AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಯೋಧ ಜಮ್ಮುವಿನಲ್ಲಿ ಉಗ್ರರ ಗುಂಡಿಗೆ ಬಲಿ, ನಾಳೆ ಅಂತ್ಯ ಸಂಸ್ಕಾರ

ಬೆಳಗಾವಿ: ಜಮ್ಮುವಿನಲ್ಲಿ ಭಾರತೀಯ ಸೇನೆ ಹಾಗೂ ಭಯೋತ್ಪಾದಕರ ಜೊತೆ ನಡೆದ ಗುಂಡಿನ ಕಾಳಗದಲ್ಲಿ ಬೆಳಗಾವಿ ಮೂಲದ ವೀರ ಯೋಧ ಹುತಾತ್ಮರಾಗಿದ್ದಾರೆ. 22 ವರ್ಷದ ರಾಹುಲ್ ಸುಳಗೇಕರ್ ಬೆಳಗಾವಿ ತಾಲೂಕಿನ ಉಚಗಾಂವ ಗ್ರಾಮದ ವೀರ ಯೋಧ. ಎಂ ಎಲ್‌ಐ ಆರ್ ಸಿ ಯಲ್ಲಿ ತರಬೇತಿ ಪಡೆದು ಜಮ್ಮುವಿನ 4ನೇ ಮರಾಠ ಯೂನಿಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಇತ್ತೀಚೆಗೆ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಗುಂಡು ತಗುಲಿ ಅಸುನೀಗಿದ್ದಾರೆ. ಯೋಧನ ಕುಟುಂಬಸ್ಥರಲ್ಲಿ ಆಕ್ರಂದನ ಮನೆ ಮಾಡಿದೆ. ನಾಳೆ […]

ಬೆಳಗಾವಿ ಯೋಧ ಜಮ್ಮುವಿನಲ್ಲಿ ಉಗ್ರರ ಗುಂಡಿಗೆ ಬಲಿ, ನಾಳೆ ಅಂತ್ಯ ಸಂಸ್ಕಾರ
ಸಾಧು ಶ್ರೀನಾಥ್​
|

Updated on:Nov 09, 2019 | 5:05 PM

Share

ಬೆಳಗಾವಿ: ಜಮ್ಮುವಿನಲ್ಲಿ ಭಾರತೀಯ ಸೇನೆ ಹಾಗೂ ಭಯೋತ್ಪಾದಕರ ಜೊತೆ ನಡೆದ ಗುಂಡಿನ ಕಾಳಗದಲ್ಲಿ ಬೆಳಗಾವಿ ಮೂಲದ ವೀರ ಯೋಧ ಹುತಾತ್ಮರಾಗಿದ್ದಾರೆ.

22 ವರ್ಷದ ರಾಹುಲ್ ಸುಳಗೇಕರ್ ಬೆಳಗಾವಿ ತಾಲೂಕಿನ ಉಚಗಾಂವ ಗ್ರಾಮದ ವೀರ ಯೋಧ. ಎಂ ಎಲ್‌ಐ ಆರ್ ಸಿ ಯಲ್ಲಿ ತರಬೇತಿ ಪಡೆದು ಜಮ್ಮುವಿನ 4ನೇ ಮರಾಠ ಯೂನಿಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಇತ್ತೀಚೆಗೆ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಗುಂಡು ತಗುಲಿ ಅಸುನೀಗಿದ್ದಾರೆ. ಯೋಧನ ಕುಟುಂಬಸ್ಥರಲ್ಲಿ ಆಕ್ರಂದನ ಮನೆ ಮಾಡಿದೆ.

ನಾಳೆ ಅಂತ್ಯ ಸಂಸ್ಕಾರ: ಹುತಾತ್ಮ ಯೋಧನಿಗೆ ಬೆಳಗಾವಿಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಂತಾಪ ಸೂಚಿಸಿದ್ದಾರೆ. ನಾಳೆ ಸಂಜೆ ಯೋಧನ ಪಾರ್ಥಿವ ಶರೀರ ಬೆಳಗಾವಿಗೆ ಆಗಮಿಸಲಿದ್ದು, ಸಕಲ ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

Published On - 1:00 pm, Fri, 8 November 19

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ