AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update ರಾಜ್ಯದಲ್ಲಿ 310 ಹೊಸ ಕೊರೊನಾವೈರಸ್ ಪ್ರಕರಣ ಪತ್ತೆ ,6 ಮಂದಿ ಸಾವು

Covid 19: ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 9578 ಆಗಿದೆ. ಆರೋಗ್ಯ ಬುಲೆಟಿನ್ ಪ್ರಕಾರ ಈವರೆಗೆ 37 922 ಮಂದಿ ಕೊವಿಡ್​​ನಿಂದ ಮೃತಪಟ್ಟಿದ್ದಾರೆ.

Karnataka Covid19 Update ರಾಜ್ಯದಲ್ಲಿ 310 ಹೊಸ ಕೊರೊನಾವೈರಸ್ ಪ್ರಕರಣ ಪತ್ತೆ ,6 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Oct 14, 2021 | 6:46 PM

Share

ಬೆಂಗಳೂರು: ರಾಜ್ಯದಲ್ಲಿ ಇಂದು (ಗುರುವಾರ) 310 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿದ್ದು, 6 ಮಂದಿ ಸಾವಿಗೀಡಾಗಿದ್ದಾರೆ. ಇದೇ ಅವಧಿಯಲ್ಲಿ 347 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಲ್ಲಿಯವರೆಗೆ 29,34,870 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 9578 ಆಗಿದೆ. ಆರೋಗ್ಯ ಬುಲೆಟಿನ್ ಪ್ರಕಾರ ಈವರೆಗೆ 37, 922 ಮಂದಿ ಕೊವಿಡ್​​ನಿಂದ ಮೃತಪಟ್ಟಿದ್ದಾರೆ. ಕೊವಿಡ್ ಖಚಿತ ಪ್ರಕರಣಗಳ ಸಂಖ್ಯೆ 29,82,399 ಆಗಿದ್ದು, ಖಚಿತ ಪ್ರಕರಣಗಳ ಶೇಕಡಾವಾರು  0.26 ಆಗಿದೆ. ಮೃತಪಟ್ಟವರ ಶೇಕಡಾವಾರು ಪ್ರಮಾಣ  1.93 ಆಗಿದೆ.

ಬೆಂಗಳೂರಿನಲ್ಲಿ 148 ಮಂದಿಗೆ ಸೋಂಕು ತಗಲಿದ್ದು ಒಟ್ಟು ಸೋಂಕಿತರ ಸಂಖ್ಯೆ 1248892 ಆಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 6637 ಆಗಿದ್ದು ಇಬ್ಬರು ಮೃತಪಟ್ಟಿದ್ದಾರೆ.

ಜಿಲ್ಲಾವಾರು  ಕೊವಿಡ್ ಪ್ರಕರಣಗಳ ಸಂಖ್ಯೆ

ಬಾಗಲಕೋಟೆಯಲ್ಲಿ ಯಾವುದೇ ಸೋಂಕು ಪ್ರಕರಣ ವರದಿ ಆಗಿಲ್ಲ. ಬಳ್ಳಾರಿ,ಬೆಳಗಾವಿಯಲ್ಲಿ -4, ಬೆಂಗಳೂರು ಗ್ರಾಮಾಂತರದಲ್ಲಿ 7, ಬೆಂಗಳೂರು ನಗರ-148,  ಬೀದರ್-3,ಚಾಮರಾಜನಗರ-4, ಚಿಕ್ಕಬಳ್ಳಾಪುರ- 1,ಚಿಕ್ಕಮಗಳೂರು-5, ಚಿತ್ರದುರ್ಗ-2,ದಕ್ಷಿಣ ಕನ್ನಡ- 40 ,ದಾವಣಗೆರೆ-3,ದಾರವಾಡ-1,ಗದಗ-0,ಹಾಸನ-15, ಹಾವೇರಿ 2,ಕಲಬುರಗಿ-0, ಕೊಡಗು-8,ಕೋಲಾರ-1,ಕೊಪ್ಪಳ -0, ಮಂಡ್ಯ-5,ಮೈಸೂರು- 27, ರಾಯಚೂರು-1,  ರಾಮನಗರ-0 ,ಶಿವಮೊಗ್ಗ-4,ತುಮಕೂರು-8,ಉಡುಪಿ-7,ಉತ್ತರ ಕನ್ನಡ- 10, ವಿಜಯಪುರಂ,ಯಾದಗಿರಿ ಯಲ್ಲಿ ಯಾವುದೇ ಹೊಸ ಸೋಂಕು ಪ್ರಕರಣ ವರದಿ ಆಗಿಲ್ಲ.

ಇದನ್ನೂ ಓದಿ: Coronavirus cases in India: ಭಾರತದಲ್ಲಿ 18,132 ಹೊಸ ಕೊವಿಡ್ ಪ್ರಕರಣ ಪತ್ತೆ,193 ಮಂದಿ ಸಾವು

Published On - 6:37 pm, Thu, 14 October 21

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ