AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಲಿತ ಸ್ವಾಮೀಜಿಗೆ ಸಿಹಿ ತಿನ್ನಿಸಿ ಅವರ ಬಾಯಿಂದ ಎಂಜಲು ತಿಂದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್

ಈ ವಿಡಿಯೊವನ್ನು ಟ್ವೀಟ್ ಮಾಡಿರುವ ಜಮೀರ್ ಅಹ್ಮದ್, ಜಾತಿ, ಧರ್ಮಗಳೆಲ್ಲವನ್ನೂ ಮೀರಿದ್ದು ಮಾನವೀಯತೆ. ನಮ್ಮ ನಡುವಿನ ಮನುಷ್ಯ ಸಂಬಂಧಗಳಿಗೆ ಜಾತಿ, ಧರ್ಮಗಳು ಎಂದಿಗೂ ಅಡ್ಡಬರಬಾರದು. ನಾನು, ನೀವು, ಎಲ್ಲರೂ ಮನುಷ್ಯ ಜಾತಿ. ಮನುಷ್ಯನಾಗಿ ಬಾಳುವುದೇ ನಿಜವಾದ ಧರ್ಮ ಎಂದಿದ್ದಾರೆ.

ದಲಿತ ಸ್ವಾಮೀಜಿಗೆ ಸಿಹಿ ತಿನ್ನಿಸಿ ಅವರ ಬಾಯಿಂದ ಎಂಜಲು ತಿಂದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್
ಜಮೀರ್ ಅಹ್ಮದ್ ಖಾನ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:May 23, 2022 | 6:48 PM

Share

ಬೆಂಗಳೂರು: ಭ್ರಾತೃತ್ವದ ಸಂದೇಶ ಸಾರಲು ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ (Zameer Ahmed Khan) ದಲಿತ ಸ್ವಾಮೀಜಿಯೊಬ್ಬರಿಗೆ ಸಿಹಿ ತಿನ್ನಿಸಿ ಆಮೇಲೆ ಅದನ್ನು ಉಗುಳುವಂತೆ ಹೇಳಿ ಆ ಎಂಜಲನ್ನು ತಿಂದಿರುವ ವಿಡಿಯೊ ಇದೀಗ ವೈರಲ್ ಆಗಿದೆ. ಭಾನುವಾರ ಅಂಬೇಡ್ಕರ್ ಜಯಂತಿ (Ambedkar Jayanti) ಹಾಗೂ ಈದ್ ಮಿಲನ್ ಕಾರ್ಯಕ್ರಮದಲ್ಲಿ ಜಮೀರ್ ಈ ರೀತಿ ಎಂಜಲು ತಿಂದಿದ್ದಾರೆ. ಸಮಾಜಘಾತುಕ ಅಂಶಗಳು ಸಮುದಾಯಗಳ ನಡುವೆ ಬಿರುಕು ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಜಮೀರ್ ಅಹ್ಮದ್ ಈ ಸಮಾರಂಭದಲ್ಲಿ ಹೇಳಿದ್ದಾರೆ. ಈ ಸಮಾರಂಭದಲ್ಲಿ ಕೈಯಲ್ಲಿ ಸಿಹಿ ತೆಗೆದುಕೊಂಡು ಪಕ್ಕದಲ್ಲಿದ್ದ ದಲಿತ ಧಾರ್ಮಿಕ ಮುಖಂಡರಿಗೆ ತಿನ್ನಿಸಿದರು. ಆಮೇಲೆ ಶಾಸಕರು ಅವರ ಕೈ ಹಿಡಿದು ಸಿಹಿ ಉಗುಳಿ ನನಗೆ ತಿನ್ನಿಸಿ ಎಂದಿದ್ದಾರೆ. ಆ ಎಂಜಲನ್ನು ಜಮೀರ್ ತಿನ್ನುತ್ತಿದ್ದಂತೆ ಸಭಿಕರು ಚಪ್ಪಾಳೆ ತಟ್ಟುತ್ತಿರುವುದು ವಿಡಿಯೊದಲ್ಲಿದೆ. ಈ ವಿಡಿಯೊವನ್ನು ಟ್ವೀಟ್ ಮಾಡಿರುವ ಜಮೀರ್ ಅಹ್ಮದ್, ಜಾತಿ, ಧರ್ಮಗಳೆಲ್ಲವನ್ನೂ ಮೀರಿದ್ದು ಮಾನವೀಯತೆ. ನಮ್ಮ ನಡುವಿನ ಮನುಷ್ಯ ಸಂಬಂಧಗಳಿಗೆ ಜಾತಿ, ಧರ್ಮಗಳು ಎಂದಿಗೂ ಅಡ್ಡಬರಬಾರದು. ನಾನು, ನೀವು, ಎಲ್ಲರೂ ಮನುಷ್ಯ ಜಾತಿ. ಮನುಷ್ಯನಾಗಿ ಬಾಳುವುದೇ ನಿಜವಾದ ಧರ್ಮ ಎಂದಿದ್ದಾರೆ.

ನಾಲ್ಕು ಬಾರಿ ಶಾಸಕರಾಗಿರುವ ಖಾನ್ ಅವರು ಈ ಹಿಂದೆ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

Published On - 6:46 pm, Mon, 23 May 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು