AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೀಗ, ಕರ್ತವ್ಯನಿರತ ಸಾರಿಗೆ ನೌಕರರೂ Corona Warriors..

ಬೆಂಗಳೂರು: ರಾಜ್ಯ ಸರ್ಕಾರವು ತನ್ನ ಸಾರಿಗೆ ಇಲಾಖೆಯ ನೌಕರರಿಗೆ ಭರ್ಜರಿ ಗಿಫ್ಟ್ ಕೊಟ್ಟಿದೆ. ಸಾರಿಗೆ ನೌಕರರು ಕೊರೊನಾ ಸೋಂಕಿನಿಂದ ಮೃತಪಟ್ಟರೆ ಅವರಿಗೆ ₹ 30 ಲಕ್ಷ ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿದೆ. ಕರ್ತವ್ಯನಿರತ ಸಾರಿಗೆ ಸಂಸ್ಥೆಗಳ ಚಾಲಕರು, ನಿರ್ವಾಹಕರು ಕೊರೊನಾ ಮಾರಿಯಿಂದ ಮೃತಪಟ್ಟರೆ 30 ಲಕ್ಷ ರೂ. ಪರಿಹಾರ ಪಡೆಯಲಿದ್ದಾರೆ. ಪರಿಹಾರದ ಮೊತ್ತವನ್ನು ತಾನೇ ಭರಿಸಲು ಸಾರಿಗೆ‌ ಇಲಾಖೆ ತೀರ್ಮಾನ ಮಾಡಿದೆ.

ಇದೀಗ, ಕರ್ತವ್ಯನಿರತ ಸಾರಿಗೆ ನೌಕರರೂ Corona Warriors..
ಸಾಧು ಶ್ರೀನಾಥ್​
|

Updated on:May 18, 2020 | 8:44 PM

Share

ಬೆಂಗಳೂರು: ರಾಜ್ಯ ಸರ್ಕಾರವು ತನ್ನ ಸಾರಿಗೆ ಇಲಾಖೆಯ ನೌಕರರಿಗೆ ಭರ್ಜರಿ ಗಿಫ್ಟ್ ಕೊಟ್ಟಿದೆ. ಸಾರಿಗೆ ನೌಕರರು ಕೊರೊನಾ ಸೋಂಕಿನಿಂದ ಮೃತಪಟ್ಟರೆ ಅವರಿಗೆ ₹ 30 ಲಕ್ಷ ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿದೆ. ಕರ್ತವ್ಯನಿರತ ಸಾರಿಗೆ ಸಂಸ್ಥೆಗಳ ಚಾಲಕರು, ನಿರ್ವಾಹಕರು ಕೊರೊನಾ ಮಾರಿಯಿಂದ ಮೃತಪಟ್ಟರೆ 30 ಲಕ್ಷ ರೂ. ಪರಿಹಾರ ಪಡೆಯಲಿದ್ದಾರೆ. ಪರಿಹಾರದ ಮೊತ್ತವನ್ನು ತಾನೇ ಭರಿಸಲು ಸಾರಿಗೆ‌ ಇಲಾಖೆ ತೀರ್ಮಾನ ಮಾಡಿದೆ.

Published On - 7:03 pm, Mon, 18 May 20

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ