AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain Highlights: ಕರ್ನಾಟಕದ ಹಲವೆಡೆ ಮುಂದುವರೆದ ಮಳೆ ಅಬ್ಬರ: ಕೊಡಗು ಜಿಲ್ಲೆಯಲ್ಲಿ ಮಹಾಮಳೆಗೆ ಮೊದಲ ಸಾವು

Karnataka Rain and Flood in Madikeri, Uttara Kannada, Dakshina Kannada Live News Updates: ನಿರಂತರವಾಗಿ ಸುರಿಯುತ್ತಿರುವ ಜಿಟಿ ಜಿಟಿ ಮಳೆಯಿಂದಾಗಿ ಮೈಸೂರಿನಲ್ಲಿ ಗ್ರಾ.ಪಂ.ಸದಸ್ಯೆ ಮನೆ ಕುಸಿದಿರುವಂತಹ ಘಟನೆ ಸರಗೂರು ತಾಲೂಕಿನ ದಡದಹಳ್ಳಿ ಗ್ರಾಮದಲ್ಲಿ ನಡೆದಿದೆ.

Karnataka Rain Highlights: ಕರ್ನಾಟಕದ ಹಲವೆಡೆ ಮುಂದುವರೆದ ಮಳೆ ಅಬ್ಬರ: ಕೊಡಗು ಜಿಲ್ಲೆಯಲ್ಲಿ ಮಹಾಮಳೆಗೆ ಮೊದಲ ಸಾವು
ಡ್ರೋನ್ ಕ್ಯಾಮರದಲ್ಲಿ ಸೆರೆಯಾದ ಕಾವೇರಿ ನದಿಯ ರಣ ಭೀಕರ ದೃಶ್ಯ.
TV9 Web
| Edited By: |

Updated on:Jul 16, 2022 | 8:33 PM

Share

ಅರಬ್ಬಿ ಸಮುದ್ರದಲ್ಲಿ‌ (Arabian Sea) ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಬೆಳಗಾವಿಯಲ್ಲಿ ಮಳೆ ಬಿಡುವು ಕೊಟ್ಟರು ನರೆ ಭೀತಿ ನಿಂತ್ತಿಲ್ಲ. ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದ ಜಮೀನುಗಳಿಗೆಲ್ಲಾ ಬಳ್ಳಾರಿ ನಾಲಾ ನೀರು ನುಗ್ಗಿದೆ. ನೂರಾರು ಏಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತ, ಕಬ್ಬು ನೀರು ಪಾಲಾಗಿದೆ. ಬಾಸುಮತಿ ಅಂತಲೇ ಫೇಮಸ್ ಆಗಿದ್ದ, ಭತ್ತ ನೀರಿನಲ್ಲಿ ಮುಳುಗಡೆಯಾಗಿದೆ. ಜೊತೆಗೆ ನೂರಾರು ಏಕರೆಯಲ್ಲಿ ಬೆಳೆದ ಕಬ್ಬಿನ ಗದ್ದೆಯಲ್ಲೂ ಮೊಳಕಾಲುದ್ದ ನೀರು ನಿಂತ್ತಿದೆ. ಇಂದು ಕೂಡಾ ಮಳೆ ಜಾಸ್ತಿಯಾದರೆ ಕಬ್ಬು ಕೂಡಾ ಸಂಪೂರ್ಣ ಮುಳುಗೋ ಆತಂಕ ರೈತರನ್ನು ಕಾಡುತ್ತಿದೆ.  ನಿರಂತರವಾಗಿ ಸುರಿಯುತ್ತಿರುವ ಜಿಟಿ ಜಿಟಿ ಮಳೆಯಿಂದಾಗಿ ಮೈಸೂರಿನಲ್ಲಿ ಗ್ರಾ.ಪಂ.ಸದಸ್ಯೆ ಮನೆ ಕುಸಿದಿರುವಂತಹ ಘಟನೆ ಸರಗೂರು ತಾಲೂಕಿನ ದಡದಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗ್ರಾ.ಪಂ. ಸದಸ್ಯೆ ಲಕ್ಷ್ಮಿನಂಜಪ್ಪ ಅವರಿಗೆ ಸೇರಿದ ಮನೆಯಾಗಿದ್ದು, ಘಟನೆ ವೇಳೆ ಮನೆಯಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಮ‌ನೆಯಿಲ್ಲದೆ ಗ್ರಾ.ಪಂ. ಸದಸ್ಯರ ಕುಟುಂಬ ನಿರಾಶ್ರಿತರಾಗಿದ್ದಾರೆ.

Published On - 10:28 am, Sat, 16 July 22

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು