AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Exam 2021: ಎಸ್ಎಸ್ಎಲ್​ಸಿ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

KSEB 10ನೇ ತರಗತಿ ಪರೀಕ್ಷೆ 2021: ಜುಲೈ 19, 22ರಂದು ಎರಡು ದಿನ ಆಯ್ಕೆ(objective) ಮಾದರಿಯಲ್ಲಿ ಪರೀಕ್ಷೆ ನಡೆಯಲಿದೆ. 6 ದಿನದ ಬದಲು 2 ದಿನ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ವಿದ್ಯಾರ್ಥಿಗಳನ್ನು ಬಲವಂತವಾಗಿ ಪರೀಕ್ಷೆ ಬರೆಸಬಾರದು. ಪರೀಕ್ಷೆ ನಡೆಸುವುದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಒಳ್ಳೆಯದು.....

Karnataka SSLC Exam 2021: ಎಸ್ಎಸ್ಎಲ್​ಸಿ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jul 12, 2021 | 3:14 PM

Share

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಪ್ರಶ್ನಿಸಿದ್ದ ಪಿಐಎಲ್ ವಜಾಗೊಂಡಿದೆ. ಕರ್ನಾಟಕದಲ್ಲಿ ಶೇ.1.48ರಷ್ಟು ಮಾತ್ರ ಪಾಸಿಟಿವಿಟಿ ವರದಿ ಇದೆ. ಸದ್ಯಕ್ಕೆ ಕೊವಿಡ್ ಎರಡನೇ ಅಲೆ ಕಡಿಮೆ ಆಗಿರುವುದರಿಂದ ಮಾರ್ಗಸೂಚಿ ಪಾಲಿಸಿ ಪರೀಕ್ಷೆ ನಡೆಸಲಾಗುತ್ತಿದೆ.

ಜುಲೈ 19, 22ರಂದು ಎರಡು ದಿನ ಆಯ್ಕೆ(objective) ಮಾದರಿಯಲ್ಲಿ ಪರೀಕ್ಷೆ ನಡೆಯಲಿದೆ. 6 ದಿನದ ಬದಲು 2 ದಿನ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ವಿದ್ಯಾರ್ಥಿಗಳನ್ನು ಬಲವಂತವಾಗಿ ಪರೀಕ್ಷೆ ಬರೆಸಬಾರದು. ಪರೀಕ್ಷೆ ನಡೆಸುವುದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಒಳ್ಳೆಯದು. ವಿದ್ಯಾರ್ಥಿಗಳು, ಶಿಕ್ಷಕರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು. ಸರ್ಕಾರ ರೂಪಿಸಿದ ಎಸ್ಒಪಿ ಪಾಲಿಸಬೇಕು ಎಂದು ನ್ಯಾ.ಬಿ.ವಿ.ನಾಗರತ್ನ, ನ್ಯಾ. ಹಂಚಟೆ ಸಂಜೀವ್ ಕುಮಾರ್ರ ಪೀಠ ಆದೇಶ ಹೊರಡಿಸಿದೆ.

10 ನೇ ತರಗತಿ/ ಎಸ್‌ಎಸ್‌ಎಲ್‌ಸಿ ಮಂಡಳಿ ಪರೀಕ್ಷೆಗೆ ಪರ್ಯಾಯ ಮೌಲ್ಯಮಾಪನ ಮಾನದಂಡಗಳನ್ನು ಕೋರಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿತು. ವರದಿಯ ಪ್ರಕಾರ, ಜುಲೈ 19, 20 ರಂದು ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ರಾಜ್ಯ ಸರ್ಕಾರ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಿದೆ. 10ನೇ ತರಗತಿ ಮತ್ತು ಮೊದಲ ಪಿಯುಸಿ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಪಾಸ್ ಮಾಡಲಾಗುತ್ತೆ.

ಇದನ್ನೂ ಓದಿ: ಎಸ್‌ಎಸ್‌ಎಲ್​​ಸಿಗೆ ಪರೀಕ್ಷೆ: ಇದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆ ನಿರ್ಧಾರ, ಬೃಹಸ್ಪತಿ ಶಿಕ್ಷಣ ಸಚಿವರ ನಿರ್ಧಾರ ಎಂದ ಹೆಚ್‌.ಡಿ. ಕುಮಾರಸ್ವಾಮಿ

Published On - 1:41 pm, Mon, 12 July 21

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು