AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 290 ಜನರಿಗೆ ಕೊರೊನಾ ದೃಢ; 10 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 137 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,50,844 ಕ್ಕೆ ಏರಿಕೆಯಾಗಿದೆ. 12,50,844 ಸೋಂಕಿತರ ಪೈಕಿ 12,28,172 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 290 ಜನರಿಗೆ ಕೊರೊನಾ ದೃಢ; 10 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 25, 2021 | 7:49 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 25) ಹೊಸದಾಗಿ 290 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,86,276 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,39,647 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 10 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,017 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8,583 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 137 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,50,844 ಕ್ಕೆ ಏರಿಕೆಯಾಗಿದೆ. 12,50,844 ಸೋಂಕಿತರ ಪೈಕಿ 12,28,172 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,250 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,421 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 137, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 6, ಚಿತ್ರದುರ್ಗ 1, ದಕ್ಷಿಣ ಕನ್ನಡ 30, ದಾವಣಗೆರೆ 0, ಧಾರವಾಡ 2, ಗದಗ 0, ಹಾಸನ 20, ಹಾವೇರಿ 0, ಕಲಬುರಗಿ 3, ಕೊಡಗು 7, ಕೋಲಾರ 7, ಕೊಪ್ಪಳ 1, ಮಂಡ್ಯ 4, ಮೈಸೂರು 18, ರಾಯಚೂರು 0, ರಾಮನಗರ 0, ಶಿವಮೊಗ್ಗ 3, ತುಮಕೂರು 26, ಉಡುಪಿ 4, ಉತ್ತರ ಕನ್ನಡ 15, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ 6 ಮಂದಿ ಮೃತಪಟ್ಟಿದ್ದಾರೆ. ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಧಾರವಾಡ ಮತ್ತು ರಾಮನಗರ ಜಿಲ್ಲೆಯಲ್ಲಿ ಕೊವಿಡ್ 19 ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ.

ಇದನ್ನೂ ಓದಿ: ಆತಂಕ ಶುರು! ವಿದೇಶಗಳಲ್ಲಿ ಹೊಸ ತಳಿಯ ಕೊರೊನಾ ವೈರಸ್ ಪತ್ತೆ

ಇದನ್ನೂ ಓದಿ: ಮಂಡ್ಯ ಮಿಮ್ಸ್​ನಲ್ಲಿ ಅವ್ಯವಸ್ಥೆಯ ಆಗರ; ಕೊವಿಡ್-19 ಮಾರ್ಗಸೂಚಿ ಉಲ್ಲಂಘಿಸಿ ಎರಡು ಬೆಡ್ ಜೋಡಿಸಿ ಮೂವರು ಬಾಣಂತಿಯರಿಗೆ ಚಿಕಿತ್ಸೆ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​