AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Top 5 ಜಿಲ್ಲೆಗಳು ಇವೇ! ಚಿಕ್ಕಬಳ್ಳಾಪುರಕ್ಕೆ 1ನೇ ಸ್ಥಾನ, ಉಡುಪಿಗೆ ಯಾವ ಸ್ಥಾನ?

ಬೆಂಗಳೂರು: ಕೊರೊನಾ ಮಾರಿ ಸೇರಿದಂತೆ ಸಾಕಷ್ಟು ಸವಾಲುಗಳ ಮಧ್ಯೆ ನಡೆದಿದ್ದ ಎಸೆಸೆಲ್ಸಿ 2019-20 ನೇ ಸಾಲಿನ ಫಲಿತಾಂಶ ಇದೀಗ ಪ್ರಕಟವಾಗಿದೆ. ಉಡುಪಿಗೆ ಏಳು, ಯಾದಗಿರಿ ಕೊನೆ ಈ ಬಾರಿ ಚಿಕ್ಕಬಳ್ಳಾಪುರ ಮೊದಲನೇ ಸ್ಥಾನ ಪಡೆದಿದ್ದು, ಬೆಂಗಳೂರು ಗ್ರಾಮಾಂತರ ಎರಡನೇ ಸ್ಥಾನ ಪಡೆದಿದೆ. ಮಧುಗಿರಿ ಮೂರನೇ ಸ್ಥಾನ ಪಡೆದಿದ್ದರೆ, ಮಂಡ್ಯ ನಾಲ್ಕನೇ ಸ್ಥಾನದಲ್ಲಿದೆ ಹಾಗೂ ಚಿತ್ರದುರ್ಗ ಐದನೇ ಸ್ಥಾನದಲ್ಲಿದ್ದು, ಯಾದಗಿರಿ ಕೊನೆಯ ಸ್ಥಾನ ಪಡೆದಿದೆ. ಉಡುಪಿ 7, ಮಂಗಳೂರು 12, ಶಿರಸಿಗೆ 15ನೇ ಸ್ಥಾನ ಪ್ರಾಪ್ತಿಯಾಗಿದೆ.

SSLC Top 5 ಜಿಲ್ಲೆಗಳು ಇವೇ! ಚಿಕ್ಕಬಳ್ಳಾಪುರಕ್ಕೆ 1ನೇ ಸ್ಥಾನ, ಉಡುಪಿಗೆ ಯಾವ ಸ್ಥಾನ?
ಸಾಧು ಶ್ರೀನಾಥ್​
|

Updated on:Aug 10, 2020 | 3:39 PM

Share

ಬೆಂಗಳೂರು: ಕೊರೊನಾ ಮಾರಿ ಸೇರಿದಂತೆ ಸಾಕಷ್ಟು ಸವಾಲುಗಳ ಮಧ್ಯೆ ನಡೆದಿದ್ದ ಎಸೆಸೆಲ್ಸಿ 2019-20 ನೇ ಸಾಲಿನ ಫಲಿತಾಂಶ ಇದೀಗ ಪ್ರಕಟವಾಗಿದೆ.

ಉಡುಪಿಗೆ ಏಳು, ಯಾದಗಿರಿ ಕೊನೆ ಈ ಬಾರಿ ಚಿಕ್ಕಬಳ್ಳಾಪುರ ಮೊದಲನೇ ಸ್ಥಾನ ಪಡೆದಿದ್ದು, ಬೆಂಗಳೂರು ಗ್ರಾಮಾಂತರ ಎರಡನೇ ಸ್ಥಾನ ಪಡೆದಿದೆ. ಮಧುಗಿರಿ ಮೂರನೇ ಸ್ಥಾನ ಪಡೆದಿದ್ದರೆ, ಮಂಡ್ಯ ನಾಲ್ಕನೇ ಸ್ಥಾನದಲ್ಲಿದೆ ಹಾಗೂ ಚಿತ್ರದುರ್ಗ ಐದನೇ ಸ್ಥಾನದಲ್ಲಿದ್ದು, ಯಾದಗಿರಿ ಕೊನೆಯ ಸ್ಥಾನ ಪಡೆದಿದೆ. ಉಡುಪಿ 7, ಮಂಗಳೂರು 12, ಶಿರಸಿಗೆ 15ನೇ ಸ್ಥಾನ ಪ್ರಾಪ್ತಿಯಾಗಿದೆ.

Published On - 3:31 pm, Mon, 10 August 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ