AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಾಠಿಗರು ಹೆಚ್ಚಿರುವ ಕರ್ನಾಟಕ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಲು ಬದ್ಧ: ವಿವಾದದ ಕಿಡಿ ಹೊತ್ತಿಸಿದ ಉದ್ಧವ್​

ಬೆಳಗಾವಿ ಹಾಗೂ ಗಡಿ ಭಾಗದ ಕೆಲ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಿದ್ದು ಎಂಬುದು ಮಹಾರಾಷ್ಟ್ರ ಏಕೀಕರಣ ಸಮಿತಿಯ ಆಗ್ರಹ. ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ನಾವು ಬಿಟ್ಟುಕೊಡುವುದಿಲ್ಲ ಎಂದು ಕರ್ನಾಟಕ ಸ್ಪಷ್ಟಪಡಿಸಿದೆ.

ಮರಾಠಿಗರು ಹೆಚ್ಚಿರುವ ಕರ್ನಾಟಕ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಲು ಬದ್ಧ: ವಿವಾದದ ಕಿಡಿ ಹೊತ್ತಿಸಿದ ಉದ್ಧವ್​
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​​ ಠಾಕ್ರೆ
ರಾಜೇಶ್ ದುಗ್ಗುಮನೆ
| Edited By: |

Updated on:Jan 18, 2021 | 11:25 AM

Share

ಮುಂಬೈ: ಮರಾಠಿ ಭಾಷಿಕರು ಹೆಚ್ಚಿರುವ ಕರ್ನಾಟಕ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ನೀಡಿದ ಹೇಳಿಕೆ ವಿವಾದದ ಕಿಡಿ ಹೊತ್ತಿಸಿದೆ.

ಈ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಸಚಿವಾಲಯ ಟ್ವೀಟ್​ ಮಾಡಿದೆ. ಈ ಟ್ವೀಟ್​ನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದೆ. ಕರ್ನಾಟಕ ವಶದಲ್ಲಿರುವ ಮರಾಠಿ ಭಾಷಿಗರ ಹಾಗೂ ಸಾಂಸ್ಕೃತಿಕ ಪ್ರದೇಶವನ್ನು ಮತ್ತೆ ಮಹಾರಾಷ್ಟ್ರದ ಸುಪರ್ದಿಗೆ ತರುವುದು ಗಡಿ ಹೋರಾಟದಲ್ಲಿ ಮೃತಪಟ್ಟವರಿಗೆ ನಾವು ನೀಡುವ ಗೌರವ. ಈ ಕಾರ್ಯ ಮಾಡಲು ನಾವು ಮಾಡಲು ಬದ್ಧರಾಗಿದ್ದೇವೆ. ಈ ಭರವಸೆಯೊಂದಿಗೆ ಹುತಾತ್ಮರಿಗೆ ಗೌರವ ಸೂಚಿಸುತ್ತಿದ್ದೇವೆ ಎಂದು ಟ್ವೀಟ್​ನಲ್ಲಿ ಬರೆಯಲಾಗಿದೆ.

ಬೆಳಗಾವಿ ಹಾಗೂ ಗಡಿ ಭಾಗದ ಕೆಲ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಿದ್ದು ಎಂಬುದು ಮಹಾರಾಷ್ಟ್ರ ಏಕೀಕರಣ ಸಮಿತಿಯ ಆಗ್ರಹ. ಆದರೆ, ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ನಾವು ಬಿಟ್ಟುಕೊಡುವುದಿಲ್ಲ ಎಂದು ಕರ್ನಾಟಕ ಸ್ಪಷ್ಟಪಡಿಸಿದೆ. ಹೀಗಿರುವಾಗಲೇ, ಮಾಹಾರಾಷ್ಟ್ರ ಪದೇಪದೇ ಈ ವಿಚಾರದಲ್ಲಿ ಕ್ಯಾತೆ ತೆಗೆಯುತ್ತಿದೆ.

ಬೆಂಗಳೂರು-ಬೆಳಗಾವಿ ಇಂಡಿಗೋ ಏರ್​ಲೈನ್ಸ್​​​ಗೆ ಕನ್ನಡವೇಕೆ ಅಪಥ್ಯ? ಹಿರಿಯ ಅಧಿಕಾರಿ ಬೇಸರ

Published On - 8:17 pm, Sun, 17 January 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ