AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆ

ಕರ್ನಾಟಕದಾದ್ಯಂತ ಮಳೆ ಮುಂದುವರೆದಿದ್ದು, 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ,ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ,ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ.

Karnataka Rains: ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆ
ಮಳೆImage Credit source: Hindustan Times
ನಯನಾ ರಾಜೀವ್
|

Updated on: Sep 05, 2024 | 7:35 AM

Share

ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ,ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ,ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ.

ಕ್ಯಾಸಲ್​ರಾಕ್, ಬೀದರ್, ಭಾಲ್ಕಿ, ಆಗುಂಬೆ, ಗಬ್ಬೂರು, ರಾಯಚೂರು, ಶೋರಾಪುರ, ಗೇರುಸೊಪ್ಪ, ಲೋಂಡಾ, ಮುನ್ನಳ್ಳಿ, ಸಿದ್ದಾಪುರ, ಧರ್ಮಸ್ಥಳ, ಕಲಘಟಗಿ, ಕವಡಿಮಟ್ಟಿ, ದೇವದುರ್ಗ, ದೇವರಹಿಪ್ಪರಗಿ, ಔರಾದ್, ಸಿಂಧನೂರು, ಶೃಂಗೇರಿ, ಮಂಕಿ, ಕದ್ರಾ, ಬೆಳ್ತಂಗಡಿ, ಹಳಿಯಾಳದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿಯಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ

ಉಡುಪಿ, ಕಾರ್ಕಳ, ಶಾಹಪುರ, ಕಮ್ಮರಡಿ, ಕೊಪ್ಪ, ಎನ್​ಆರ್​ಪುರ, ಗೋಕರ್ಣ, ಹೊನ್ನಾವರ, ಧಾರವಾಡ, ಕುಂದಗೋಳ, ಕುರ್ಡಿ, ಕೂಡಲಸಂಗಮ, ಹುಬ್ಬಳ್ಳಿ, ಮಾನ್ವಿ, ಕೂಡಲಸಂಗಮ, ಜಯಪುರ, ಕೊಟ್ಟಿಗೆಹಾರ, ಕಳಸದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುತ್ತಿದೆ, ಎಚ್​ಎಎಲ್​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 27.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!