AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Results 2020: ಈ ಬಾರಿ 6 ವಿದ್ಯಾರ್ಥಿಗಳಿಗೆ 625/625

ಬೆಂಗಳೂರು:  2019-20ನೇ ಸಾಲಿನ SSLC ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಶಿರಸಿಯ ಸನ್ನಿದಿ ಮಹಾಬಲೇಶ್ವರ ಹೆಗಡೆ ಸೇರಿದಂತೆ ಒಟ್ಟು 6 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನ ಗಳಿಸಿ ಮೊದಲ Rank ಪಡೆದಿದ್ದಾರೆ. ಒಟ್ಟು 6 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಗಳಿಸಿದ್ದಾರೆ, ಇಬ್ಬರು ತಲಾ 624 ಅಂಕ ಗಳಿಸಿದ್ದಾರೆ: 1. ಶಿರಸಿಯ ಸನ್ನಿಧಿ ಮಹಾಬಲೇಶ್ವರ ಹೆಗಡೆ 625/625 2. ಬೆಂಗಳೂರಿನ ಚಿರಾಯು 625ಕ್ಕೆ 625 ಅಂಕಗಳು 3. ಬೆಂಗಳೂರಿನ ನಿಖಿಲೇಶ್ 625ಕ್ಕೆ 625 ಅಂಕಗಳು 4. ಮಂಡ್ಯ […]

Karnataka SSLC Results 2020: ಈ ಬಾರಿ 6 ವಿದ್ಯಾರ್ಥಿಗಳಿಗೆ 625/625
KUSHAL V
| Edited By: ಸಾಧು ಶ್ರೀನಾಥ್​|

Updated on:Aug 10, 2020 | 3:28 PM

Share

ಬೆಂಗಳೂರು:  2019-20ನೇ ಸಾಲಿನ SSLC ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಶಿರಸಿಯ ಸನ್ನಿದಿ ಮಹಾಬಲೇಶ್ವರ ಹೆಗಡೆ ಸೇರಿದಂತೆ ಒಟ್ಟು 6 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನ ಗಳಿಸಿ ಮೊದಲ Rank ಪಡೆದಿದ್ದಾರೆ.

ಒಟ್ಟು 6 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಗಳಿಸಿದ್ದಾರೆ, ಇಬ್ಬರು ತಲಾ 624 ಅಂಕ ಗಳಿಸಿದ್ದಾರೆ: 1. ಶಿರಸಿಯ ಸನ್ನಿಧಿ ಮಹಾಬಲೇಶ್ವರ ಹೆಗಡೆ 625/625 2. ಬೆಂಗಳೂರಿನ ಚಿರಾಯು 625ಕ್ಕೆ 625 ಅಂಕಗಳು 3. ಬೆಂಗಳೂರಿನ ನಿಖಿಲೇಶ್ 625ಕ್ಕೆ 625 ಅಂಕಗಳು 4. ಮಂಡ್ಯ ಜಿಲ್ಲೆಯ ಧೀರಜ್​ ರೆಡ್ಡಿ 625ಕ್ಕೆ 625 ಅಂಕಗಳು 5. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಅನುಷಾ 625/625 6. ಚಿಕ್ಕಮಗಳೂರಿನ ತನ್ಮಯಿ 625ಕ್ಕೆ 625 ಅಂಕಗಳು

1. ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದ ಅನಿರುದ್ಧ್​ 624/625 2. ಬೆಂಗಳೂರಿನ ಜಿ.ಕೆ.ಅಮೋಘ್​ 624ಕ್ಕೆ 625 ಅಂಕಗಳು

Published On - 3:22 pm, Mon, 10 August 20

Follow Us
KUSHAL V
KUSHAL V
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್