AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ಇಡೀ ವಾರ ಇಡೀ ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ಕಟ್ಟಾಜ್ಞೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಮ್ಮಾರಿ ಕೊರೊನಾ ಭೀತಿ ಹೆಚ್ಚಾಗಿದ್ದು, 5ಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ಸಿಎಂ ಯಡಿಯೂರಪ್ಪ ರೆಡ್ ಅಲರ್ಟ್ ಮೋಡ್​ಗೆ ಬಂದಿದ್ದಾರೆ. ನಾಳೆಯಿಂದ 1 ವಾರ ಮಾಲ್‌ಗಳು, ಚಿತ್ರಮಂದಿರಗಳು, ಪಬ್‌ & ನೈಟ್‌ ಕ್ಲಬ್ಸ್‌, ಮೇಳ, ಸೆಮಿನಾರ್‌ಗಳು, ಕ್ರೀಡಾ ಕಾರ್ಯಕ್ರಮಗಳು, ಮದುವೆ ಸಮಾರಂಭಗಳು, ನಿಶ್ಚಿತಾರ್ಥದ ಸಮಾರಂಭಗಳು ಬಂದ್‌ ಮಾಡಿಬಿಡಿ ಎಂದು ಆದೇಶ ನೀಡಿದ್ದಾರೆ. ದೈನಂದಿನ ಅವಶ್ಯಕಗಳಾಗಿರುವ ಸಾರಿಗೆ, ಹೋಟೆಲ್ಸ್, ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. […]

ನಾಳೆಯಿಂದ ಇಡೀ ವಾರ ಇಡೀ ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ಕಟ್ಟಾಜ್ಞೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 13, 2020 | 5:57 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಮ್ಮಾರಿ ಕೊರೊನಾ ಭೀತಿ ಹೆಚ್ಚಾಗಿದ್ದು, 5ಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ಸಿಎಂ ಯಡಿಯೂರಪ್ಪ ರೆಡ್ ಅಲರ್ಟ್ ಮೋಡ್​ಗೆ ಬಂದಿದ್ದಾರೆ.

ನಾಳೆಯಿಂದ 1 ವಾರ ಮಾಲ್‌ಗಳು, ಚಿತ್ರಮಂದಿರಗಳು, ಪಬ್‌ & ನೈಟ್‌ ಕ್ಲಬ್ಸ್‌, ಮೇಳ, ಸೆಮಿನಾರ್‌ಗಳು, ಕ್ರೀಡಾ ಕಾರ್ಯಕ್ರಮಗಳು, ಮದುವೆ ಸಮಾರಂಭಗಳು, ನಿಶ್ಚಿತಾರ್ಥದ ಸಮಾರಂಭಗಳು ಬಂದ್‌ ಮಾಡಿಬಿಡಿ ಎಂದು ಆದೇಶ ನೀಡಿದ್ದಾರೆ. ದೈನಂದಿನ ಅವಶ್ಯಕಗಳಾಗಿರುವ ಸಾರಿಗೆ, ಹೋಟೆಲ್ಸ್, ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

ಆದರೆ ನಿಗದಿಯಾಗಿರುವ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ. ತಜ್ಞರ ಜೊತೆ ಚರ್ಚಿಸಿ ತೀರ್ಮಾನ ಮಾಡಿದ್ದೇವೆ. ಒಂದು ವಾರದ ನಂತರ ಪರಿಸ್ಥಿತಿ ನೋಡಿಕೊಂಡು ಮುಂದೆ ಏನು ಮಾಡಬೇಕು ಎಂದು ತೀರ್ಮಾನ ಮಾಡ್ತೇವೆ ಎಂದಿದ್ದಾರೆ.

Published On - 4:19 pm, Fri, 13 March 20

Follow Us
ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!
ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!
ಮತ್ತೊಂದು ಮಹಾ ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್
ಮತ್ತೊಂದು ಮಹಾ ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್
ಫಿಫಾ ವಿಶ್ವಕಪ್ ಕ್ರೇಜ್: ರಾತ್ರಿ 3:30ರವರೆಗೆ ರೆಸ್ಟೋರೆಂಟ್​ಗಳು ಓಪನ್
ಫಿಫಾ ವಿಶ್ವಕಪ್ ಕ್ರೇಜ್: ರಾತ್ರಿ 3:30ರವರೆಗೆ ರೆಸ್ಟೋರೆಂಟ್​ಗಳು ಓಪನ್
ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳು ಎಸ್ಕೇಪ್ ಆದ ದೃಶ್ಯ ಇಲ್ಲಿದೆ !
ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳು ಎಸ್ಕೇಪ್ ಆದ ದೃಶ್ಯ ಇಲ್ಲಿದೆ !
ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ
ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?
ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದ ರಾಜ್ಯಪಾಲ
ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದ ರಾಜ್ಯಪಾಲ
ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್
ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್
‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?
‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?