Karnataka New CM: ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಇಂದೇ -ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್ ಸಿಂಗ್ ಘೋಷಣೆ

Karnataka New CM: ಕರ್ನಾಟಕ ಮುಖ್ಯಮಂತ್ರಿ ಅಯ್ಕೆ ಇಂದೇ ತಿರ್ಮಾನ ಮಾಡಲಾಗುವುದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಘೋಷಣೆ ಬೆಂಗಳೂರಿನಲ್ಲಿ ಘೋಷಣೆ ಮಾಡಿದ್ದಾರೆ.

Karnataka New CM:  ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಇಂದೇ -ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್ ಸಿಂಗ್ ಘೋಷಣೆ
ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (ಸಂಗ್ರಹ ಚಿತ್ರ)
Follow us
| Edited By: Lakshmi Hegde

Updated on:Jul 27, 2021 | 3:54 PM

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಇಂದೇ ತಿರ್ಮಾನ ಮಾಡಲಾಗುವುದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಘೋಷಣೆ ಬೆಂಗಳೂರಿನಲ್ಲಿ ಘೋಷಣೆ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದ್ದು, ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರ ಸಾಥ್​ ನೀಡಿದ್ದಾರೆ. ಈ ವೇಳೆ ಬಿಜೆಪಿ‌ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಕರ್ನಾಟಕದಲ್ಲಿ ಮುಖ್ಯಮಂತ್ರಿ ಆಯ್ಕೆ ಇಂದೇ ತಿರ್ಮಾನವಾಗಲಿದೆ ಎಂದು ಪ್ರಕಟಿಸಿದ್ದಾರೆ.

ಇಂದು ಸಂಜೆ ಶಾಸಕಾಂಗ ಸಭೆ ನಡೆಯುತ್ತದೆ. ಧರ್ಮೇಂದ್ರ ಪ್ರಧಾನ್ ಮತ್ತು‌ ಕಿಶಾನ್ ರೆಡ್ಡಿ ಬರ್ತಿದ್ದಾರೆ. ಸಭೆಯ ಬಳಿಕ ಸಿಎಂ ಹೆಸರು ಬಹಿರಂಗ ಮಾಡ್ತೀವಿ ಎಂದು ಉಸ್ತುವಾರಿ ನಾಯಕ ಅರುಣ್ ಸಿಂಗ್ ಹೇಳಿದ್ದಾರೆ.

ಸಂಸದೀಯ ಮಂಡಳಿ ನಿರ್ದೇಶನದಂತೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಸಿಎಂ ಆಯ್ಕೆ ಅದಕ್ಕೂ ಮುನ್ನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎಬಿ) ಮಾತನಾಡಿದ ರಾಜ್ಯ ಉಸ್ತುವಾರಿ ನಾಯಕ ಅರುಣ್​ ಸಿಂಗ್ ಕಳೆದ ಎರಡು ವರ್ಷದಲ್ಲಿ ಯಡಿಯೂರಪ್ಪ ಸರ್ಕಾರದಿಂದ ಒಳ್ಳೆಯ ಕೆಲಸ ನಡೆದಿದೆ. ಎಲ್ಲ ವರ್ಗ, ಕ್ಷೇತ್ರದಲ್ಲಿ ಸರ್ಕಾರದಿಂದ ಉತ್ತಮ ಕೆಲಸಗಳಾಗಿವೆ. ಯಡಿಯೂರಪ್ಪನವರ ಮಾರ್ಗದರ್ಶನ ಮತ್ತು ಸಹಕಾರ ಪಡೆಯುತ್ತೇವೆ. ಪಕ್ಷ ಸಂಘಟನೆಗೆ ಯಡಿಯೂರಪ್ಪನವರ ಮಾರ್ಗದರ್ಶನ ಅಗತ್ಯವಿದೆ. ಸಂಸದೀಯ ಮಂಡಳಿ ನಿರ್ದೇಶನದಂತೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ನಾಯಕನ ಆಯ್ಕೆ ನಡೆಯಲಿದೆ ಎಂದು ತಿಳಿಸಿದರು.

ಸಂಜೆ 7 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಫಿಕ್ಸ್​ ಆಯ್ತು, ಇಂದೇ ಹೊಸ ಮುಖ್ಯಮಂತ್ರಿ ಆಯ್ಕೆ?

(Karnataka news chief minister to be elected today on july 27 karnataka bjp incharge arun singh)

Published On - 3:37 pm, Tue, 27 July 21

ತಾಜಾ ಸುದ್ದಿ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ