AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exam 2020: ಯಾವ ದಿನ, ಯಾವ ಸಬ್ಜೆಕ್ಟ್?​ ಇಲ್ಲಿದೆ ವೇಳಾಪಟ್ಟಿ

ಬೆಂಗಳೂರು: ಜೂನ್ 25ರಿಂದ SSLC ಪರೀಕ್ಷೆಗಳು ನಡೆಯುವುದಾಗಿ ನಿನ್ನೆಯಷ್ಟೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದರು. ಇದೀಗ SSLC ಪರೀಕ್ಷಾ ವೇಳಾಪಟ್ಟಿ ಪ್ರಕಟಗೊಳಿಸಲಾಗಿದೆ. ಜೂನ್​ 25ರಂದು ಆರಂಭವಾಗುವ ಪರೀಕ್ಷೆ, ಜುಲೈ 3ಕ್ಕೆ ಮುಕ್ತಾಯವಾಗಲಿದೆ. SSLC ಪರೀಕ್ಷಾ ವೇಳಾಪಟ್ಟಿ ಜೂನ್ 25 -ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ ಜೂನ್ 26 -ಅರ್ಥಶಾಸ್ತ್ರ ಜೂನ್ 27 -ಗಣಿತ ಮತ್ತು ಸಮಾಜಶಾಸ್ತ್ರ ಜೂನ್ 29 -ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ್ ಹಿಂದೂಸ್ತಾನಿ ಸಂಗೀತ ಜುಲೈ 1 -ಸಮಾಜ ವಿಜ್ಞಾನ ಜುಲೈ 2 -ಪ್ರಥಮ […]

SSLC Exam 2020: ಯಾವ ದಿನ, ಯಾವ ಸಬ್ಜೆಕ್ಟ್?​ ಇಲ್ಲಿದೆ ವೇಳಾಪಟ್ಟಿ
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on:May 19, 2020 | 7:53 PM

Share

ಬೆಂಗಳೂರು: ಜೂನ್ 25ರಿಂದ SSLC ಪರೀಕ್ಷೆಗಳು ನಡೆಯುವುದಾಗಿ ನಿನ್ನೆಯಷ್ಟೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದರು. ಇದೀಗ SSLC ಪರೀಕ್ಷಾ ವೇಳಾಪಟ್ಟಿ ಪ್ರಕಟಗೊಳಿಸಲಾಗಿದೆ. ಜೂನ್​ 25ರಂದು ಆರಂಭವಾಗುವ ಪರೀಕ್ಷೆ, ಜುಲೈ 3ಕ್ಕೆ ಮುಕ್ತಾಯವಾಗಲಿದೆ.

SSLC ಪರೀಕ್ಷಾ ವೇಳಾಪಟ್ಟಿ ಜೂನ್ 25 -ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ ಜೂನ್ 26 -ಅರ್ಥಶಾಸ್ತ್ರ ಜೂನ್ 27 -ಗಣಿತ ಮತ್ತು ಸಮಾಜಶಾಸ್ತ್ರ ಜೂನ್ 29 -ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ್ ಹಿಂದೂಸ್ತಾನಿ ಸಂಗೀತ ಜುಲೈ 1 -ಸಮಾಜ ವಿಜ್ಞಾನ ಜುಲೈ 2 -ಪ್ರಥಮ ಭಾಷೆ ಕನ್ನಡ, ತೆಲುಗು, ಮರಾಠಿ, ಹಿಂದಿ, ತಮಿಳು, ಉರ್ದು, ಸಂಸ್ಕೃತ, ಇಂಗ್ಲಿಷ್‌ ಜುಲೈ 3 -ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಭಾಷೆಗಳ ಪರೀಕ್ಷೆ ಜುಲೈ 3 -NSQF ಪರೀಕ್ಷೆ ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್‌ನೆಸ್ ಪರೀಕ್ಷೆ

Published On - 6:31 pm, Tue, 19 May 20

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​