AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Top 5 ಜಿಲ್ಲೆಗಳು ಇವೇ! ಚಿಕ್ಕಬಳ್ಳಾಪುರಕ್ಕೆ 1ನೇ ಸ್ಥಾನ, ಉಡುಪಿಗೆ ಯಾವ ಸ್ಥಾನ?

ಬೆಂಗಳೂರು: ಕೊರೊನಾ ಮಾರಿ ಸೇರಿದಂತೆ ಸಾಕಷ್ಟು ಸವಾಲುಗಳ ಮಧ್ಯೆ ನಡೆದಿದ್ದ ಎಸೆಸೆಲ್ಸಿ 2019-20 ನೇ ಸಾಲಿನ ಫಲಿತಾಂಶ ಇದೀಗ ಪ್ರಕಟವಾಗಿದೆ. ಉಡುಪಿಗೆ ಏಳು, ಯಾದಗಿರಿ ಕೊನೆ ಈ ಬಾರಿ ಚಿಕ್ಕಬಳ್ಳಾಪುರ ಮೊದಲನೇ ಸ್ಥಾನ ಪಡೆದಿದ್ದು, ಬೆಂಗಳೂರು ಗ್ರಾಮಾಂತರ ಎರಡನೇ ಸ್ಥಾನ ಪಡೆದಿದೆ. ಮಧುಗಿರಿ ಮೂರನೇ ಸ್ಥಾನ ಪಡೆದಿದ್ದರೆ, ಮಂಡ್ಯ ನಾಲ್ಕನೇ ಸ್ಥಾನದಲ್ಲಿದೆ ಹಾಗೂ ಚಿತ್ರದುರ್ಗ ಐದನೇ ಸ್ಥಾನದಲ್ಲಿದ್ದು, ಯಾದಗಿರಿ ಕೊನೆಯ ಸ್ಥಾನ ಪಡೆದಿದೆ. ಉಡುಪಿ 7, ಮಂಗಳೂರು 12, ಶಿರಸಿಗೆ 15ನೇ ಸ್ಥಾನ ಪ್ರಾಪ್ತಿಯಾಗಿದೆ.

SSLC Top 5 ಜಿಲ್ಲೆಗಳು ಇವೇ! ಚಿಕ್ಕಬಳ್ಳಾಪುರಕ್ಕೆ 1ನೇ ಸ್ಥಾನ, ಉಡುಪಿಗೆ ಯಾವ ಸ್ಥಾನ?
ಸಾಧು ಶ್ರೀನಾಥ್​
|

Updated on:Aug 10, 2020 | 3:39 PM

Share

ಬೆಂಗಳೂರು: ಕೊರೊನಾ ಮಾರಿ ಸೇರಿದಂತೆ ಸಾಕಷ್ಟು ಸವಾಲುಗಳ ಮಧ್ಯೆ ನಡೆದಿದ್ದ ಎಸೆಸೆಲ್ಸಿ 2019-20 ನೇ ಸಾಲಿನ ಫಲಿತಾಂಶ ಇದೀಗ ಪ್ರಕಟವಾಗಿದೆ.

ಉಡುಪಿಗೆ ಏಳು, ಯಾದಗಿರಿ ಕೊನೆ ಈ ಬಾರಿ ಚಿಕ್ಕಬಳ್ಳಾಪುರ ಮೊದಲನೇ ಸ್ಥಾನ ಪಡೆದಿದ್ದು, ಬೆಂಗಳೂರು ಗ್ರಾಮಾಂತರ ಎರಡನೇ ಸ್ಥಾನ ಪಡೆದಿದೆ. ಮಧುಗಿರಿ ಮೂರನೇ ಸ್ಥಾನ ಪಡೆದಿದ್ದರೆ, ಮಂಡ್ಯ ನಾಲ್ಕನೇ ಸ್ಥಾನದಲ್ಲಿದೆ ಹಾಗೂ ಚಿತ್ರದುರ್ಗ ಐದನೇ ಸ್ಥಾನದಲ್ಲಿದ್ದು, ಯಾದಗಿರಿ ಕೊನೆಯ ಸ್ಥಾನ ಪಡೆದಿದೆ. ಉಡುಪಿ 7, ಮಂಗಳೂರು 12, ಶಿರಸಿಗೆ 15ನೇ ಸ್ಥಾನ ಪ್ರಾಪ್ತಿಯಾಗಿದೆ.

Published On - 3:31 pm, Mon, 10 August 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ