ಇದೀಗ, ಕರ್ತವ್ಯನಿರತ ಸಾರಿಗೆ ನೌಕರರೂ Corona Warriors..

ಬೆಂಗಳೂರು: ರಾಜ್ಯ ಸರ್ಕಾರವು ತನ್ನ ಸಾರಿಗೆ ಇಲಾಖೆಯ ನೌಕರರಿಗೆ ಭರ್ಜರಿ ಗಿಫ್ಟ್ ಕೊಟ್ಟಿದೆ. ಸಾರಿಗೆ ನೌಕರರು ಕೊರೊನಾ ಸೋಂಕಿನಿಂದ ಮೃತಪಟ್ಟರೆ ಅವರಿಗೆ ₹ 30 ಲಕ್ಷ ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿದೆ. ಕರ್ತವ್ಯನಿರತ ಸಾರಿಗೆ ಸಂಸ್ಥೆಗಳ ಚಾಲಕರು, ನಿರ್ವಾಹಕರು ಕೊರೊನಾ ಮಾರಿಯಿಂದ ಮೃತಪಟ್ಟರೆ 30 ಲಕ್ಷ ರೂ. ಪರಿಹಾರ ಪಡೆಯಲಿದ್ದಾರೆ. ಪರಿಹಾರದ ಮೊತ್ತವನ್ನು ತಾನೇ ಭರಿಸಲು ಸಾರಿಗೆ‌ ಇಲಾಖೆ ತೀರ್ಮಾನ ಮಾಡಿದೆ.

ಇದೀಗ, ಕರ್ತವ್ಯನಿರತ ಸಾರಿಗೆ ನೌಕರರೂ Corona Warriors..

Updated on: May 18, 2020 | 8:44 PM

ಬೆಂಗಳೂರು: ರಾಜ್ಯ ಸರ್ಕಾರವು ತನ್ನ ಸಾರಿಗೆ ಇಲಾಖೆಯ ನೌಕರರಿಗೆ ಭರ್ಜರಿ ಗಿಫ್ಟ್ ಕೊಟ್ಟಿದೆ. ಸಾರಿಗೆ ನೌಕರರು ಕೊರೊನಾ ಸೋಂಕಿನಿಂದ ಮೃತಪಟ್ಟರೆ ಅವರಿಗೆ ₹ 30 ಲಕ್ಷ ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿದೆ. ಕರ್ತವ್ಯನಿರತ ಸಾರಿಗೆ ಸಂಸ್ಥೆಗಳ ಚಾಲಕರು, ನಿರ್ವಾಹಕರು ಕೊರೊನಾ ಮಾರಿಯಿಂದ ಮೃತಪಟ್ಟರೆ 30 ಲಕ್ಷ ರೂ. ಪರಿಹಾರ ಪಡೆಯಲಿದ್ದಾರೆ. ಪರಿಹಾರದ ಮೊತ್ತವನ್ನು ತಾನೇ ಭರಿಸಲು ಸಾರಿಗೆ‌ ಇಲಾಖೆ ತೀರ್ಮಾನ ಮಾಡಿದೆ.

Published On - 7:03 pm, Mon, 18 May 20