AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain Updates: ಜನವರಿ 25 ರಂದು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.

Karnataka Rain Updates: ಜನವರಿ 25 ರಂದು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ
ಮಳೆ
Follow us
ನಯನಾ ರಾಜೀವ್
|

Updated on: Jan 25, 2023 | 6:00 AM

ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಇನ್ನು 48 ಗಂಟೆಗಳಲ್ಲಿ ಕನಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಕನಿಷ್ಠ ಉಷ್ಣಾಂಶದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣವಿರಲಿದೆ. ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ರಾಜ್ಯದಲ್ಲಿ ಚಳಿ ಹೆಚ್ಚಾಗಿದೆ.

ಬಂಗಾಳಕೊಲ್ಲಿ ಉಪಸಾಗರದಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಳವಾದ ಬೆನ್ನಲ್ಲೇ ರಾಜ್ಯದಲ್ಲಿ ಚಳಿಯ ಅಬ್ಬರ ಬಲು ಜೋರಾಗಿಯೇ ಇದೆ. ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು ಮುಂದಿನ 24 ಗಂಟೆಗಳ ಕಾಲ ಬೆಳಿಗ್ಗೆ ಮಂಜು ಮುಸುಕಿದ ಮೋಡ ಕವಿದ ವಾತಾವರಣ ಇರಲಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮತ್ತಷ್ಟು ಓದಿ: ಮೈಸೂರು-ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಕಾಲಿಕ ಮಳೆ; ವಾಹನ ಸವಾರರ ಪರದಾಟ

ಬೆಂಗಳೂರು ಎಚ್​ಎಎಲ್​ನಲ್ಲಿ 23.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 24.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ನಗರದ ನಂಜನಗೂಡು, ಹುಣಸೂರು ಭಾಗದಲ್ಲಿ ಅಕಾಲಿಕ ಮಳೆ ಆಗಿದೆ. ತುಂತುರು ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು, ಇನ್ನು ಮಳೆಗಾಲ ಮುಗಿದರೂ ಈ ರೀತಿಯ ಅನೀರಿಕ್ಷಿತ ಮಳೆಗೆ ಸಾರ್ವಜನಿಕರು ಕಂಗಾಲಾಗಿದ್ದಾರೆ. ಅದರಲ್ಲೂ ವಾಹನ ಸವಾರರಂತೂ ಅಕಾಲಿಕ ಮಳೆಗೆ ಪರದಾಡುವಂತಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು