AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್‌ಎಸ್‌ಎಲ್‌ಸಿ ಫಲಿತಾಂಶ: ವೀಕ್ಷಿಸಿ TV9 Live

[lazy-load-videos-and-sticky-control id=”jdJoOhqCipA”] ಕೊರೊನಾ ಕ್ರಿಮಿಯ ಭೀಕರ ಆತಂಕದ ನಡುವೆಯೂ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಇದೀಗತಾನೆ ಪ್ರಕಟವಾಗಿದೆ. ಶಿಕ್ಷಣ ಇಲಾಖೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಿದೆ. ಜೊತೆಗೆ, ಉತ್ತೀರ್ಣಗೊಂಡ ವಿದ್ಯಾರ್ಥಿಗಳ ನೋಂದಾಯಿತ‌ ಮೊಬೈಲಿಗೆ SMS ಸಂದೇಶ ಮೂಲಕ ಫಲಿತಾಂಶ ಲಭ್ಯವಾಗಿದೆ. 2019-20ನೇ ಸಾಲಿನ SSLC ಪರೀಕ್ಷಾ ಫಲಿತಾಂಶವನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್​ ಸುದ್ದಿಗೋಷ್ಠಿಯಲ್ಲಿ ವಿವರ ನೀಡುತ್ತಿದ್ದಾರೆ. 8,48,203 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದರು. 19,086 ವಿದ್ಯಾರ್ಥಿಗಳಿಗೆ ಹಾಜರಾತಿ ಕೊರತೆಯಾಗಿತ್ತು. 18,067 […]

ಎಸ್‌ಎಸ್‌ಎಲ್‌ಸಿ ಫಲಿತಾಂಶ:  ವೀಕ್ಷಿಸಿ TV9 Live
KUSHAL V
| Edited By: |

Updated on:Aug 10, 2020 | 3:10 PM

Share

[lazy-load-videos-and-sticky-control id=”jdJoOhqCipA”]

ಕೊರೊನಾ ಕ್ರಿಮಿಯ ಭೀಕರ ಆತಂಕದ ನಡುವೆಯೂ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಇದೀಗತಾನೆ ಪ್ರಕಟವಾಗಿದೆ.

ಶಿಕ್ಷಣ ಇಲಾಖೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಿದೆ. ಜೊತೆಗೆ, ಉತ್ತೀರ್ಣಗೊಂಡ ವಿದ್ಯಾರ್ಥಿಗಳ ನೋಂದಾಯಿತ‌ ಮೊಬೈಲಿಗೆ SMS ಸಂದೇಶ ಮೂಲಕ ಫಲಿತಾಂಶ ಲಭ್ಯವಾಗಿದೆ. 2019-20ನೇ ಸಾಲಿನ SSLC ಪರೀಕ್ಷಾ ಫಲಿತಾಂಶವನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್​ ಸುದ್ದಿಗೋಷ್ಠಿಯಲ್ಲಿ ವಿವರ ನೀಡುತ್ತಿದ್ದಾರೆ.

8,48,203 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದರು. 19,086 ವಿದ್ಯಾರ್ಥಿಗಳಿಗೆ ಹಾಜರಾತಿ ಕೊರತೆಯಾಗಿತ್ತು. 18,067 ವಿದ್ಯಾರ್ಥಿಗಳು ಕೊರೊನಾ ಕಾರಣದಿಂದ ಗೈರು ಹಾಜರಾಗಿದ್ದರು. 8,11,050 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 34 ಶೈಕ್ಷಣಿಕ ಜಿಲ್ಲೆಗಳ 227 ಕೇಂದ್ರಗಳಲ್ಲಿ 52,219 ಮೌಲ್ಯಮಾಕರು ಮೌಲ್ಯಮಾಪನ ನಡೆಸಿದ್ದರು.

Published On - 3:05 pm, Mon, 10 August 20

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?