AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದಲು ಸೂಚನೆ; ಸಚಿವ ಮಹದೇವಪ್ಪ

ರಾಜ್ಯದ ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ಕಡ್ಡಾಯವಾಗಿ ಓದಲು ಮತ್ತು ಅರ್ಥೈಸಲು ಆದೇಶಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ; ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್​​ಸಿ ಮಹದೇವಪ್ಪ

ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದಲು ಸೂಚನೆ; ಸಚಿವ ಮಹದೇವಪ್ಪ
ಸಂವಿಧಾನದ ಪ್ರತಿ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on: Jun 01, 2023 | 7:43 PM

Share

ಬೆಂಗಳೂರು: ಕರ್ನಾಟಕದಾದ್ಯಂತ ಶಾಲೆಗಳಲ್ಲಿ ಇನ್ನು ಸಂವಿಧಾನದ (Indian Constitution) ಪ್ರಸ್ತಾವನೆಯನ್ನು ಓದುವುದು ಹಾಗೂ ಅರ್ಥೈಸಿಕೊಳ್ಳುವುದು ಕಡ್ಡಾಯವಾಗಿರಲಿದೆ. ಈ ವಿಚಾರವಾಗಿ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್​​ಸಿ ಮಹದೇವಪ್ಪ (HC Mahadevappa) ಮಾಹಿತಿ ನೀಡಿದ್ದಾರೆ. ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ಆ ಸಂದರ್ಭದಲ್ಲಿ ಸಂವಿಧಾನದ ಪ್ರಸ್ತಾವನೆ ಓದಿದ್ದಲ್ಲದೆ, ನಂತರ ಶಾಲೆಗಳಲ್ಲಿ ಓದಿಸುವ ವಿಚಾರವಾಗಿ ಟ್ವೀಟ್ ಮಾಡಿದ್ದಾರೆ.

‘ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪನವರು ಇಂದು ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ‌ ಎಲ್ಲರೂ ಸಂವಿಧಾನ ತೋರಿದ ಮಾರ್ಗದಲ್ಲಿ ಕೆಲಸ ಮಾಡಲು ಸೂಚಿಸಿದರು. ಇದೇ ವೇಳೆ ರಾಜ್ಯದ ಎಲ್ಲಾ ಶಾಲೆ ಕಾಲೇಜು ಮತ್ತು ವಿಶ್ವವಿದ್ಯಾಲಯದಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಹೇಳಿಸುವುದಕ್ಕೆ ಪೂರಕವಾಗಿ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು’ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಟ್ವಿಟರ್​ ಹ್ಯಾಂಡಲ್​ನಿಂದ ಟ್ವೀಟ್ ಮಾಡಲಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವರು, ರಾಜ್ಯದ ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ಕಡ್ಡಾಯವಾಗಿ ಓದಲು ಮತ್ತು ಅರ್ಥೈಸಲು ಆದೇಶಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ ಎಂದು ಉಲ್ಲೇಖಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!