AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರು, ಶಾಸಕರ ಸಂಬಳಕ್ಕೆ ಕೊರೊನಾ ಕಲ್ಲು ಹಾಕ್ತು, ಶೇ.30 ರಷ್ಟು ಕಟ್!

ಬೆಂಗಳೂರು: ಗಲ್ಲಿ ಗಲ್ಲಿಗೂ ನುಗ್ಗಿ ಮಹಾಮಾರಿ ಕೊರೊನಾ ಕಂಪನ ಸೃಷ್ಟಿಸಿದೆ. ಜೀವ ಮತ್ತು ಜೀವನ ಈ ಎರಡಕ್ಕೂ ಕೊರೊನಾ ಕುತ್ತು ತಂದಿದೆ. ರಾಜ್ಯದಲ್ಲಿ ಇನ್ನಿಲ್ಲದ ಆರ್ಥಿಕ ಹೊಡೆತ ತಿಂದಾಗಿದೆ. ಈ ಮಧ್ಯೆ ಶಾಸಕರು ಹಾಗೂ ಸಚಿವರ ಸಂಬಳಕ್ಕೂ ಕೊರೊನಾ ಕಲ್ಲು ಹಾಕಿದೆ. ಹೌದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರು ಹಾಗೂ ಶಾಸಕರ ವೇತನ ಕಡಿತಕ್ಕೆ ಒಪ್ಪಿಗೆ ನೀಡಲಾಗಿದೆ. ಶೇ.30ರಷ್ಟು ವೇತನ ಕಡಿತಕ್ಕೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ವಿಧಾನಸೌಧದಲ್ಲಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಸಚಿವರು, ಶಾಸಕರ ಸಂಬಳಕ್ಕೆ ಕೊರೊನಾ ಕಲ್ಲು ಹಾಕ್ತು, ಶೇ.30 ರಷ್ಟು ಕಟ್!
ಸಾಧು ಶ್ರೀನಾಥ್​
| Edited By: |

Updated on:Jun 25, 2020 | 1:50 PM

Share

ಬೆಂಗಳೂರು: ಗಲ್ಲಿ ಗಲ್ಲಿಗೂ ನುಗ್ಗಿ ಮಹಾಮಾರಿ ಕೊರೊನಾ ಕಂಪನ ಸೃಷ್ಟಿಸಿದೆ. ಜೀವ ಮತ್ತು ಜೀವನ ಈ ಎರಡಕ್ಕೂ ಕೊರೊನಾ ಕುತ್ತು ತಂದಿದೆ. ರಾಜ್ಯದಲ್ಲಿ ಇನ್ನಿಲ್ಲದ ಆರ್ಥಿಕ ಹೊಡೆತ ತಿಂದಾಗಿದೆ. ಈ ಮಧ್ಯೆ ಶಾಸಕರು ಹಾಗೂ ಸಚಿವರ ಸಂಬಳಕ್ಕೂ ಕೊರೊನಾ ಕಲ್ಲು ಹಾಕಿದೆ.

ಹೌದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರು ಹಾಗೂ ಶಾಸಕರ ವೇತನ ಕಡಿತಕ್ಕೆ ಒಪ್ಪಿಗೆ ನೀಡಲಾಗಿದೆ. ಶೇ.30ರಷ್ಟು ವೇತನ ಕಡಿತಕ್ಕೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ವಿಧಾನಸೌಧದಲ್ಲಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

Published On - 1:45 pm, Thu, 25 June 20

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ