AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಹಲವೆಡೆ ಭಾರಿ ಮಳೆ, ಇಲ್ಲಿದೆ ಕೆಲವು ಅವಾಂತರಗಳ ಫೋಟೋಗಳು

ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ರಸ್ತೆ ತುಂಬೆಲ್ಲಾ ನೀರು ಹರಿಯುತ್ತಿದೆ, ಅಲ್ಲದೆ ಕೆಲವು ಕಡೆಗಳಲ್ಲಿ ಮನೆಗಳಿಗೆ ಹಾನಿಯಾಗಿದ್ದು, ರಸ್ತೆಗಳ ಮೇಲೆ ಮರಗಳು ಉರುಳಿಬಿದ್ದು ಸಂಚಾರಕ್ಕೆ ಅಡಚಣೆಯಾಗಿದೆ. ಇದರ ಕೆಲವು ಫೋಟೋಗಳು ಇಲ್ಲಿವೆ ನೋಡಿ.

TV9 Web
| Updated By: Rakesh Nayak Manchi

Updated on:Jul 05, 2022 | 11:39 AM

ಕೊಡಗಿನ ಭಾಗಮಂಡಲ-ತಲಕಾವೇರಿ ರಸ್ತೆ ಮೇಲೆ ಬಂಡೆ ಉರುಳಿ ಬಿದ್ದಿದೆ. ಭಾಗಮಂಡಲದಿಂದ ನಾಲ್ಕು ಕಿ.ಮೀ. ದೂರದಲ್ಲಿ ಈ ಘಟನೆ ನಡೆದಿದೆ.

Heavy rains in many parts of Karnataka, here are some photos of the disturbances

1 / 5
ಧಾರಾಕರ ಮಳೆಗೆ ಗಂಗಾವಳಿ ನದಿ ತುಂಬಿ ಹರಿಯುತ್ತಿದ್ದು, ಪಣಸಗುಳಿ-ಕೆಳಸೆ ಸಂಪರ್ಕಿಸುವ ರಸ್ತೆ ಜಲಾವೃತಗೊಂಡಿದೆ.

Heavy rains in many parts of Karnataka, here are some photos of the disturbances

2 / 5
Heavy rains in many parts of Karnataka, here are some photos of the disturbances

ಶಿರಸಿಯಲ್ಲಿ ನಿರಂತರ ಮಳೆಯಿಂದಾಗಿ ಕುಸಿದ ಮನೆಗಳು, ಗಣಪತಿ ಭಟ್, ಹನಿಫಾಬಿ ಅಬ್ದುಲ್ ಎಂಬುವರ ಮನೆಗೆ ಹಾನಿ.

3 / 5
Heavy rains in many parts of Karnataka, here are some photos of the disturbances

ಗಾಳಿ ಮಳೆಯಿಂದ ಕುಮಟಾ-ಶಿರಸಿ ಹೆದ್ದಾರಿಯಲ್ಲಿ ಬಿದ್ದ ಮರ, ಶಿರಸಿ-ಕುಮಟಾ-ಕಾರವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್.

4 / 5
Heavy rains in many parts of Karnataka, here are some photos of the disturbances

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ ಆರ್ಭಟ, ಮಳೆಯಿಂದ ಬಂಟ್ವಾಳದ ವಿಟ್ಲ-ಮುಡಿಪು ರಸ್ತೆ ಜಲಾವೃತವಾಗಿದ್ದು, ರಸ್ತೆ ಮೇಲೆಯೇ ಹೊಳೆಯ ನೀರು ಹರಿಯುತ್ತಿದೆ.

5 / 5

Published On - 11:39 am, Tue, 5 July 22

Follow us
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ