AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್‌ಎಸ್‌ಎಲ್‌ಸಿ ಫಲಿತಾಂಶ: ವೀಕ್ಷಿಸಿ TV9 Live

[lazy-load-videos-and-sticky-control id=”jdJoOhqCipA”] ಕೊರೊನಾ ಕ್ರಿಮಿಯ ಭೀಕರ ಆತಂಕದ ನಡುವೆಯೂ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಇದೀಗತಾನೆ ಪ್ರಕಟವಾಗಿದೆ. ಶಿಕ್ಷಣ ಇಲಾಖೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಿದೆ. ಜೊತೆಗೆ, ಉತ್ತೀರ್ಣಗೊಂಡ ವಿದ್ಯಾರ್ಥಿಗಳ ನೋಂದಾಯಿತ‌ ಮೊಬೈಲಿಗೆ SMS ಸಂದೇಶ ಮೂಲಕ ಫಲಿತಾಂಶ ಲಭ್ಯವಾಗಿದೆ. 2019-20ನೇ ಸಾಲಿನ SSLC ಪರೀಕ್ಷಾ ಫಲಿತಾಂಶವನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್​ ಸುದ್ದಿಗೋಷ್ಠಿಯಲ್ಲಿ ವಿವರ ನೀಡುತ್ತಿದ್ದಾರೆ. 8,48,203 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದರು. 19,086 ವಿದ್ಯಾರ್ಥಿಗಳಿಗೆ ಹಾಜರಾತಿ ಕೊರತೆಯಾಗಿತ್ತು. 18,067 […]

ಎಸ್‌ಎಸ್‌ಎಲ್‌ಸಿ ಫಲಿತಾಂಶ:  ವೀಕ್ಷಿಸಿ TV9 Live
KUSHAL V
| Edited By: |

Updated on:Aug 10, 2020 | 3:10 PM

Share

[lazy-load-videos-and-sticky-control id=”jdJoOhqCipA”]

ಕೊರೊನಾ ಕ್ರಿಮಿಯ ಭೀಕರ ಆತಂಕದ ನಡುವೆಯೂ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಇದೀಗತಾನೆ ಪ್ರಕಟವಾಗಿದೆ.

ಶಿಕ್ಷಣ ಇಲಾಖೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಿದೆ. ಜೊತೆಗೆ, ಉತ್ತೀರ್ಣಗೊಂಡ ವಿದ್ಯಾರ್ಥಿಗಳ ನೋಂದಾಯಿತ‌ ಮೊಬೈಲಿಗೆ SMS ಸಂದೇಶ ಮೂಲಕ ಫಲಿತಾಂಶ ಲಭ್ಯವಾಗಿದೆ. 2019-20ನೇ ಸಾಲಿನ SSLC ಪರೀಕ್ಷಾ ಫಲಿತಾಂಶವನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್​ ಸುದ್ದಿಗೋಷ್ಠಿಯಲ್ಲಿ ವಿವರ ನೀಡುತ್ತಿದ್ದಾರೆ.

8,48,203 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದರು. 19,086 ವಿದ್ಯಾರ್ಥಿಗಳಿಗೆ ಹಾಜರಾತಿ ಕೊರತೆಯಾಗಿತ್ತು. 18,067 ವಿದ್ಯಾರ್ಥಿಗಳು ಕೊರೊನಾ ಕಾರಣದಿಂದ ಗೈರು ಹಾಜರಾಗಿದ್ದರು. 8,11,050 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 34 ಶೈಕ್ಷಣಿಕ ಜಿಲ್ಲೆಗಳ 227 ಕೇಂದ್ರಗಳಲ್ಲಿ 52,219 ಮೌಲ್ಯಮಾಕರು ಮೌಲ್ಯಮಾಪನ ನಡೆಸಿದ್ದರು.

Published On - 3:05 pm, Mon, 10 August 20

ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ