AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update ರಾಜ್ಯದಲ್ಲಿ 310 ಹೊಸ ಕೊರೊನಾವೈರಸ್ ಪ್ರಕರಣ ಪತ್ತೆ ,6 ಮಂದಿ ಸಾವು

Covid 19: ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 9578 ಆಗಿದೆ. ಆರೋಗ್ಯ ಬುಲೆಟಿನ್ ಪ್ರಕಾರ ಈವರೆಗೆ 37 922 ಮಂದಿ ಕೊವಿಡ್​​ನಿಂದ ಮೃತಪಟ್ಟಿದ್ದಾರೆ.

Karnataka Covid19 Update ರಾಜ್ಯದಲ್ಲಿ 310 ಹೊಸ ಕೊರೊನಾವೈರಸ್ ಪ್ರಕರಣ ಪತ್ತೆ ,6 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 14, 2021 | 6:46 PM

Share

ಬೆಂಗಳೂರು: ರಾಜ್ಯದಲ್ಲಿ ಇಂದು (ಗುರುವಾರ) 310 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿದ್ದು, 6 ಮಂದಿ ಸಾವಿಗೀಡಾಗಿದ್ದಾರೆ. ಇದೇ ಅವಧಿಯಲ್ಲಿ 347 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಲ್ಲಿಯವರೆಗೆ 29,34,870 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 9578 ಆಗಿದೆ. ಆರೋಗ್ಯ ಬುಲೆಟಿನ್ ಪ್ರಕಾರ ಈವರೆಗೆ 37, 922 ಮಂದಿ ಕೊವಿಡ್​​ನಿಂದ ಮೃತಪಟ್ಟಿದ್ದಾರೆ. ಕೊವಿಡ್ ಖಚಿತ ಪ್ರಕರಣಗಳ ಸಂಖ್ಯೆ 29,82,399 ಆಗಿದ್ದು, ಖಚಿತ ಪ್ರಕರಣಗಳ ಶೇಕಡಾವಾರು  0.26 ಆಗಿದೆ. ಮೃತಪಟ್ಟವರ ಶೇಕಡಾವಾರು ಪ್ರಮಾಣ  1.93 ಆಗಿದೆ.

ಬೆಂಗಳೂರಿನಲ್ಲಿ 148 ಮಂದಿಗೆ ಸೋಂಕು ತಗಲಿದ್ದು ಒಟ್ಟು ಸೋಂಕಿತರ ಸಂಖ್ಯೆ 1248892 ಆಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 6637 ಆಗಿದ್ದು ಇಬ್ಬರು ಮೃತಪಟ್ಟಿದ್ದಾರೆ.

ಜಿಲ್ಲಾವಾರು  ಕೊವಿಡ್ ಪ್ರಕರಣಗಳ ಸಂಖ್ಯೆ

ಬಾಗಲಕೋಟೆಯಲ್ಲಿ ಯಾವುದೇ ಸೋಂಕು ಪ್ರಕರಣ ವರದಿ ಆಗಿಲ್ಲ. ಬಳ್ಳಾರಿ,ಬೆಳಗಾವಿಯಲ್ಲಿ -4, ಬೆಂಗಳೂರು ಗ್ರಾಮಾಂತರದಲ್ಲಿ 7, ಬೆಂಗಳೂರು ನಗರ-148,  ಬೀದರ್-3,ಚಾಮರಾಜನಗರ-4, ಚಿಕ್ಕಬಳ್ಳಾಪುರ- 1,ಚಿಕ್ಕಮಗಳೂರು-5, ಚಿತ್ರದುರ್ಗ-2,ದಕ್ಷಿಣ ಕನ್ನಡ- 40 ,ದಾವಣಗೆರೆ-3,ದಾರವಾಡ-1,ಗದಗ-0,ಹಾಸನ-15, ಹಾವೇರಿ 2,ಕಲಬುರಗಿ-0, ಕೊಡಗು-8,ಕೋಲಾರ-1,ಕೊಪ್ಪಳ -0, ಮಂಡ್ಯ-5,ಮೈಸೂರು- 27, ರಾಯಚೂರು-1,  ರಾಮನಗರ-0 ,ಶಿವಮೊಗ್ಗ-4,ತುಮಕೂರು-8,ಉಡುಪಿ-7,ಉತ್ತರ ಕನ್ನಡ- 10, ವಿಜಯಪುರಂ,ಯಾದಗಿರಿ ಯಲ್ಲಿ ಯಾವುದೇ ಹೊಸ ಸೋಂಕು ಪ್ರಕರಣ ವರದಿ ಆಗಿಲ್ಲ.

ಇದನ್ನೂ ಓದಿ: Coronavirus cases in India: ಭಾರತದಲ್ಲಿ 18,132 ಹೊಸ ಕೊವಿಡ್ ಪ್ರಕರಣ ಪತ್ತೆ,193 ಮಂದಿ ಸಾವು

Published On - 6:37 pm, Thu, 14 October 21

ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು