AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain Highlights: ಕರ್ನಾಟಕದ ಹಲವೆಡೆ ಮುಂದುವರೆದ ಮಳೆ ಅಬ್ಬರ: ಕೊಡಗು ಜಿಲ್ಲೆಯಲ್ಲಿ ಮಹಾಮಳೆಗೆ ಮೊದಲ ಸಾವು

Karnataka Rain and Flood in Madikeri, Uttara Kannada, Dakshina Kannada Live News Updates: ನಿರಂತರವಾಗಿ ಸುರಿಯುತ್ತಿರುವ ಜಿಟಿ ಜಿಟಿ ಮಳೆಯಿಂದಾಗಿ ಮೈಸೂರಿನಲ್ಲಿ ಗ್ರಾ.ಪಂ.ಸದಸ್ಯೆ ಮನೆ ಕುಸಿದಿರುವಂತಹ ಘಟನೆ ಸರಗೂರು ತಾಲೂಕಿನ ದಡದಹಳ್ಳಿ ಗ್ರಾಮದಲ್ಲಿ ನಡೆದಿದೆ.

Karnataka Rain Highlights: ಕರ್ನಾಟಕದ ಹಲವೆಡೆ ಮುಂದುವರೆದ ಮಳೆ ಅಬ್ಬರ: ಕೊಡಗು ಜಿಲ್ಲೆಯಲ್ಲಿ ಮಹಾಮಳೆಗೆ ಮೊದಲ ಸಾವು
ಡ್ರೋನ್ ಕ್ಯಾಮರದಲ್ಲಿ ಸೆರೆಯಾದ ಕಾವೇರಿ ನದಿಯ ರಣ ಭೀಕರ ದೃಶ್ಯ.
TV9 Web
| Edited By: |

Updated on:Jul 16, 2022 | 8:33 PM

Share

ಅರಬ್ಬಿ ಸಮುದ್ರದಲ್ಲಿ‌ (Arabian Sea) ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಬೆಳಗಾವಿಯಲ್ಲಿ ಮಳೆ ಬಿಡುವು ಕೊಟ್ಟರು ನರೆ ಭೀತಿ ನಿಂತ್ತಿಲ್ಲ. ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದ ಜಮೀನುಗಳಿಗೆಲ್ಲಾ ಬಳ್ಳಾರಿ ನಾಲಾ ನೀರು ನುಗ್ಗಿದೆ. ನೂರಾರು ಏಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತ, ಕಬ್ಬು ನೀರು ಪಾಲಾಗಿದೆ. ಬಾಸುಮತಿ ಅಂತಲೇ ಫೇಮಸ್ ಆಗಿದ್ದ, ಭತ್ತ ನೀರಿನಲ್ಲಿ ಮುಳುಗಡೆಯಾಗಿದೆ. ಜೊತೆಗೆ ನೂರಾರು ಏಕರೆಯಲ್ಲಿ ಬೆಳೆದ ಕಬ್ಬಿನ ಗದ್ದೆಯಲ್ಲೂ ಮೊಳಕಾಲುದ್ದ ನೀರು ನಿಂತ್ತಿದೆ. ಇಂದು ಕೂಡಾ ಮಳೆ ಜಾಸ್ತಿಯಾದರೆ ಕಬ್ಬು ಕೂಡಾ ಸಂಪೂರ್ಣ ಮುಳುಗೋ ಆತಂಕ ರೈತರನ್ನು ಕಾಡುತ್ತಿದೆ.  ನಿರಂತರವಾಗಿ ಸುರಿಯುತ್ತಿರುವ ಜಿಟಿ ಜಿಟಿ ಮಳೆಯಿಂದಾಗಿ ಮೈಸೂರಿನಲ್ಲಿ ಗ್ರಾ.ಪಂ.ಸದಸ್ಯೆ ಮನೆ ಕುಸಿದಿರುವಂತಹ ಘಟನೆ ಸರಗೂರು ತಾಲೂಕಿನ ದಡದಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗ್ರಾ.ಪಂ. ಸದಸ್ಯೆ ಲಕ್ಷ್ಮಿನಂಜಪ್ಪ ಅವರಿಗೆ ಸೇರಿದ ಮನೆಯಾಗಿದ್ದು, ಘಟನೆ ವೇಳೆ ಮನೆಯಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಮ‌ನೆಯಿಲ್ಲದೆ ಗ್ರಾ.ಪಂ. ಸದಸ್ಯರ ಕುಟುಂಬ ನಿರಾಶ್ರಿತರಾಗಿದ್ದಾರೆ.

Published On - 10:28 am, Sat, 16 July 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?