AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 357 ಜನರಿಗೆ ಕೊರೊನಾ ದೃಢ; 10 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 140 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,48,744 ಕ್ಕೆ ಏರಿಕೆಯಾಗಿದೆ. 12,48,744 ಸೋಂಕಿತರ ಪೈಕಿ 12,25,967 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 357 ಜನರಿಗೆ ಕೊರೊನಾ ದೃಢ; 10 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 13, 2021 | 7:39 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 13) ಹೊಸದಾಗಿ 357 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,82,089 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,34,523 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 10 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,916 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 9,621 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 140 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,48,744 ಕ್ಕೆ ಏರಿಕೆಯಾಗಿದೆ. 12,48,744 ಸೋಂಕಿತರ ಪೈಕಿ 12,25,967 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,203 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,573 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 140, ಬೀದರ್ 2, ಚಾಮರಾಜನಗರ 4, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 14, ಚಿತ್ರದುರ್ಗ 1, ದಕ್ಷಿಣ ಕನ್ನಡ 35, ದಾವಣಗೆರೆ 1, ಧಾರವಾಡ 2, ಗದಗ 1, ಹಾಸನ 26, ಹಾವೇರಿ 0, ಕಲಬುರಗಿ 0, ಕೊಡಗು 9, ಕೋಲಾರ 8, ಕೊಪ್ಪಳ 1, ಮಂಡ್ಯ 9, ಮೈಸೂರು 21, ರಾಯಚೂರು 2, ರಾಮನಗರ 2, ಶಿವಮೊಗ್ಗ 9, ತುಮಕೂರು 27, ಉಡುಪಿ 16, ಉತ್ತರ ಕನ್ನಡ 13, ವಿಜಯಪುರ 6, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ 5 ಮಂದಿ ಮೃತಪಟ್ಟಿದ್ದಾರೆ. ಬೆಳಗಾವಿ, ದಕ್ಷಿಣ ಕನ್ನಡ, ದಾವಣಗೆರೆ, ಹಾವೇರಿ ಹಾಗೂ ತುಮಕೂರು ಜಿಲ್ಲೆಯಲ್ಲಿ ಕೊರೊನಾದಿಂದ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಸರ್ಟಿಫಿಕೇಶನ್ ಸಿಕ್ಕ ತಕ್ಷಣ ಮಕ್ಕಳಿಗೆ ಕೊರೊನಾ ಲಸಿಕೆ: ಉಡುಪಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

ಇದನ್ನೂ ಓದಿ: ಪುಣೆಯಲ್ಲಿ ಕೊವಿಡ್​​ನಿಂದ ಚೇತರಿಸಿಕೊಂಡ ರೋಗಿಗಳಲ್ಲಿ ಬೆನ್ನು ಮೂಳೆಯ ಕ್ಷಯರೋಗಕ್ಕೆ ಕಾರಣವಾಗುವ ಶಿಲೀಂಧ್ರ ಸೋಂಕು ಪತ್ತೆ

Published On - 7:37 pm, Wed, 13 October 21

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್