AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಫಲಿತಾಂಶ: ಈ ಬಾರಿ ಫಸ್ಟ್​ Rank​ ಪಡೆದವರು ಇವರೇ!

[lazy-load-videos-and-sticky-control id=”B7wN7F6WCzg”] ಬೆಂಗಳೂರು: SSLCಯಲ್ಲಿ ಈ ಬಾರಿ 6 ವಿದ್ಯಾರ್ಥಿಗಳು ಫಸ್ಟ್​ ಱಂಕ್​ ಪಡೆದಿದ್ದಾರೆ. ಗಮನಾರ್ಹವೆಂದರೆ ಕಳೆದ ಬಾರಿ ಕೇವಲ ಇಬ್ಬರು ನೂರಕ್ಕೆ ನೂರು ಅಂಕ ತೆಗೆದುಕೊಂಡಿದ್ದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸರ್ಕಾರಿ ಮಾರಿಕಾಂಬಾ ಶಾಲೆಯ ವಿದ್ಯಾರ್ಥಿನಿ ಸನ್ನಿಧಿ ಮಹಾಬಲೇಶ್ವರ ಹೆಗಡೆ 625 ಕ್ಕೆ 625 ಅಂಕಗಳನ್ನ ಪಡೆದಿದ್ದಾರೆ. ಮತ್ತೊಬ್ಬ ಟಾಪರ್​ ಎಂ.ಪಿ.ಧೀರಜ್ ರೆಡ್ಡಿ ಮೂಲತಃ ಬಂಗಾರಪೇಟೆ ತಾಲೂಕಿನ ಕ್ಯಾಸಂಬಳ್ಳಿ ಗ್ರಾಮದ ವಿದ್ಯಾರ್ಥಿ. ಮಂಡ್ಯ ತಾಲೂಕಿನ ಮಾರದೇವನಹಳ್ಳಿ ಶ್ರೀ ಸತ್ಯಸಾಯಿ ಸರಸ್ವತಿ ಇಂಗ್ಲಿಷ್ ಮಾಧ್ಯಮ ಬಾಯ್ಸ್ […]

SSLC  ಫಲಿತಾಂಶ: ಈ ಬಾರಿ ಫಸ್ಟ್​ Rank​ ಪಡೆದವರು ಇವರೇ!
KUSHAL V
| Edited By: |

Updated on:Aug 10, 2020 | 5:30 PM

Share

[lazy-load-videos-and-sticky-control id=”B7wN7F6WCzg”]

ಬೆಂಗಳೂರು: SSLCಯಲ್ಲಿ ಈ ಬಾರಿ 6 ವಿದ್ಯಾರ್ಥಿಗಳು ಫಸ್ಟ್​ ಱಂಕ್​ ಪಡೆದಿದ್ದಾರೆ. ಗಮನಾರ್ಹವೆಂದರೆ ಕಳೆದ ಬಾರಿ ಕೇವಲ ಇಬ್ಬರು ನೂರಕ್ಕೆ ನೂರು ಅಂಕ ತೆಗೆದುಕೊಂಡಿದ್ದರು.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸರ್ಕಾರಿ ಮಾರಿಕಾಂಬಾ ಶಾಲೆಯ ವಿದ್ಯಾರ್ಥಿನಿ ಸನ್ನಿಧಿ ಮಹಾಬಲೇಶ್ವರ ಹೆಗಡೆ 625 ಕ್ಕೆ 625 ಅಂಕಗಳನ್ನ ಪಡೆದಿದ್ದಾರೆ.

ಮತ್ತೊಬ್ಬ ಟಾಪರ್​ ಎಂ.ಪಿ.ಧೀರಜ್ ರೆಡ್ಡಿ ಮೂಲತಃ ಬಂಗಾರಪೇಟೆ ತಾಲೂಕಿನ ಕ್ಯಾಸಂಬಳ್ಳಿ ಗ್ರಾಮದ ವಿದ್ಯಾರ್ಥಿ. ಮಂಡ್ಯ ತಾಲೂಕಿನ ಮಾರದೇವನಹಳ್ಳಿ ಶ್ರೀ ಸತ್ಯಸಾಯಿ ಸರಸ್ವತಿ ಇಂಗ್ಲಿಷ್ ಮಾಧ್ಯಮ ಬಾಯ್ಸ್ ಹೈಸ್ಕೂಲ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಧೀರಜ್ ರೆಡ್ಡಿ ಎಂ.ಪ್ರಭಾಕರ್ ರೆಡ್ಡಿ, ಕೆ.ಸಿ.ಮಂಜುಳಾ ದಂಪತಿಯ ಮಗ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿದ್ಯಾರ್ಥಿ ಅನುಷ್​ AL ಕೂಡ 625ಕ್ಕೆ 625 ಅಂಕಗಳನ್ನ ಗಳಿಸಿ ಟಾಪರ್​ ಆಗಿದ್ದಾರೆ. ಅನುಷ್​ ಸುಳ್ಯದ ಕುಮಾರಸ್ವಾಮಿ ಇಂಗ್ಲಿಷ್​ ಮೀಡಿಯಂ ಶಾಲೆಯ ವಿದ್ಯಾರ್ಥಿ.

ಸಿಲಿಕಾನ್​ ಸಿಟಿಯ ಇಬ್ಬರು ವಿದ್ಯಾರ್ಥಿಗಳೂ ಟಾಪರ್ಸ್​! ಬೆಂಗಳೂರಿನ ನಾಗಸಂದ್ರದ ಸೇಂಟ್​ ಮೆರೀಸ್​ ಪ್ರೌಢ ಶಾಲೆಯ ವಿದ್ಯಾರ್ಥಿ ಚಿರಾಯು KS ಸಹ 625ಕ್ಕೆ 625 ಅಂಕಗಳನ್ನ ಗಳಿಸಿ ಫಸ್ಟ್​ ಱಂಕ್​ ಪಡೆದಿದ್ದಾರೆ. ಜೊತೆಗೆ, ಸದಾಶಿವನಗರದ ಪೂರ್ಣಪ್ರಜ್ಞ ಶಾಲೆಯ ವಿದ್ಯಾರ್ಥಿ ನಿಖಿಲೇಶ್​ ಮರಳಿ ಸಹ ಟಾಪರ್​ ಆಗಿ ಮಿಂಚಿದ್ದಾರೆ.

ಕಾಫಿನಾಡಿನ ವಿದ್ಯಾರ್ಥಿನಿಗೂ ಫಸ್ಟ್ ಱಂಕ್​! ಕಾಫಿನಾಡು ಚಿಕ್ಕಮಗಳೂರಿನ ಸೇಂಟ್​ ಜೋಸೆಫ್​ ಕಾನ್ವೆಂಟ್​ ಬಾಲಕಿಯರ ಪ್ರೌಢ ಶಾಲೆಯ ವಿದ್ಯಾರ್ಥಿನಿ ತನ್ಮಯಿ P ಸಹ 625ಕ್ಕೆ 625 ಅಂಕಗಳನ್ನ ಗಳಿಸಿ ಫಸ್ಟ್​ ಱಂಕ್​ ಪಡೆದಿದ್ದಾರೆ.

Published On - 4:09 pm, Mon, 10 August 20

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?