AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Results 2020: ಈ ಬಾರಿ 6 ವಿದ್ಯಾರ್ಥಿಗಳಿಗೆ 625/625

ಬೆಂಗಳೂರು:  2019-20ನೇ ಸಾಲಿನ SSLC ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಶಿರಸಿಯ ಸನ್ನಿದಿ ಮಹಾಬಲೇಶ್ವರ ಹೆಗಡೆ ಸೇರಿದಂತೆ ಒಟ್ಟು 6 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನ ಗಳಿಸಿ ಮೊದಲ Rank ಪಡೆದಿದ್ದಾರೆ. ಒಟ್ಟು 6 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಗಳಿಸಿದ್ದಾರೆ, ಇಬ್ಬರು ತಲಾ 624 ಅಂಕ ಗಳಿಸಿದ್ದಾರೆ: 1. ಶಿರಸಿಯ ಸನ್ನಿಧಿ ಮಹಾಬಲೇಶ್ವರ ಹೆಗಡೆ 625/625 2. ಬೆಂಗಳೂರಿನ ಚಿರಾಯು 625ಕ್ಕೆ 625 ಅಂಕಗಳು 3. ಬೆಂಗಳೂರಿನ ನಿಖಿಲೇಶ್ 625ಕ್ಕೆ 625 ಅಂಕಗಳು 4. ಮಂಡ್ಯ […]

Karnataka SSLC Results 2020: ಈ ಬಾರಿ 6 ವಿದ್ಯಾರ್ಥಿಗಳಿಗೆ 625/625
KUSHAL V
| Edited By: |

Updated on:Aug 10, 2020 | 3:28 PM

Share

ಬೆಂಗಳೂರು:  2019-20ನೇ ಸಾಲಿನ SSLC ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಶಿರಸಿಯ ಸನ್ನಿದಿ ಮಹಾಬಲೇಶ್ವರ ಹೆಗಡೆ ಸೇರಿದಂತೆ ಒಟ್ಟು 6 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನ ಗಳಿಸಿ ಮೊದಲ Rank ಪಡೆದಿದ್ದಾರೆ.

ಒಟ್ಟು 6 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಗಳಿಸಿದ್ದಾರೆ, ಇಬ್ಬರು ತಲಾ 624 ಅಂಕ ಗಳಿಸಿದ್ದಾರೆ: 1. ಶಿರಸಿಯ ಸನ್ನಿಧಿ ಮಹಾಬಲೇಶ್ವರ ಹೆಗಡೆ 625/625 2. ಬೆಂಗಳೂರಿನ ಚಿರಾಯು 625ಕ್ಕೆ 625 ಅಂಕಗಳು 3. ಬೆಂಗಳೂರಿನ ನಿಖಿಲೇಶ್ 625ಕ್ಕೆ 625 ಅಂಕಗಳು 4. ಮಂಡ್ಯ ಜಿಲ್ಲೆಯ ಧೀರಜ್​ ರೆಡ್ಡಿ 625ಕ್ಕೆ 625 ಅಂಕಗಳು 5. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಅನುಷಾ 625/625 6. ಚಿಕ್ಕಮಗಳೂರಿನ ತನ್ಮಯಿ 625ಕ್ಕೆ 625 ಅಂಕಗಳು

1. ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದ ಅನಿರುದ್ಧ್​ 624/625 2. ಬೆಂಗಳೂರಿನ ಜಿ.ಕೆ.ಅಮೋಘ್​ 624ಕ್ಕೆ 625 ಅಂಕಗಳು

Published On - 3:22 pm, Mon, 10 August 20

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?