AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಫಲಿತಾಂಶ: ಈ ಬಾರಿ ಫಸ್ಟ್​ Rank​ ಪಡೆದವರು ಇವರೇ!

[lazy-load-videos-and-sticky-control id=”B7wN7F6WCzg”] ಬೆಂಗಳೂರು: SSLCಯಲ್ಲಿ ಈ ಬಾರಿ 6 ವಿದ್ಯಾರ್ಥಿಗಳು ಫಸ್ಟ್​ ಱಂಕ್​ ಪಡೆದಿದ್ದಾರೆ. ಗಮನಾರ್ಹವೆಂದರೆ ಕಳೆದ ಬಾರಿ ಕೇವಲ ಇಬ್ಬರು ನೂರಕ್ಕೆ ನೂರು ಅಂಕ ತೆಗೆದುಕೊಂಡಿದ್ದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸರ್ಕಾರಿ ಮಾರಿಕಾಂಬಾ ಶಾಲೆಯ ವಿದ್ಯಾರ್ಥಿನಿ ಸನ್ನಿಧಿ ಮಹಾಬಲೇಶ್ವರ ಹೆಗಡೆ 625 ಕ್ಕೆ 625 ಅಂಕಗಳನ್ನ ಪಡೆದಿದ್ದಾರೆ. ಮತ್ತೊಬ್ಬ ಟಾಪರ್​ ಎಂ.ಪಿ.ಧೀರಜ್ ರೆಡ್ಡಿ ಮೂಲತಃ ಬಂಗಾರಪೇಟೆ ತಾಲೂಕಿನ ಕ್ಯಾಸಂಬಳ್ಳಿ ಗ್ರಾಮದ ವಿದ್ಯಾರ್ಥಿ. ಮಂಡ್ಯ ತಾಲೂಕಿನ ಮಾರದೇವನಹಳ್ಳಿ ಶ್ರೀ ಸತ್ಯಸಾಯಿ ಸರಸ್ವತಿ ಇಂಗ್ಲಿಷ್ ಮಾಧ್ಯಮ ಬಾಯ್ಸ್ […]

SSLC  ಫಲಿತಾಂಶ: ಈ ಬಾರಿ ಫಸ್ಟ್​ Rank​ ಪಡೆದವರು ಇವರೇ!
KUSHAL V
| Updated By: ಸಾಧು ಶ್ರೀನಾಥ್​|

Updated on:Aug 10, 2020 | 5:30 PM

Share

[lazy-load-videos-and-sticky-control id=”B7wN7F6WCzg”]

ಬೆಂಗಳೂರು: SSLCಯಲ್ಲಿ ಈ ಬಾರಿ 6 ವಿದ್ಯಾರ್ಥಿಗಳು ಫಸ್ಟ್​ ಱಂಕ್​ ಪಡೆದಿದ್ದಾರೆ. ಗಮನಾರ್ಹವೆಂದರೆ ಕಳೆದ ಬಾರಿ ಕೇವಲ ಇಬ್ಬರು ನೂರಕ್ಕೆ ನೂರು ಅಂಕ ತೆಗೆದುಕೊಂಡಿದ್ದರು.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸರ್ಕಾರಿ ಮಾರಿಕಾಂಬಾ ಶಾಲೆಯ ವಿದ್ಯಾರ್ಥಿನಿ ಸನ್ನಿಧಿ ಮಹಾಬಲೇಶ್ವರ ಹೆಗಡೆ 625 ಕ್ಕೆ 625 ಅಂಕಗಳನ್ನ ಪಡೆದಿದ್ದಾರೆ.

ಮತ್ತೊಬ್ಬ ಟಾಪರ್​ ಎಂ.ಪಿ.ಧೀರಜ್ ರೆಡ್ಡಿ ಮೂಲತಃ ಬಂಗಾರಪೇಟೆ ತಾಲೂಕಿನ ಕ್ಯಾಸಂಬಳ್ಳಿ ಗ್ರಾಮದ ವಿದ್ಯಾರ್ಥಿ. ಮಂಡ್ಯ ತಾಲೂಕಿನ ಮಾರದೇವನಹಳ್ಳಿ ಶ್ರೀ ಸತ್ಯಸಾಯಿ ಸರಸ್ವತಿ ಇಂಗ್ಲಿಷ್ ಮಾಧ್ಯಮ ಬಾಯ್ಸ್ ಹೈಸ್ಕೂಲ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಧೀರಜ್ ರೆಡ್ಡಿ ಎಂ.ಪ್ರಭಾಕರ್ ರೆಡ್ಡಿ, ಕೆ.ಸಿ.ಮಂಜುಳಾ ದಂಪತಿಯ ಮಗ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿದ್ಯಾರ್ಥಿ ಅನುಷ್​ AL ಕೂಡ 625ಕ್ಕೆ 625 ಅಂಕಗಳನ್ನ ಗಳಿಸಿ ಟಾಪರ್​ ಆಗಿದ್ದಾರೆ. ಅನುಷ್​ ಸುಳ್ಯದ ಕುಮಾರಸ್ವಾಮಿ ಇಂಗ್ಲಿಷ್​ ಮೀಡಿಯಂ ಶಾಲೆಯ ವಿದ್ಯಾರ್ಥಿ.

ಸಿಲಿಕಾನ್​ ಸಿಟಿಯ ಇಬ್ಬರು ವಿದ್ಯಾರ್ಥಿಗಳೂ ಟಾಪರ್ಸ್​! ಬೆಂಗಳೂರಿನ ನಾಗಸಂದ್ರದ ಸೇಂಟ್​ ಮೆರೀಸ್​ ಪ್ರೌಢ ಶಾಲೆಯ ವಿದ್ಯಾರ್ಥಿ ಚಿರಾಯು KS ಸಹ 625ಕ್ಕೆ 625 ಅಂಕಗಳನ್ನ ಗಳಿಸಿ ಫಸ್ಟ್​ ಱಂಕ್​ ಪಡೆದಿದ್ದಾರೆ. ಜೊತೆಗೆ, ಸದಾಶಿವನಗರದ ಪೂರ್ಣಪ್ರಜ್ಞ ಶಾಲೆಯ ವಿದ್ಯಾರ್ಥಿ ನಿಖಿಲೇಶ್​ ಮರಳಿ ಸಹ ಟಾಪರ್​ ಆಗಿ ಮಿಂಚಿದ್ದಾರೆ.

ಕಾಫಿನಾಡಿನ ವಿದ್ಯಾರ್ಥಿನಿಗೂ ಫಸ್ಟ್ ಱಂಕ್​! ಕಾಫಿನಾಡು ಚಿಕ್ಕಮಗಳೂರಿನ ಸೇಂಟ್​ ಜೋಸೆಫ್​ ಕಾನ್ವೆಂಟ್​ ಬಾಲಕಿಯರ ಪ್ರೌಢ ಶಾಲೆಯ ವಿದ್ಯಾರ್ಥಿನಿ ತನ್ಮಯಿ P ಸಹ 625ಕ್ಕೆ 625 ಅಂಕಗಳನ್ನ ಗಳಿಸಿ ಫಸ್ಟ್​ ಱಂಕ್​ ಪಡೆದಿದ್ದಾರೆ.

Published On - 4:09 pm, Mon, 10 August 20

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?