AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಈ ಅನಗತ್ಯ ಹುದ್ದೆಗಳ ರದ್ದು ಮಾಡಿದ್ರೆ ಎಷ್ಟು ಉಳಿತಾಯ ಆಗುತ್ತೆ ಗೊತ್ತಾ?

ಬೆಂಗಳೂರು: ಕೊರೊನಾ ಸೋಂಕು ಆಡಳಿತ ವರ್ಗಕ್ಕೆ ಒಂದಷ್ಟು ಪಾಠಗಳನ್ನೂ ಕಲಿಸತೊಡಗಿದೆ. ಕೊರೊನಾ ಲಾಕ್​ ಡೌ್​ನ್​ನಿಂದಾಗಿ ಬಸವಳಿದಿರುವ ಆರ್ಥಿಕತೆಯನ್ನು ಸರಿದೂಗಿಸಲು ಆರ್ಥಿಕ ಮಿತವ್ಯಯ ಸಾಧಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಚಿಂತನೆಯ ಭಾಗವಾಗಿ ಸರ್ಕಾರದಲ್ಲಿನ ಕೆಲ ಇಲಾಖೆಗಳನ್ನು ವಿಲೀನ ಮಾಡುವುದು, ಹಲವು ಹುದ್ದೆಗಳನ್ನು ರದ್ದುಪಡಿಸಲೂ ಸಹ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿದೆ. ಈ ಕುರಿತು ಸಚಿವ ಸಂಪುಟ ಉಪ ಸಮಿತಿ ಮೊದಲ ಸಭೆಯೂ ನಡೆದಿದೆ. ಸರ್ಕಾರಕ್ಕೆ ವೆಚ್ಚ ತರುತ್ತಿರುವ ಹುದ್ದೆಗಳನ್ನು ರದ್ದು ಮಾಡುವುದು, ಇಲಾಖೆಗಳನ್ನು ವಿಲೀನ […]

ರಾಜ್ಯದಲ್ಲಿ ಈ ಅನಗತ್ಯ ಹುದ್ದೆಗಳ ರದ್ದು ಮಾಡಿದ್ರೆ ಎಷ್ಟು ಉಳಿತಾಯ ಆಗುತ್ತೆ ಗೊತ್ತಾ?
ಸಾಧು ಶ್ರೀನಾಥ್​
|

Updated on:May 01, 2020 | 10:36 AM

Share

ಬೆಂಗಳೂರು: ಕೊರೊನಾ ಸೋಂಕು ಆಡಳಿತ ವರ್ಗಕ್ಕೆ ಒಂದಷ್ಟು ಪಾಠಗಳನ್ನೂ ಕಲಿಸತೊಡಗಿದೆ. ಕೊರೊನಾ ಲಾಕ್​ ಡೌ್​ನ್​ನಿಂದಾಗಿ ಬಸವಳಿದಿರುವ ಆರ್ಥಿಕತೆಯನ್ನು ಸರಿದೂಗಿಸಲು ಆರ್ಥಿಕ ಮಿತವ್ಯಯ ಸಾಧಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.

ಈ ಚಿಂತನೆಯ ಭಾಗವಾಗಿ ಸರ್ಕಾರದಲ್ಲಿನ ಕೆಲ ಇಲಾಖೆಗಳನ್ನು ವಿಲೀನ ಮಾಡುವುದು, ಹಲವು ಹುದ್ದೆಗಳನ್ನು ರದ್ದುಪಡಿಸಲೂ ಸಹ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿದೆ. ಈ ಕುರಿತು ಸಚಿವ ಸಂಪುಟ ಉಪ ಸಮಿತಿ ಮೊದಲ ಸಭೆಯೂ ನಡೆದಿದೆ. ಸರ್ಕಾರಕ್ಕೆ ವೆಚ್ಚ ತರುತ್ತಿರುವ ಹುದ್ದೆಗಳನ್ನು ರದ್ದು ಮಾಡುವುದು, ಇಲಾಖೆಗಳನ್ನು ವಿಲೀನ ಮಾಡುವುದರ ಬಗ್ಗೆ ಚಿಂತಿಸಲಾಗಿದೆ.

ಜನತೆ ಶುಭಸ್ಯ ಶೀಘ್ರಂ ಅನ್ನುತ್ತಿದ್ದಾರೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಹುದ್ದೆ, ಪ್ರಾದೇಶಿಕ ಆಯುಕ್ತ ಹುದ್ದೆ ಹೀಗೆ ಒಂದೇ ಇಲಾಖೆಯಲ್ಲಿರುವ ಎರಡೆರಡು ಪ್ರಧಾನ ಕಾರ್ಯದರ್ಶಿ ಹುದ್ದೆಗಳು, ಎರಡೆರಡು ಆಯುಕ್ತ ಹುದ್ದೆಗಳು, ಗ್ರಾ.ಪಂ.ಗಳಲ್ಲಿ ಹೆಚ್ಚುವರಿ ಸಿಬ್ಬಂದಿ.. ಹೀಗೆ ಅನಗತ್ಯ ಹುದ್ದೆಗಳನ್ನು ರದ್ದು ಮಾಡಲು ಚಿಂತನೆ ನಡೆದಿದೆ.

ಸರ್ವೆ ಮಾಡಿ ವರದಿ ನೀಡಲು 3 ಅಧಿಕಾರಿಗಳಿಗೆ ಜವಾಬ್ದಾರಿ ‌ವಹಿಸಲಾಗಿದೆ. ಹೆಚ್ಚುವರಿ ಹುದ್ದೆ, ಸಿಬ್ಬಂದಿ ರದ್ದು, ಇಲಾಖೆಗಳ ವಿಲೀನದಿಂದ ಸರ್ಕಾರಕ್ಕೆ ₹ 2 ಸಾವಿರ ಕೋಟಿ ಉಳಿತಾಯವಾಗುವ ಬಗ್ಗೆ ಅಂದಾಜು ಮಾಡಲಾಗಿದೆ. ಇದನ್ನು ಕೇಳಿದ ಜನತೆ ಶುಭಸ್ಯ ಶೀಘ್ರಂ ಅನ್ನುತ್ತಿದ್ದಾರೆ.

Published On - 10:35 am, Fri, 1 May 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ