AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exam 2020: ಯಾವ ದಿನ, ಯಾವ ಸಬ್ಜೆಕ್ಟ್?​ ಇಲ್ಲಿದೆ ವೇಳಾಪಟ್ಟಿ

ಬೆಂಗಳೂರು: ಜೂನ್ 25ರಿಂದ SSLC ಪರೀಕ್ಷೆಗಳು ನಡೆಯುವುದಾಗಿ ನಿನ್ನೆಯಷ್ಟೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದರು. ಇದೀಗ SSLC ಪರೀಕ್ಷಾ ವೇಳಾಪಟ್ಟಿ ಪ್ರಕಟಗೊಳಿಸಲಾಗಿದೆ. ಜೂನ್​ 25ರಂದು ಆರಂಭವಾಗುವ ಪರೀಕ್ಷೆ, ಜುಲೈ 3ಕ್ಕೆ ಮುಕ್ತಾಯವಾಗಲಿದೆ. SSLC ಪರೀಕ್ಷಾ ವೇಳಾಪಟ್ಟಿ ಜೂನ್ 25 -ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ ಜೂನ್ 26 -ಅರ್ಥಶಾಸ್ತ್ರ ಜೂನ್ 27 -ಗಣಿತ ಮತ್ತು ಸಮಾಜಶಾಸ್ತ್ರ ಜೂನ್ 29 -ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ್ ಹಿಂದೂಸ್ತಾನಿ ಸಂಗೀತ ಜುಲೈ 1 -ಸಮಾಜ ವಿಜ್ಞಾನ ಜುಲೈ 2 -ಪ್ರಥಮ […]

SSLC Exam 2020: ಯಾವ ದಿನ, ಯಾವ ಸಬ್ಜೆಕ್ಟ್?​ ಇಲ್ಲಿದೆ ವೇಳಾಪಟ್ಟಿ
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on:May 19, 2020 | 7:53 PM

Share

ಬೆಂಗಳೂರು: ಜೂನ್ 25ರಿಂದ SSLC ಪರೀಕ್ಷೆಗಳು ನಡೆಯುವುದಾಗಿ ನಿನ್ನೆಯಷ್ಟೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದರು. ಇದೀಗ SSLC ಪರೀಕ್ಷಾ ವೇಳಾಪಟ್ಟಿ ಪ್ರಕಟಗೊಳಿಸಲಾಗಿದೆ. ಜೂನ್​ 25ರಂದು ಆರಂಭವಾಗುವ ಪರೀಕ್ಷೆ, ಜುಲೈ 3ಕ್ಕೆ ಮುಕ್ತಾಯವಾಗಲಿದೆ.

SSLC ಪರೀಕ್ಷಾ ವೇಳಾಪಟ್ಟಿ ಜೂನ್ 25 -ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ ಜೂನ್ 26 -ಅರ್ಥಶಾಸ್ತ್ರ ಜೂನ್ 27 -ಗಣಿತ ಮತ್ತು ಸಮಾಜಶಾಸ್ತ್ರ ಜೂನ್ 29 -ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ್ ಹಿಂದೂಸ್ತಾನಿ ಸಂಗೀತ ಜುಲೈ 1 -ಸಮಾಜ ವಿಜ್ಞಾನ ಜುಲೈ 2 -ಪ್ರಥಮ ಭಾಷೆ ಕನ್ನಡ, ತೆಲುಗು, ಮರಾಠಿ, ಹಿಂದಿ, ತಮಿಳು, ಉರ್ದು, ಸಂಸ್ಕೃತ, ಇಂಗ್ಲಿಷ್‌ ಜುಲೈ 3 -ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಭಾಷೆಗಳ ಪರೀಕ್ಷೆ ಜುಲೈ 3 -NSQF ಪರೀಕ್ಷೆ ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್‌ನೆಸ್ ಪರೀಕ್ಷೆ

Published On - 6:31 pm, Tue, 19 May 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ