AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಹಲವೆಡೆ ಭಾರಿ ಮಳೆ, ಇಲ್ಲಿದೆ ಕೆಲವು ಅವಾಂತರಗಳ ಫೋಟೋಗಳು

ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ರಸ್ತೆ ತುಂಬೆಲ್ಲಾ ನೀರು ಹರಿಯುತ್ತಿದೆ, ಅಲ್ಲದೆ ಕೆಲವು ಕಡೆಗಳಲ್ಲಿ ಮನೆಗಳಿಗೆ ಹಾನಿಯಾಗಿದ್ದು, ರಸ್ತೆಗಳ ಮೇಲೆ ಮರಗಳು ಉರುಳಿಬಿದ್ದು ಸಂಚಾರಕ್ಕೆ ಅಡಚಣೆಯಾಗಿದೆ. ಇದರ ಕೆಲವು ಫೋಟೋಗಳು ಇಲ್ಲಿವೆ ನೋಡಿ.

TV9 Web
| Edited By: |

Updated on:Jul 05, 2022 | 11:39 AM

Share
ಕೊಡಗಿನ ಭಾಗಮಂಡಲ-ತಲಕಾವೇರಿ ರಸ್ತೆ ಮೇಲೆ ಬಂಡೆ ಉರುಳಿ ಬಿದ್ದಿದೆ. ಭಾಗಮಂಡಲದಿಂದ ನಾಲ್ಕು ಕಿ.ಮೀ. ದೂರದಲ್ಲಿ ಈ ಘಟನೆ ನಡೆದಿದೆ.

Heavy rains in many parts of Karnataka, here are some photos of the disturbances

1 / 5
ಧಾರಾಕರ ಮಳೆಗೆ ಗಂಗಾವಳಿ ನದಿ ತುಂಬಿ ಹರಿಯುತ್ತಿದ್ದು, ಪಣಸಗುಳಿ-ಕೆಳಸೆ ಸಂಪರ್ಕಿಸುವ ರಸ್ತೆ ಜಲಾವೃತಗೊಂಡಿದೆ.

Heavy rains in many parts of Karnataka, here are some photos of the disturbances

2 / 5
Heavy rains in many parts of Karnataka, here are some photos of the disturbances

ಶಿರಸಿಯಲ್ಲಿ ನಿರಂತರ ಮಳೆಯಿಂದಾಗಿ ಕುಸಿದ ಮನೆಗಳು, ಗಣಪತಿ ಭಟ್, ಹನಿಫಾಬಿ ಅಬ್ದುಲ್ ಎಂಬುವರ ಮನೆಗೆ ಹಾನಿ.

3 / 5
Heavy rains in many parts of Karnataka, here are some photos of the disturbances

ಗಾಳಿ ಮಳೆಯಿಂದ ಕುಮಟಾ-ಶಿರಸಿ ಹೆದ್ದಾರಿಯಲ್ಲಿ ಬಿದ್ದ ಮರ, ಶಿರಸಿ-ಕುಮಟಾ-ಕಾರವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್.

4 / 5
Heavy rains in many parts of Karnataka, here are some photos of the disturbances

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ ಆರ್ಭಟ, ಮಳೆಯಿಂದ ಬಂಟ್ವಾಳದ ವಿಟ್ಲ-ಮುಡಿಪು ರಸ್ತೆ ಜಲಾವೃತವಾಗಿದ್ದು, ರಸ್ತೆ ಮೇಲೆಯೇ ಹೊಳೆಯ ನೀರು ಹರಿಯುತ್ತಿದೆ.

5 / 5

Published On - 11:39 am, Tue, 5 July 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ