AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗತ್ತಿನ ವೇಗದ ಓಟಗಾರ ಉಸೇನ್ ಬೋಲ್ಟ್ ದಾಖಲೆ ಮುರಿದ ಕಂಬಳ ವೀರ!

ಮಂಗಳೂರು: ಜಗತ್ತಿನ ವೇಗದ ಓಟಗಾರ ಅಂತಾನೇ ಕರೆಸಿಕೊಳ್ಳೋ ಉಸೇನ್ ಬೋಲ್ಟ್ ದಾಖಲೆಯನ್ನು ಕರಾವಳಿಯ ಯುವಕನೊಬ್ಬ ಮುರಿದಿದ್ದು, ಸದ್ಯ ಅವರ ಓಟದ ವೀಡಿಯೋ ಭಾರೀ ಸಂಚಲನ ಸೃಷ್ಟಿಸಿದೆ. ವಿಶ್ವಖ್ಯಾತ ಉಸೇನ್ ಬೋಲ್ಟ್​ಗಿಂತ ಸ್ಪೀಡಾಗಿ ಓಡುವ ತುಳುನಾಡಿನ ಕಂಬಳವೀರ ಅಂತಲೇ ವಿಡಿಯೋ ವೈರಲ್ ಆಗ್ತಿದೆ. ಫೆಬ್ರವರಿ 1ರಂದು ಮಂಗಳೂರಿನ ಮೂಡಬಿದ್ರೆ ಸಮೀಪದ ಐಕಳ ಎಂಬಲ್ಲಿ ನಡೆದ ಕಂಬಳ ಕ್ರೀಡೆಯಲ್ಲಿ ಕೋಣ ಓಡಿಸೋ ಶ್ರೀನಿವಾಸಗೌಡ ಎಂಬುವರು ದಾಖಲೆ ಬರೆದಿದ್ದಾರೆ. ಕೇವಲ ಕೇವಲ 13.62 ಸೆಕೆಂಡ್​ಗಳಲ್ಲಿ 142.50 ಮೀಟರ್ ದೂರ ಕೋಣದ ಹಿಂದೆ […]

ಜಗತ್ತಿನ ವೇಗದ ಓಟಗಾರ ಉಸೇನ್ ಬೋಲ್ಟ್ ದಾಖಲೆ ಮುರಿದ ಕಂಬಳ ವೀರ!
ಸಾಧು ಶ್ರೀನಾಥ್​
|

Updated on:Feb 15, 2020 | 10:27 AM

Share

ಮಂಗಳೂರು: ಜಗತ್ತಿನ ವೇಗದ ಓಟಗಾರ ಅಂತಾನೇ ಕರೆಸಿಕೊಳ್ಳೋ ಉಸೇನ್ ಬೋಲ್ಟ್ ದಾಖಲೆಯನ್ನು ಕರಾವಳಿಯ ಯುವಕನೊಬ್ಬ ಮುರಿದಿದ್ದು, ಸದ್ಯ ಅವರ ಓಟದ ವೀಡಿಯೋ ಭಾರೀ ಸಂಚಲನ ಸೃಷ್ಟಿಸಿದೆ. ವಿಶ್ವಖ್ಯಾತ ಉಸೇನ್ ಬೋಲ್ಟ್​ಗಿಂತ ಸ್ಪೀಡಾಗಿ ಓಡುವ ತುಳುನಾಡಿನ ಕಂಬಳವೀರ ಅಂತಲೇ ವಿಡಿಯೋ ವೈರಲ್ ಆಗ್ತಿದೆ.

ಫೆಬ್ರವರಿ 1ರಂದು ಮಂಗಳೂರಿನ ಮೂಡಬಿದ್ರೆ ಸಮೀಪದ ಐಕಳ ಎಂಬಲ್ಲಿ ನಡೆದ ಕಂಬಳ ಕ್ರೀಡೆಯಲ್ಲಿ ಕೋಣ ಓಡಿಸೋ ಶ್ರೀನಿವಾಸಗೌಡ ಎಂಬುವರು ದಾಖಲೆ ಬರೆದಿದ್ದಾರೆ. ಕೇವಲ ಕೇವಲ 13.62 ಸೆಕೆಂಡ್​ಗಳಲ್ಲಿ 142.50 ಮೀಟರ್ ದೂರ ಕೋಣದ ಹಿಂದೆ ಓಡಿ ದಾಖಲೆ ಬರೆದಿದ್ದಾರೆ. ಇದು ಕಂಬಳ ಕ್ರೀಡೆಯಲ್ಲಿ ಇದುವರೆಗಿನ ಅತ್ಯಂತ ವೇಗದ ದಾಖಲೆಯಾಗಿದ್ದು, ಎಲ್ಲರೂ ನಿಬ್ಬೆರಗಾಗಿದ್ದಾರೆ.

ಶ್ರೀನಿವಾಸ ಗೌಡ ಗುರಿ ತಲುಪಲು ತೆಗೆದುಕೊಂಡ ಸಮಯವನ್ನು 100 ಮೀ. ಓಟದೊಂದಿಗೆ ತಾಳೆ ಹಾಕಿ ನೋಡಿದರೆ ಅದು 9.55 ಸೆಕೆಂಡ್ ಆಗುತ್ತದೆ. ಸದ್ಯ ಶ್ರೀನಿವಾಸಗೌಡ, ಉಸೇನ್ ಬೋಲ್ಟ್​ಗಿಂತ 0.03 ಸೆಕೆಂಡ್​ಗಳಷ್ಟು ಮುಂದಿದ್ದಾರೆ. ಅಲ್ದೆ, ಶ್ರೀನಿವಾಸ ಗೌಡ ಅವರನ್ನು ಉಸೇನ್ ಬೋಲ್ಟ್ ಜೊತೆ ಹೋಲಿಕೆ ಮಾಡಿ ಫೋಟೋ ವೈರಲ್ ಆಗ್ತಿದೆ.

Published On - 10:26 am, Sat, 15 February 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್