನಾ ಕಂಪನ ಸೃಷ್ಟಿಸಿದೆ. ಜೀವ ಮತ್ತು ಜೀವನ ಈ ಎರಡಕ್ಕೂ ಕೊರೊನಾ ಕುತ್ತು ತಂದಿದೆ. ರಾಜ್ಯದಲ್ಲಿ ಇನ್ನಿಲ್ಲದ ಆರ್ಥಿಕ ಹೊಡೆತ ತಿಂದಾಗಿದೆ. ಈ ಮಧ್ಯೆ ಶಾಸಕರು ಹಾಗೂ ಸಚಿವರ ಸಂಬಳಕ್ಕೂ ಕೊರೊನಾ ಕಲ್ಲು ಹಾಕಿದೆ. ಹೌದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರು ಹಾಗೂ ಶಾಸಕರ ವೇತನ ಕಡಿತಕ್ಕೆ ಒಪ್ಪಿಗೆ ನೀಡಲಾಗಿದೆ. ಶೇ.30ರಷ್ಟು ವೇತನ ಕಡಿತಕ್ಕೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ವಿಧಾನಸೌಧದಲ್ಲಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಸಚಿವರು, ಶಾಸಕರ ಸಂಬಳಕ್ಕೆ ಕೊರೊನಾ ಕಲ್ಲು ಹಾಕ್ತು, ಶೇ.30 ರಷ್ಟು ಕಟ್!
ಸಾಧು ಶ್ರೀನಾಥ್​
| Edited By: |

Updated on:Jun 25, 2020 | 1:50 PM

Share

ಬೆಂಗಳೂರು: ಗಲ್ಲಿ ಗಲ್ಲಿಗೂ ನುಗ್ಗಿ ಮಹಾಮಾರಿ ಕೊರೊನಾ ಕಂಪನ ಸೃಷ್ಟಿಸಿದೆ. ಜೀವ ಮತ್ತು ಜೀವನ ಈ ಎರಡಕ್ಕೂ ಕೊರೊನಾ ಕುತ್ತು ತಂದಿದೆ. ರಾಜ್ಯದಲ್ಲಿ ಇನ್ನಿಲ್ಲದ ಆರ್ಥಿಕ ಹೊಡೆತ ತಿಂದಾಗಿದೆ. ಈ ಮಧ್ಯೆ ಶಾಸಕರು ಹಾಗೂ ಸಚಿವರ ಸಂಬಳಕ್ಕೂ ಕೊರೊನಾ ಕಲ್ಲು ಹಾಕಿದೆ.

ಹೌದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರು ಹಾಗೂ ಶಾಸಕರ ವೇತನ ಕಡಿತಕ್ಕೆ ಒಪ್ಪಿಗೆ ನೀಡಲಾಗಿದೆ. ಶೇ.30ರಷ್ಟು ವೇತನ ಕಡಿತಕ್ಕೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ವಿಧಾನಸೌಧದಲ್ಲಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

Published On - 1:45 pm, Thu, 25 June 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ