AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSEEB Result 2022: ಶೇ. 90.29 ಫಲಿತಾಂಶದೊಂದಿಗೆ ವಿದ್ಯಾರ್ಥಿನಿಯರೇ ಮೇಲುಗೈ

KSEEB Result 2022: 2021-22ನೇ ಸಾಲಿನ ಎಸ್​ಎಸ್​ಎಲ್​ಸಿ(SSLC) ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶವನ್ನು ಘೋಷಿಸಿದ್ದಾರೆ.

KSEEB Result 2022: ಶೇ. 90.29 ಫಲಿತಾಂಶದೊಂದಿಗೆ ವಿದ್ಯಾರ್ಥಿನಿಯರೇ ಮೇಲುಗೈ
Karnataka SSLC Exam Result 2022
TV9 Web
| Edited By: |

Updated on:May 19, 2022 | 1:44 PM

Share

2021-22ನೇ ಸಾಲಿನ ಎಸ್​ಎಸ್​ಎಲ್​ಸಿ(SSLC) ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶವನ್ನು ಘೋಷಿಸಿದ್ದಾರೆ.ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.85.63 ರಷ್ಟು ಫಲಿತಾಂಶ ಬಂದಿದೆ. ವಾಡಿಕೆಯಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಶೇಕಡಾ 90.29ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.

ಶೇ. 81.03 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ ಶೇ.90.29 ವಿದ್ಯಾರ್ಥಿನಿಯರು ಪಾಸ್‌ ಆಗಿದ್ದಾರೆ. 145 ವಿದ್ಯಾರ್ಥಿಗಳು 625 ಅಂಕ ಪಡೆದಿರುವುದು ವಿಶೇಷ.625ಕ್ಕೆ 625 ಅಂಕಗಳನ್ನು 125 ಮಕ್ಕಳು ಗಳಿಸಿದ್ದಾರೆ. ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚು ಫಲಿತಾಂಶ ವಿದ್ಯಾರ್ಥಿಗಳಿಗೆ ಸಿಕ್ಕಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

8,20,900 ವಿದ್ಯಾರ್ಥಿಗಳು ಈ ವರ್ಷ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ನಗರಕ್ಕಿಂತ ಗ್ರಾಮೀಣ ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಎಂದಿನಂತೆ ಗ್ರಾಮೀಣ ವಿದ್ಯಾರ್ಥಿಗಳೇ ಉತ್ತಮ ಸಾಧನೆ ಮಾಡಿದ್ದಾರೆ. ನಗರ ಭಾಗದಲ್ಲಿ ಶೇ.86.64 ಫಲಿತಾಂಶ ದಾಖಲಾದರೆ ಗ್ರಾಮೀಣ ಭಾಗದಲ್ಲಿ ಶೇ.91.32 ರಷ್ಟು ಫಲಿತಾಂಶ ಪ್ರಕಟವಾಗಿದೆ.

ಗ್ರೇಡ್ ಮಾದರಿ: ಇಲ್ಲಿಯವರೆಗೆ ಎಸ್ ಎಸ್ ಎಲ್ ಸಿಯಲ್ಲಿ ಮೊದಲ, ದ್ವಿತೀಯ ಮತ್ತು ತೃತೀಯ ಜಿಲ್ಲೆಗಳೆಂದು ಫಲಿತಾಂಶ ನೀಡಲಾಗುತ್ತಿತ್ತು. ಆದರೆ ಈ ಬಾರಿ ಪ್ರೌಢ ಶಿಕ್ಷಣ ಇಲಾಖೆ ಗ್ರೇಡ್ ಮಾದರಿಯಲ್ಲಿ ಫಲಿತಾಂಶ ನೀಡಿದೆ.

20 ಶಾಲೆಗಳು ಶೂನ್ಯ ಫಲಿತಾಂಶ ಪಡೆದರೆ, 3,920 ಶಾಲೆಗಳು ಶೇ.100 ರಷ್ಟು ಫಲಿತಾಂಶ ದಾಖಲಿಸಿದೆ. ರ‍್ಯಾಂಕ್‌ ಪದ್ದತಿ ಕೈ ಬಿಟ್ಟ ಇಲಾಖೆ ಈ ಬಾರಿ ಗ್ರೇಡ್ ವ್ಯವಸ್ಥೆಯಲ್ಲಿ ಫಲಿತಾಂಶ ಘೋಷಣೆ ಮಾಡಿದೆ. ಬೆಂಗಳೂರು ದಕ್ಷಿಣ ಮತ್ತು ಯಾದಗಿರಿ ಜಿಲ್ಲೆಗೆ ಬಿ ಗ್ರೇಡ್ ಸಿಕ್ಕಿದರೆ ಉಳಿದ ಎಲ್ಲಾ ಜಿಲ್ಲೆಗಳಿಗೆ ಎ ಗ್ರೇಡ್ ಸಿಕ್ಕಿದೆ.

ರಾಜ್ಯಕ್ಕೆ ಸಂಬಂಧಿಸಿದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:41 pm, Thu, 19 May 22

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?