AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Results 2020: ಈ ಬಾರಿ 6 ವಿದ್ಯಾರ್ಥಿಗಳಿಗೆ 625/625

ಬೆಂಗಳೂರು:  2019-20ನೇ ಸಾಲಿನ SSLC ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಶಿರಸಿಯ ಸನ್ನಿದಿ ಮಹಾಬಲೇಶ್ವರ ಹೆಗಡೆ ಸೇರಿದಂತೆ ಒಟ್ಟು 6 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನ ಗಳಿಸಿ ಮೊದಲ Rank ಪಡೆದಿದ್ದಾರೆ. ಒಟ್ಟು 6 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಗಳಿಸಿದ್ದಾರೆ, ಇಬ್ಬರು ತಲಾ 624 ಅಂಕ ಗಳಿಸಿದ್ದಾರೆ: 1. ಶಿರಸಿಯ ಸನ್ನಿಧಿ ಮಹಾಬಲೇಶ್ವರ ಹೆಗಡೆ 625/625 2. ಬೆಂಗಳೂರಿನ ಚಿರಾಯು 625ಕ್ಕೆ 625 ಅಂಕಗಳು 3. ಬೆಂಗಳೂರಿನ ನಿಖಿಲೇಶ್ 625ಕ್ಕೆ 625 ಅಂಕಗಳು 4. ಮಂಡ್ಯ […]

Karnataka SSLC Results 2020: ಈ ಬಾರಿ 6 ವಿದ್ಯಾರ್ಥಿಗಳಿಗೆ 625/625
KUSHAL V
| Edited By: |

Updated on:Aug 10, 2020 | 3:28 PM

Share

ಬೆಂಗಳೂರು:  2019-20ನೇ ಸಾಲಿನ SSLC ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಶಿರಸಿಯ ಸನ್ನಿದಿ ಮಹಾಬಲೇಶ್ವರ ಹೆಗಡೆ ಸೇರಿದಂತೆ ಒಟ್ಟು 6 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನ ಗಳಿಸಿ ಮೊದಲ Rank ಪಡೆದಿದ್ದಾರೆ.

ಒಟ್ಟು 6 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಗಳಿಸಿದ್ದಾರೆ, ಇಬ್ಬರು ತಲಾ 624 ಅಂಕ ಗಳಿಸಿದ್ದಾರೆ: 1. ಶಿರಸಿಯ ಸನ್ನಿಧಿ ಮಹಾಬಲೇಶ್ವರ ಹೆಗಡೆ 625/625 2. ಬೆಂಗಳೂರಿನ ಚಿರಾಯು 625ಕ್ಕೆ 625 ಅಂಕಗಳು 3. ಬೆಂಗಳೂರಿನ ನಿಖಿಲೇಶ್ 625ಕ್ಕೆ 625 ಅಂಕಗಳು 4. ಮಂಡ್ಯ ಜಿಲ್ಲೆಯ ಧೀರಜ್​ ರೆಡ್ಡಿ 625ಕ್ಕೆ 625 ಅಂಕಗಳು 5. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಅನುಷಾ 625/625 6. ಚಿಕ್ಕಮಗಳೂರಿನ ತನ್ಮಯಿ 625ಕ್ಕೆ 625 ಅಂಕಗಳು

1. ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದ ಅನಿರುದ್ಧ್​ 624/625 2. ಬೆಂಗಳೂರಿನ ಜಿ.ಕೆ.ಅಮೋಘ್​ 624ಕ್ಕೆ 625 ಅಂಕಗಳು

Published On - 3:22 pm, Mon, 10 August 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ