AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗತ್ತಿನ ವೇಗದ ಓಟಗಾರ ಉಸೇನ್ ಬೋಲ್ಟ್ ದಾಖಲೆ ಮುರಿದ ಕಂಬಳ ವೀರ!

ಮಂಗಳೂರು: ಜಗತ್ತಿನ ವೇಗದ ಓಟಗಾರ ಅಂತಾನೇ ಕರೆಸಿಕೊಳ್ಳೋ ಉಸೇನ್ ಬೋಲ್ಟ್ ದಾಖಲೆಯನ್ನು ಕರಾವಳಿಯ ಯುವಕನೊಬ್ಬ ಮುರಿದಿದ್ದು, ಸದ್ಯ ಅವರ ಓಟದ ವೀಡಿಯೋ ಭಾರೀ ಸಂಚಲನ ಸೃಷ್ಟಿಸಿದೆ. ವಿಶ್ವಖ್ಯಾತ ಉಸೇನ್ ಬೋಲ್ಟ್​ಗಿಂತ ಸ್ಪೀಡಾಗಿ ಓಡುವ ತುಳುನಾಡಿನ ಕಂಬಳವೀರ ಅಂತಲೇ ವಿಡಿಯೋ ವೈರಲ್ ಆಗ್ತಿದೆ.

ಜಗತ್ತಿನ ವೇಗದ ಓಟಗಾರ ಉಸೇನ್ ಬೋಲ್ಟ್ ದಾಖಲೆ ಮುರಿದ ಕಂಬಳ ವೀರ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 03, 2026 | 1:05 PM

Share

ಮಂಗಳೂರು: ಜಗತ್ತಿನ ವೇಗದ ಓಟಗಾರ ಅಂತಾನೇ ಕರೆಸಿಕೊಳ್ಳೋ ಉಸೇನ್ ಬೋಲ್ಟ್ ದಾಖಲೆಯನ್ನು ಕರಾವಳಿಯ ಯುವಕನೊಬ್ಬ ಮುರಿದಿದ್ದು, ಸದ್ಯ ಅವರ ಓಟದ ವೀಡಿಯೋ ಭಾರೀ ಸಂಚಲನ ಸೃಷ್ಟಿಸಿದೆ. ವಿಶ್ವಖ್ಯಾತ ಉಸೇನ್ ಬೋಲ್ಟ್​ಗಿಂತ ಸ್ಪೀಡಾಗಿ ಓಡುವ ತುಳುನಾಡಿನ ಕಂಬಳವೀರ ಅಂತಲೇ ವಿಡಿಯೋ ವೈರಲ್ ಆಗ್ತಿದೆ.

ಫೆಬ್ರವರಿ 1ರಂದು ಮಂಗಳೂರಿನ ಮೂಡಬಿದ್ರೆ ಸಮೀಪದ ಐಕಳ ಎಂಬಲ್ಲಿ ನಡೆದ ಕಂಬಳ ಕ್ರೀಡೆಯಲ್ಲಿ ಕೋಣ ಓಡಿಸೋ ಶ್ರೀನಿವಾಸಗೌಡ ಎಂಬುವರು ದಾಖಲೆ ಬರೆದಿದ್ದಾರೆ. ಕೇವಲ ಕೇವಲ 13.62 ಸೆಕೆಂಡ್​ಗಳಲ್ಲಿ 142.50 ಮೀಟರ್ ದೂರ ಕೋಣದ ಹಿಂದೆ ಓಡಿ ದಾಖಲೆ ಬರೆದಿದ್ದಾರೆ. ಇದು ಕಂಬಳ ಕ್ರೀಡೆಯಲ್ಲಿ ಇದುವರೆಗಿನ ಅತ್ಯಂತ ವೇಗದ ದಾಖಲೆಯಾಗಿದ್ದು, ಎಲ್ಲರೂ ನಿಬ್ಬೆರಗಾಗಿದ್ದಾರೆ.

ಶ್ರೀನಿವಾಸ ಗೌಡ ಗುರಿ ತಲುಪಲು ತೆಗೆದುಕೊಂಡ ಸಮಯವನ್ನು 100 ಮೀ. ಓಟದೊಂದಿಗೆ ತಾಳೆ ಹಾಕಿ ನೋಡಿದರೆ ಅದು 9.55 ಸೆಕೆಂಡ್ ಆಗುತ್ತದೆ. ಸದ್ಯ ಶ್ರೀನಿವಾಸಗೌಡ, ಉಸೇನ್ ಬೋಲ್ಟ್​ಗಿಂತ 0.03 ಸೆಕೆಂಡ್​ಗಳಷ್ಟು ಮುಂದಿದ್ದಾರೆ. ಅಲ್ದೆ, ಶ್ರೀನಿವಾಸ ಗೌಡ ಅವರನ್ನು ಉಸೇನ್ ಬೋಲ್ಟ್ ಜೊತೆ ಹೋಲಿಕೆ ಮಾಡಿ ಫೋಟೋ ವೈರಲ್ ಆಗ್ತಿದೆ.

Published On - 10:26 am, Sat, 15 February 20

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ