ಆಂಧ್ರದ ಅನಂತಪುರ ಬಳಿ ಭೀಕರ ಅಪಘಾತ: ಕರ್ನಾಟಕದ ನಾಲ್ವರು ಸ್ಥಳದಲ್ಲೇ ಸಾವು
ಹೆದ್ದಾರಿಯ ಪಕ್ಕದಲ್ಲಿ ನಿಂತಿದ್ದ ಕಾರಿಗೆ ಮಿನಿ ಲಾರಿ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಾಂದರ್ಭಿಕ ಚಿತ್ರ
Updated on: Dec 24, 2020 | 6:38 PM
Share
ಹೈದರಾಬಾದ್: ಆಂಧ್ರಪ್ರದೇಶದ ಅನಂತಪುರಂ ಬಳಿ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ನಡೆದಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಇನ್ನೋರ್ವನಿಗೆ ಗಂಭೀರ ಗಾಯವಾಗಿದೆ.
ಹೆದ್ದಾರಿಯ ಪಕ್ಕದಲ್ಲಿ ನಿಂತಿದ್ದ KA 03 MJ 5580 ಕಾರಿಗೆ ಹಿಂಬಂದಿಯಿಂದ ಮಿನಿ ಲಾರಿ ಡಿಕ್ಕಿ ಹೊಡೆದಿದ್ದು, ಮೃತರು ಕರ್ನಾಟಕ ಮೂಲದವರೆಂದು ತಿಳಿದುಬಂದಿದೆ.
ನಿಯಂತ್ರಣ ತಪ್ಪಿದ ಕಾರು: ಸ್ಥಳದಲ್ಲೇ ವ್ಯಕ್ತಿ ಸಾವು, ಇಬ್ಬರಿಗೆ ಗಾಯ
Related Stories
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್ಸ್ಟಾಗ್ರಾಮ್ಗೂ ಗೊತ್ತಾಗಿದೆ: ಧನಂಜಯ್