AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ರಾಜ್ಯದಲ್ಲಿ ನಿಲ್ಲದ ಮಳೆ; ಪ್ರಮುಖ ಜಲಾಶಯಗಳಲ್ಲಿ ಇಂದು ನೀರಿನ ಮಟ್ಟ ಹೀಗಿದೆ

Karnataka Reservoir Water Level Today: ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ ಶೇ. 88, ಕಬಿನಿ, ಕೆಆರ್​ಎಸ್​, ಭದ್ರಾ, ತುಂಗಭದ್ರಾಗಳು ಪ್ರತಿಶತ 100ರಷ್ಟು ಭರ್ತಿಯಾಗಿದ್ದರೆ, ಆಲಮಟ್ಟಿ ಜಲಾಶಯ ಶೇ.83ರಷ್ಟು ತುಂಬಿದೆ. 

Karnataka Dams Water Level: ರಾಜ್ಯದಲ್ಲಿ ನಿಲ್ಲದ ಮಳೆ; ಪ್ರಮುಖ ಜಲಾಶಯಗಳಲ್ಲಿ ಇಂದು ನೀರಿನ ಮಟ್ಟ ಹೀಗಿದೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 21, 2021 | 6:49 AM

Share

Karnataka Rain: ರಾಜ್ಯದಲ್ಲಿ ನಿನ್ನೆಯಿಂದ ಮತ್ತೆ ಮಳೆ ಶುರುವಾಗಿದ್ದು, ನವೆಂಬರ್ 23ರವರೆಗೂ ಅಲ್ಲಲ್ಲಿ ಮಿಂಚು-ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು (ನ.21) ಬೆಳಗ್ಗೆ ಹೊತ್ತಿಗೆ ಮೋಡ ಮುಸುಕಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ಹೊತ್ತಿಗೆ ಗುಡುಗು-ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಮಳೆಯ ಕಾರಣದಿಂದ ರಾಜ್ಯದ ಬಹುತೇಕ ಜಲಾಶಯಗಳು ತುಂಬಿವೆ. ಅದರಲ್ಲಿ ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ ಶೇ. 88, ಕಬಿನಿ, ಕೆಆರ್​ಎಸ್​, ಭದ್ರಾ, ತುಂಗಭದ್ರಾಗಳು ಪ್ರತಿಶತ 100ರಷ್ಟು ಭರ್ತಿಯಾಗಿದ್ದರೆ, ಆಲಮಟ್ಟಿ ಜಲಾಶಯ ಶೇ.83ರಷ್ಟು ತುಂಬಿದೆ. 

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್​ (124.80 ಅಡಿ) ಇಂದಿನ ನೀರಿನ ಮಟ್ಟ- 38.04 ಮೀಟರ್​​ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 18,628 ಕ್ಯೂಸೆಕ್ಸ್​ ಇಂದಿನ ಹೊರಹರಿವು- 18,469 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 18.04 ಟಿಎಂಸಿ ಇಂದಿನ ಒಳಹರಿವು-116 ಕ್ಯೂಸೆಕ್ಸ್​ ಇಂದಿನ ಹೊರಹರಿವು- 775 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.38 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.02 ಟಿಎಂಸಿ ಇಂದಿನ ಒಳಹರಿವು- 450 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1162 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 26.97 ಟಿಎಂಸಿ ಇಂದಿನ ಒಳಹರಿವು- 4254 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 1410 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.43 ಟಿಎಂಸಿ ಇಂದಿನ ಒಳಹರಿವು- 2450 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3302 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 133.86 ಟಿಎಂಸಿ ಇಂದಿನ ಒಳಹರಿವು- 5877 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5762 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 110.26 ಟಿಎಂಸಿ ಇಂದಿನ ಒಳಹರಿವು- 1124 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2428 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು- 45,648 ಕ್ಯೂಸೆಕ್ಸ್​ ಇಂದಿನ ಹೊರಹರಿವು- 45, 648 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.22 ಟಿಎಂಸಿ ಇಂದಿನ ಒಳಹರಿವು- 5,648 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6,864 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 34.05 ಟಿಎಂಸಿ ಇಂದಿನ ಒಳಹರಿವು- 2,597 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1,069 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 43.96 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 2497 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 102.11 ಟಿಎಂಸಿ ಇಂದಿನ ಒಳಹರಿವು- 4060 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4060 ಕ್ಯೂಸೆಕ್ಸ್

ಇದನ್ನೂ ಓದಿ: Karnataka Rains: ಬಳ್ಳಾರಿಯಲ್ಲಿ ನೋಡ ನೋಡುತ್ತಿದ್ದಂತೆ ನದಿಗೆ ಬಿದ್ದ ಲಾರಿ

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್