AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಶಾಲೆಗಳ ಬೇಸಿಗೆ ರಜಾ ಅವಧಿ ಪರಿಷ್ಕರಣೆ: ಸಚಿವ ಸುರೇಶ್​ ಕುಮಾರ್

ಕೊವಿಡ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸನ್ನಿವೇಶವನ್ನು ಗಮನದಲ್ಲಿರಿಸಿ 2020-21 ನೇ ಸಾಲಿನ ರಜಾವಧಿಯನ್ನು ಪರಿಷ್ಕರಿಸಲಾಗಿದೆ ಎಂದು ಸಚಿವ ಸುರೇಶ್​ ಕುಮಾರ್​ ಹೇಳಿದ್ದಾರೆ.

ರಾಜ್ಯದ ಶಾಲೆಗಳ ಬೇಸಿಗೆ ರಜಾ ಅವಧಿ ಪರಿಷ್ಕರಣೆ: ಸಚಿವ ಸುರೇಶ್​ ಕುಮಾರ್
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
shruti hegde
|

Updated on:May 05, 2021 | 3:20 PM

Share

ಬೆಂಗಳೂರು: ಕೊರೊನಾ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಶಾಲೆಗಳಿಗೆ ಬೇಸಿಗೆ ರಜೆ ಅವಧಿ ವಿಸ್ತರಿಸಲಾಗಿದೆ. ಈ ಕುರಿತಂತೆ ಮಾತನಾಡಿದ ಸಚಿವ ಸುರೇಶ್​ ಕುಮಾರ್​, ಕೊವಿಡ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸನ್ನಿವೇಶವನ್ನು ಗಮನದಲ್ಲಿರಿಸಿ 2020-21 ನೇ ಸಾಲಿನ ರಜಾವಧಿಯನ್ನು ಪರಿಷ್ಕರಿಸಲಾಗಿದೆ ಎಂದು ಹೇಳಿದ್ದಾರೆ.

ಬೇಸಿಗೆ ರಜೆಯ ಕುರಿತಾಗಿ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆ  ಬಗ್ಗೆ ಮಾತನಾಡಿದ ಸಚಿವ ಸುರೇಶ್​ ಕುಮಾರ್​,  ಪ್ರಾಥಮಿಕ ಶಾಲೆಗಳಿಗೆ ಜೂನ್ 14ರವರೆಗೂ ಹಾಗೂ ಪ್ರೌಢ ಶಾಲೆಗಳಿಗೆ ಮೇ 31ರವರೆಗೂ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರೌಢ ಶಾಲೆಯ ಶಿಕ್ಷಕರು ರಜೆಯ ಅವಧಿಯಲ್ಲಿ ಎಸ್​ಎಸ್​ಎಲ್​ಸಿ ಮಕ್ಕಳ ಪರೀಕ್ಷಾ ಸಿದ್ಧತೆ ಬಗ್ಗೆ ಗಮನ ಹರಿಸಬೇಕು. ವಿದ್ಯಾರ್ಥಿಗಳ ಜತೆ ದೂರವಾಣಿ ಸಂಪರ್ಕದಲ್ಲಿರಬೇಕು. ಶಿಕ್ಷಕರು ವಿದ್ಯಾರ್ಥಿಗಳಿಗೆ ಕಲಿಕೆ ಬಗ್ಗೆ ಪ್ರೇರೇಪಿಸಬೇಕು. ಜೂನ್ 1ರಿಂದ 14ರವರೆಗೆ SSLC ವಿದ್ಯಾರ್ಥಿಗಳಿಗೆ ಪುನರ್​ಮನನ ತರಗತಿ ಆರಂಭವಾಗುತ್ತದೆ. ಇನ್ನು ಜೂನ್ 15ರಿಂದ 8 ಮತ್ತು 9ನೇ ತರಗತಿಗಳು ಪ್ರಾರಂಭವಾಗುತ್ತದೆ. ಈ ಕುರಿತಂತೆ ರಾಜ್ಯ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಪಾಯಕಾರಿ ಮಟ್ಟಕ್ಕೆ ವಾಯುಮಾಲಿನ್ಯ; ನೇಪಾಳದಲ್ಲಿ ಶಾಲೆಗಳಿಗೆ ರಜೆ ಘೋಷಣೆ

Published On - 2:45 pm, Wed, 5 May 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು