AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಎಂಪೋರಿಯಂ ಕರಕುಶಲ ವಸ್ತುಗಳು ಇನ್ಮುಂದೆ ಆನ್​ಲೈನ್ ಮಾರುಕಟ್ಟೆಯಲ್ಲೂ ಲಭ್ಯ -ಡಿ.ರೂಪಾ

ಕೆಎಸ್‌ಎಚ್‌ಡಿಸಿ ಕರ್ನಾಟಕ ಸರ್ಕಾರದ ಸಂಸ್ಥೆಯಾಗಿದ್ದು, ಇದನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಜಂಟಿಯಾಗಿ ನಡೆಸುತ್ತಿದೆ. ಕಾವೇರಿ ಎಂಪೋರಿಯಂನ 100 ಉತ್ಪನ್ನಗಳು ಶೀಘ್ರವೇ ಆನ್‌ಲೈನ್ ಖರೀದಿಗೆ ಲಭ್ಯವಾಗಲಿದೆ ಎಂದು ರೂಪಾ ಟ್ವಿಟರ್​ ಮೂಲಕ ತಿಳಿಸಿದ್ದಾರೆ.

ಕಾವೇರಿ ಎಂಪೋರಿಯಂ ಕರಕುಶಲ ವಸ್ತುಗಳು ಇನ್ಮುಂದೆ ಆನ್​ಲೈನ್ ಮಾರುಕಟ್ಟೆಯಲ್ಲೂ ಲಭ್ಯ -ಡಿ.ರೂಪಾ
ಕಾವೇರಿ
ರಾಜೇಶ್ ದುಗ್ಗುಮನೆ
| Edited By: |

Updated on:Jan 08, 2021 | 10:26 PM

Share

ಬೆಂಗಳೂರು: ಹೆಚ್ಚಿನ ಗ್ರಾಹಕರನ್ನು ತಲುಪಲು ಮತ್ತು ಸ್ಥಳೀಯ ಕರಕುಶಲ ಕಾರ್ಮಿಕರನ್ನು ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ (ಕೆಎಸ್‌ಎಚ್‌ಡಿಸಿ) ತನ್ನ ಉತ್ಪನ್ನಗಳನ್ನು ಪ್ರಮುಖ ಇ-ಕಾಮರ್ಸ್ ಪೋರ್ಟಲ್‌ಗಳಲ್ಲಿ ಮಾರಾಟ ಮಾಡಲಿದೆ. ಹೊಸದಾಗಿ ನೇಮಕಗೊಂಡ ಕೆಎಸ್‌ಎಚ್‌ಡಿಸಿ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪಾ ಈ ಘೋಷಣೆ ಮಾಡಿದ್ದಾರೆ.

ಕೆಎಸ್‌ಎಚ್‌ಡಿಸಿ ಕರ್ನಾಟಕ ಸರ್ಕಾರದ ಸಂಸ್ಥೆಯಾಗಿದ್ದು, ಇದನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಜಂಟಿಯಾಗಿ ನಡೆಸುತ್ತಿದೆ. ಕಾವೇರಿ ಎಂಪೋರಿಯಂನ 100 ಉತ್ಪನ್ನಗಳು ಶೀಘ್ರವೇ ಆನ್‌ಲೈನ್ ಖರೀದಿಗೆ ಲಭ್ಯವಾಗಲಿದೆ ಎಂದು ರೂಪಾ ಟ್ವಿಟರ್​ ಮೂಲಕ ತಿಳಿಸಿದ್ದಾರೆ.

ಕಾವೇರಿ ಎಂಪೋರಿಯಂನ ಉತ್ಪನ್ನಗಳು Flipkartನಲ್ಲಿ ಲಭ್ಯವಿದೆ. ನಾವು 30 ವಸ್ತುಗಳನ್ನು ಪಟ್ಟಿ ಮಾಡಿದ್ದೇವೆ. 70 ವಸ್ತುಗಳನ್ನು ಇನ್ನೂ ಪಟ್ಟಿ ಮಾಡಬೇಕಿದೆ. ನಾವು ಪ್ರಯತ್ನಿಸಿದ ಮೊದಲ ಇ-ಮಾರುಕಟ್ಟೆ ಇದಾಗಿದೆ. ಶೀಘ್ರದಲ್ಲೇ ನಾವು ಇತರ ಇ-ಪ್ಲಾಟ್‌ಫಾರ್ಮ್‌ಗಳಲ್ಲಿ ಸೇವೆ ನೀಡುತ್ತೇವೆ ಎಂದಿದ್ದಾರೆ.

ಈ ಆಲೋಚನೆಯು ದೀರ್ಘಕಾಲದಿಂದ ಇತ್ತು ಆದರೆ ಈಗ ಅದು ಕಾರ್ಯರೂಪಕ್ಕೆ ಬಂದಿದೆ ಎಂದು ರೂಪಾ ತಿಳಿಸಿದ್ದಾರೆ.

ಐಜಿಪಿ ರೂಪಾ ಮುಂದೆ ಹೊಸ ಸವಾಲು: ಕರಕುಶಲ ನಿಗಮದ ಲೂಟಿಕೋರನ ಹಿಡಿಯುವುದು..ಯಾರು ಅವರು?

Published On - 10:09 pm, Fri, 8 January 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ