AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ತಡೆಗೆ ಬಿಗಿ ಕ್ರಮ: ರಾಜ್ಯ ಸರ್ಕಾರ ಜಾರಿಗೊಳಿಸಿತು ಹೊಸ ನೀತಿ, ಏನದು?

ಹೊಸ ವರ್ಷಾಚರಣೆ, ಗ್ರಾಮ ಪಂಚಾಯಿತಿ ಚುನಾವಣೆ, ಇತ್ತೀಚೆಗೆ ಪ್ರತಿಭಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ನೀತಿ ಜಾರಿಗೊಳಿಸಿ ಸರ್ಕಾರ ಆದೇಶ ನೀಡಿದೆ.

ಕೊವಿಡ್ ತಡೆಗೆ ಬಿಗಿ ಕ್ರಮ: ರಾಜ್ಯ ಸರ್ಕಾರ ಜಾರಿಗೊಳಿಸಿತು ಹೊಸ ನೀತಿ, ಏನದು?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 07, 2022 | 5:32 PM

Share

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ತಡೆಗೆ ಮತ್ತಷ್ಟು ಬಿಗಿ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ, ಕರ್ನಾಟಕ ಸಾಂಕ್ರಾಮಿಕ ರೋಗ ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಹೊಸ ನಿಯಮಾವಳಿಗಳನ್ನು ಜಾರಿಗೊಳಿಸಿದೆ. ಸಾರ್ವಜನಿಕ ಸಮಾರಂಭ, ರ್ಯಾಲಿ, ಸಂಭ್ರಮಾಚರಣೆಗಳಿಗೆ ಬ್ರೇಕ್ ಹಾಕಿದೆ.

ಹೊಸ ವರ್ಷಾಚರಣೆ, ಗ್ರಾಮ ಪಂಚಾಯಿತಿ ಚುನಾವಣೆ, ಇತ್ತೀಚೆಗೆ ಪ್ರತಿಭಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ನೀತಿ ಜಾರಿಗೊಳಿಸಿ ಸರ್ಕಾರ ಆದೇಶ ನೀಡಿದೆ.

ಕೊವಿಡ್ ನಿಯಮ ಉಲ್ಲಂಘಿಸಿದರೆ 10,000 ರೂ. ದಂಡ ಘೋಷಿಸಿರುವ ಸರ್ಕಾರ 500ಕ್ಕಿಂತ ಹೆಚ್ಚು ಜನರು ಒಂದೆಡೆ ಸೇರುವಂತಿಲ್ಲ ಎಂದು ಹೇಳಿದೆ. ಸಂಘಟಕರಿಗೆ ದಂಡ ಹಾಕುವುದಕ್ಕೆ ನಿಯಮಾವಳಿಗಳನ್ನು ಜಾರಿ ಮಾಡಿದೆ.

ಸಾರ್ವಜನಿಕ ಸಂಭ್ರಮಾಚರಣೆಗಳಿಗೆ ತಡೆ? ಸಂಭ್ರಮಾಚರಣೆಗಳಿಗೂ ತಡೆ ಒಡ್ಡಿರುವ ಸರ್ಕಾರ, ಸ್ಟಾರ್ ಹೋಟೆಲ್‌ಗಳಲ್ಲಿ ಪಾರ್ಟಿಗಳಿಗೆ ಸೇರುವಂತಿಲ್ಲ ಎಂದಿದೆ. ಪಾರ್ಟಿಗಳ ಆಯೋಜನೆ ಮಾಡಿದರೆ ₹10,000 ದಂಡ ವಿಧಿಸುವುದಾಗಿ ತಿಳಿಸಿದೆ. ಎಸಿ ಹಾಲ್, ಅಂಗಡಿ, ಶಾಪ್‌ಗಳಲ್ಲಿ ನಿಯಮ ಪಾಲಿಸುವಂತೆ ಸೂಚನೆ ನೀಡಿದೆ. ನಿಯಮ ಉಲ್ಲಂಘನೆಯಾದರೆ 10,000 ರೂಪಾಯಿ ದಂಡ ತೆರಬೇಕಾಗಿದೆ. ನಾನ್‌ ಎಸಿ ಹಾಲ್, ಅಂಗಡಿ, ಮಾಲ್‌ಗಳಿಗೂ ನಿಯಮ ಅನ್ವಯವಾಗಲಿದ್ದು, ನಿಯಮ ಉಲ್ಲಂಘಿಸಿದರೆ 5 ಸಾವಿರ ರೂಪಾಯಿ ದಂಡ ವಿಧಿಸುವುದಾಗಿ ಹೇಳಿದೆ.

ಕೋವಿಡ್ ಪರೀಕ್ಷಾ ದರ ಮರು ನಿಗದಿ ಪಡಿಸಿ ರಾಜ್ಯ ಸರ್ಕಾರದಿಂದ ಆದೇಶ ಕೊವಿಡ್ ಪರೀಕ್ಷಾ ದರ ಮರು ನಿಗದಿಪಡಿಸಿರುವ ಸರ್ಕಾರ, ಸರ್ಕಾರಿ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಕಳಿಸಿದ್ರೆ 500 ರೂ., ಖಾಸಗಿ ಆಸ್ಪತ್ರೆಯಲ್ಲಿಯೇ ಕೊವಿಡ್ ಟೆಸ್ಟ್‌ಗೆ 800 ರೂ., ಖಾಸಗಿ ಆಸ್ಪತ್ರೆಯಿಂದ ಲ್ಯಾಬ್‌ಗೆ ಕಳುಹಿಸಿದರೆ 1,250 ರೂ., ಕೊವಿಡ್ ಱಪಿಡ್ ಟೆಸ್ಟ್‌ಗೆ 400 ರೂ. ಮತ್ತು ಕೊವಿಡ್ ಟೆಸ್ಟ್‌ಗೆ ಗರಿಷ್ಠ ಮೊತ್ತ 2,500 ರೂ.ಗಳನ್ನು ನಿಗಧಿಗೊಳಿಸಿದೆ.

ಹೊಸ ಕೊವಿಡ್ 19 ಪರೀಕ್ಷಾ ದರಗಳು

ಆರೋಗ್ಯ ಸಚಿವರ ಮನೆ ಪಕ್ಕದಲ್ಲೆ ಕುರಿ ಸಂತೆ, ಕೊವಿಡ್ ನಿಯಮಗಳಿಗೆ ತಿಲಾಂಜಲಿ ಇಟ್ಟ ಜನತೆ

Published On - 4:02 pm, Wed, 9 December 20

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​