Karnataka Government Holiday List 2022: ಕರ್ನಾಟಕ ಸರ್ಕಾರದ 2022ನೇ ಸಾಲಿನ ರಜಾ ದಿನಗಳ ಪಟ್ಟಿ ಹೀಗಿದೆ

2022ನೇ ಸಾಲಿಗೆ ಸರ್ಕಾರಿ ಸಿಬ್ಬಂದಿಗೆ ಕರ್ನಾಟಕ ಸರ್ಕಾರದಿಂದ ಅಧಿಕೃತ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

Karnataka Government Holiday List 2022: ಕರ್ನಾಟಕ ಸರ್ಕಾರದ 2022ನೇ ಸಾಲಿನ ರಜಾ ದಿನಗಳ ಪಟ್ಟಿ ಹೀಗಿದೆ
2022ರಲ್ಲಿ ಕರ್ನಾಟಕ ಸರ್ಕಾರದ ಸಾರ್ವತ್ರಿಕ ಜಾ ದಿನಗಳ ಪಟ್ಟಿ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Feb 09, 2022 | 5:28 PM

ಕರ್ನಾಟಕ ಸರ್ಕಾರವು ನವೆಂಬರ್ 30ನೇ ತಾರೀಕಿನಂದು 2022ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎಲ್ಲ ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರಗಳಂದು ಸರ್ಕಾರಿ ಸಿಬ್ಬಂದಿಗೆ ರಜಾ ಇರುತ್ತದೆ. ಅದನ್ನು ಹೊರತುಪಡಿಸಿದಂತೆ ಇರುವ ರಜಾ ದಿನಗಳು ಈ ಕೆಳಗಿನಂತಿವೆ:

15-1-2022: ಶನಿವಾರ- ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ ಹಬ್ಬ 26-1-2022: ಬುಧವಾರ- ಗಣರಾಜ್ಯೋತ್ಸವ 1-3-202022: ಮಂಗಳವಾರ- ಮಹಾ ಶಿವರಾತ್ರಿ 2-4-2022: ಶನಿವಾರ- ಯುಗಾದಿ ಹಬ್ಬ 14-4-20222: ಗುರುವಾರ- ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ, ಮಹಾವೀರ ಜಯಂತಿ 15-4-2022: ಶುಕ್ರವಾರ- ಗುಡ್​ಫ್ರೈಡೇ 3-5-2022: ಮಂಗಳವಾರ- ಬಸವೇಶ್ವರ ಜಯಂತಿ/ಅಕ್ಷಯ ತೃತೀಯ, ಖುತುಬ್-ಎ-ರಂಜಾನ್ 9-8-2022: ಬುಧವಾರ- ಮೊಹರಂ ಕಡೇ ದಿನ 15-8-2022: ಸೋಮವಾರ- ಸ್ವಾತಂತ್ರ್ಯ ದಿನಾಚರಣೆ 31-8-2022: ಬುಧವಾರ- ವರಸಿದ್ಧಿ ವಿನಾಯಕ ವ್ರತ 4-10-2022: ಮಂಗಳವಾರ- ಮಹಾನವಮಿ, ಆಯುಧಪೂಜೆ 5-10-2022: ಬುಧವಾರ- ವಿಜಯದಶಮಿ 24-10-2022: ಸೋಮವಾರ- ನರಕ ಚತುರ್ದಶಿ 26-10-2022: ಬುಧವಾರ- ಬಲಿಪಾಡ್ಯಮಿ, ದೀಪಾವಳಿ 1-11-2022: ಮಂಗಳವಾರ- ಕನ್ನಡ ರಾಜ್ಯೋತ್ಸವ 11-11-2022: ಶುಕ್ರವಾರ- ಕನಕದಾಸ ಜಯಂತಿ

Karnataka State Government Holidays (1)

ಕರ್ನಾಟಕ ರಾಜ್ಯ ಸರ್ಕಾರದ ಪರಿಮಿತ ರಜಾ ದಿನಗಳ ಪಟ್ಟಿ

ಅಂದಹಾಗೆ ಈ ರಜಾ ಪಟ್ಟಿಯಲ್ಲಿ ಭಾನುವಾರಗಳಂದು ಬರುವ ಕಾರ್ಮಿಕ ದಿನಾಚರಣೆ (ಮೇ 1), ಬಕ್ರೀದ್ (ಜುಲೈ 10), ಮಹಾಲಯ ಅಮಾವಾಸ್ಯೆ (ಸೆಪ್ಟೆಂಬರ್ 25), ಗಾಂಧೀ ಜಯಂತಿ (ಅಕ್ಟೋಬರ್ 2), ಮಹರ್ಷಿ ವಾಲ್ಮೀಕಿ ಜಯಂತಿ/ ಈದ್ ಮಿಲಾದ್ (ಅಕ್ಟೋಬರ್ 9) ಮತ್ತು ಕ್ರಿಸ್​ಮಸ್ (ಡಿಸೆಂಬರ್ 25) ಒಳಗೊಂಡಿಲ್ಲ). ಮುಸಲ್ಮಾನರಿಗೆ ಆಯಾ ನಿಗದಿತ ದಿನಾಂಕದ ಬದಲಿಗೆ ಬೇರೆ ದಿನ ಹಬ್ಬ ಬಂದಲ್ಲಿ ಆ ದಿನ ರಜಾ ನೀಡಬಹುದು. ಇನ್ನು ಸೆಪ್ಟೆಂಬರ್ 3 ಕೈಲ್ ಮುಹೂರ್ತ ಹಾಗೂ ಡಿಸೆಂಬರ್ 8 ಹುತ್ತರಿ ಹಬ್ಬಕ್ಕೆ ಕೊಡಗು ಜಿಲ್ಲೆಗೆ ಮಾತ್ರ ಅನ್ವಯ ಆಗುವಂತೆ ಸ್ಥಳೀಯ ಸಾರ್ವತ್ರಿಕ ರಜಾ ಘೋಷಣೆ ಮಾಡಲಾಗಿದೆ. ಇವೆಲ್ಲವನ್ನೂ ಹೊರತುಪಡಿಸಿ ಪರಿಮಿತ ರಜಾ, ಅಂದರೆ ರಿಸ್ಟ್ರಿಕ್ಟೆಡ್ ಹಾಲಿಡೇ 22 ದಿನಗಳು ಬರುತ್ತವೆ.

ಇದನ್ನೂ ಓದಿ: Bank Holidays in December 2021: ಡಿಸೆಂಬರ್​ನಲ್ಲಿ ಬ್ಯಾಂಕ್​ಗಳಿಗೆ ಒಟ್ಟು ಎಷ್ಟು ದಿನ ರಜಾ ಗೊತ್ತೆ?

Published On - 8:34 pm, Wed, 1 December 21

ತಾಜಾ ಸುದ್ದಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ